ಅಮೆರಿಕದಲ್ಲಿ ಭೀಕರ ಕಾರು ಅಪಘಾತ: ಭಾರತ ಮೂಲದ ಮೂವರು ವಿದ್ಯಾರ್ಥಿಗಳು ಸಾವು!

  • 📰 Zee News
  • ⏱ Reading Time:
  • 25 sec. here
  • 10 min. at publisher
  • 📊 Quality Score:
  • News: 41%
  • Publisher: 63%

US Car Crash समाचार

Road Accident,Students Killed,Indian-Origin Students

ಮೃತ ವಿದ್ಯಾರ್ಥಿಗಳು ಅಲ್ಫರೆಟ್ಟಾ ಪ್ರೌಢ ಶಾಲೆ ಹಾಗೂ ಜಾರ್ಜಿಯಾ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

US road accident : ಈ ಭೀಕರ ಅಪಘಾತದಲ್ಲಿ ಆರ್ಯನ್ ಜೋಶಿ, ಶ್ರೀಯಾ ಅವಸರಲ ಎಂಬ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದರೆ, ಅನ್ವಿ ಶರ್ಮಾ ಎಂಬ ವಿದ್ಯಾರ್ಥಿ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಾಳುಗಳನ್ನು ರಿತ್ವಿಕ್ ಸೋಮೆಪಲ್ಲಿ ಹಾಗೂ ಮುಹಮ್ಮದ್ ಲಿಯಾಕತ್ ಎಂದು ಗುರುತಿಸಲಾಗಿದ್ದು, ಅವರಿಗೆ ಅಲ್ಫರೆಟ್ಟಾದಲ್ಲಿರುವ ನಾರ್ತ್ ಫುಲ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡಿದ್ದರಿಂದ ರಸ್ತೆ ಬದಿಯ ಮರಗಳ ಸಾಲಿನ ಬಳಿ ಮಗುಚಿ ಬಿದ್ದಿದೆ ಎಂದುಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Road Accident Students Killed Indian-Origin Students Us Accident Overspeeding Driver Lost Control Crime News US Road Accident

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮತ್ತೆ ಬಾಹ್ಯಾಕಾಶ ಯಾತ್ರೆಗೆ ಸಜ್ಜಾದ ಭಾರತ ಮೂಲದ ಸುನಿತಾ ವಿಲಿಯಮ್ಸ್Sunita Williams : ಭಾರತ ಮೂಲದ ಸುನಿತಾ ವಿಲಿಯಮ್ಸ್ ಇದೀಗ ಮತ್ತೆ ೩ನೇ ಬಾರಿಗೆ ಮಂಗಳವಾರ ಬಾಹ್ಯಾಕಾಶಕ್ಕೆ ಹಾರಲು ಸಜ್ಜಾಗಿದ್ದಾರೆ.
स्रोत: Zee News - 🏆 7. / 63 और पढो »

ದ್ರಾವಿಡ್ ಅಧಿಕಾರಾವಧಿ ಅಂತ್ಯ: ಟಿ20 ವಿಶ್ವಕಪ್’ಗೆ ಮುನ್ನ ಭಾರತದ ಮುಖ್ಯ ಕೋಚ್ ಆಗಿ ಈ ದಿಗ್ಗಜ ನೇಮಕ!Head coach of Indian team: ಟೀಂ ಇಂಡಿಯಾದ ಮುಖ್ಯ ಕೋಚ್ ಬಗ್ಗೆ ನಡೆಯುತ್ತಿರುವ ಚರ್ಚೆಗಳ ನಡುವೆ, ಭಾರತ ತಂಡವನ್ನು ಸೇರುವ ಪ್ರಬಲ ಸಾಧ್ಯತೆಯನ್ನು ಹೊಂದಿರುವ ಮೂವರು ದಿಗ್ಗಜರು ಯಾರೆಂದು ತಿಳಿಯೋಣ.
स्रोत: Zee News - 🏆 7. / 63 और पढो »

Actress Death: ಭೀಕರ ರಸ್ತೆ ಅಪಘಾತದಲ್ಲಿ ಕನ್ನಡದ ಜನಪ್ರಿಯ ನಟಿ ಸಾವುActress Pavitra Jayaram Passed Away: ಇಂದು ಮುಂಜಾನೆ ಕರ್ನಾಟಕದಲ್ಲಿರುವ ತನ್ನ ಸ್ವಂತ ಗ್ರಾಮದಿಂದ ಹೈದರಾಬಾದ್’ಗೆ ಹಿಂತಿರುಗುತ್ತಿದ್ದಾಗ, ಅವರ ಕಾರು ನಿಯಂತ್ರಣ ತಪ್ಪಿ ಡಿವೈಡರ್’ಗೆ ಡಿಕ್ಕಿ ಹೊಡೆದು, ಅಲ್ಲಿಂದ ಹೈದರಾಬಾದ್’ನಿಂದ ವನಪರ್ತಿಗೆ ಬರುತ್ತಿದ್ದ RTC ಬಸ್’ಗೆ ಡಿಕ್ಕಿ ಹೊಡೆದಿದೆ.
स्रोत: Zee News - 🏆 7. / 63 और पढो »

Karnataka SSLC Results 2024 :ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ, ಸರ್ಕಾರಿ ಶಾಲೆಯ ಅಂಕಿತಾ ಬಸಪ್ಪ ಕೊನ್ನೂರ್ ರಾಜ್ಯಕ್ಕೆ ಪ್ರಥಮ..!Karnataka SSLC Results 2024 : ಇನ್ನೂ ಪ್ರದೇಶವಾರು ಫಲಿತಾಂಶವನ್ನು ಗಣನೆಗೆ ತೆಗೆದುಕೊಂಡಾಗ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ.ಶೇ 72.83 ನಗರ ಪ್ರದೇಶದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.ಶೇ 74.17 ರಷ್ಟು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
स्रोत: Zee News - 🏆 7. / 63 और पढो »

ಕೊಹ್ಲಿ ಓಪನರ್, ರೋಹಿತ್ 3ನೇ ಸ್ಥಾನದಲ್ಲಿ ಬ್ಯಾಟಿಂಗ್! ವಿಶ್ವಕಪ್ ತಂಡ ಪ್ರಕಟ ಬೆನ್ನಲ್ಲೇ ಪ್ಲೇಯಿಂಗ್ 11 ಕುರಿತ ಅಪ್ಡೇಟ್ ರಿವೀಲ್!T20 World Cup 2024: ಭಾರತ ಈ ವಾರ ಟೂರ್ನಿಗೆ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಬೇಕಾಗಿದೆ.
स्रोत: Zee News - 🏆 7. / 63 और पढो »

ICSE Board 12th Result 2024: ಸಿಐಎಸ್‌ಸಿಇ 10 ನೇ ಮತ್ತು 12ನೇ ತರಗತಿ ಫಲಿತಾಂಶ ಪ್ರಕಟ.. ಮಾರ್ಕ್‌ಶೀಟ್ ಪರಿಶೀಲಿಸಲು ಇಲ್ಲಿದೆ ನೇರ ಲಿಂಕ್‌ICSE Results 2024 : ವಿದ್ಯಾರ್ಥಿಗಳು ತಮ್ಮ ಸ್ಕೋರ್‌ಕಾರ್ಡ್‌ನ್ನು ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಲು ಇಲ್ಲಿದೆ ನೇರ ಲಿಂಕ್‌...
स्रोत: Zee News - 🏆 7. / 63 और पढो »