ಅಯೋಗ್ಯ.. ನಿಮ್ಮಂಥವರ ಬಾಯಲ್ಲಿ ಮರ್ಯಾದಾ ಪುರುಷೋತ್ತಮ ರಾಮನ ಹೆಸರೂ ಮಹಾಪಾಪ : ನಟ ಕಿಶೋರ್‌

  • 📰 Zee News
  • ⏱ Reading Time:
  • 25 sec. here
  • 8 min. at publisher
  • 📊 Quality Score:
  • News: 34%
  • Publisher: 63%

Kishore Kumar समाचार

PM Modi,PM Narendra Modi,Kishore Kumar On Modi

Kishore on PM Modi : ಬಹುಭಾಷಾ ನಟ ಕಿಶೋರ್‌ ತಮ್ಮ ನಟನೆಯಿಂದ ಅಷ್ಟೇ ಅಲ್ಲದೆ, ಸಾಮಾಜಿಕ ಆಚಾರ ವಿಚಾರಗಳ ಕುರಿತು ಪ್ರತಿಕ್ರಿಯೆ ನೀಡುವ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇನ್ನು ಆಗಾಗ ಬಿಜೆಪಿ ಮತ್ತು ಮೋದಿ ವಿರುದ್ದ ಗುಡುಗುವ ನಟ ಇದೀಗ ಮತ್ತೊಮ್ಮೆ ಪಿಎಂ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ನಿಜ ನೀವು ಸಾರ್ವಜನಿಕ ಜೀವನಕ್ಕೇ ಅಲ್ಲ, ಮನುಷ್ಯನಾಗಿರಲೇ ಅಯೋಗ್ಯ.. ನಿಮ್ಮಂಥವರ ಬಾಯಲ್ಲಿ ಮರ್ಯಾದಾ ಪುರುಷೋತ್ತಮ ರಾಮನ ಹೆಸರೂ ಮಹಾಪಾಪ. ಚಿಲ್ಲರೆ ಕಳ್ಳನನ್ನೂ ನಾಚಿಸುವ, ಸತ್ಯ ಸಿದ್ಧಾಂತ ನೈತಿಕತೆ ವ್ಯಕ್ತಿತ್ವ.. ಅದಾವುದೂ ಇಲ್ಲದ ವಿಶ್ವ ಕಂಡ.. ಅತೀ ಸುಳ್ಳುಗಾರ, ಅತೀ ಪುಕ್ಕಲು ಎಂದು ಮೋದಿ ವಿರುದ್ಧ ನಟ ಕಿಶೋರ್‌ ಹರಿಹಾಯ್ದಿದ್ದಾರೆ.

ಹೌದು.. ಸ್ಯಾಂಡಲ್‌ವುಡ್‌ ಸೇರಿದಂತೆ ಹಲವರು ಭಾಷೆಗಳ ಸಿನಿಮಾದಲ್ಲಿ ನಟಿಸಿ ಸೌತ್‌ ಸಿನಿರಂಗದಲ್ಲಿ ತಮ್ಮದೆಯಾದ ಛಾಪು ಮೂಡಿಸಿರುವ ನಟ ಕಿಶೋರ್‌, ರಾಜಕೀಯ ವಲಯದಲ್ಲಿ ನಡೆಯುವ ಘಟನೆ, ಆಗುಹೋಗುಗಳ ಕುರಿತು ಮಾತನಾಡುತ್ತಿರುತ್ತಾರೆ. ಸೋಷಿಯಲ್‌ ಮೀಡಿಯಾದಲ್ಲಿ ಸಕ್ರಿಯವಾಗಿರುವ ನಟ, ಅದರಲ್ಲೂ ಕೇಂದ್ರ ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಸದಾ ಹರಿಹಾಯುತ್ತಲೇ ಇರುತ್ತಾರೆ.ನಿಜ ನೀವು ಸಾರ್ವಜನಿಕ ಜೀವನಕ್ಕೇ ಅಲ್ಲ, ಮನುಷ್ಯನಾಗಿರಲೇ ಅಯೋಗ್ಯ.. ನಿಮ್ಮಂಥವರ ಬಾಯಲ್ಲಿ ಮರ್ಯಾದಾ ಪುರುಷೋತ್ತಮ ರಾಮನ ಹೆಸರೂ ಮಹಾಪಾಪ. ಚಿಲ್ಲರೆ ಕಳ್ಳನನ್ನೂ ನಾಚಿಸುವ, ಸತ್ಯ ಸಿದ್ಧಾಂತ ನೈತಿಕತೆ ವ್ಯಕ್ತಿತ್ವ..

PM Modi PM Narendra Modi Kishore Kumar On Modi Kishore Kumar Instagram ನಟ ಕಿಶೋರ್‌ ಪ್ರಧಾನ ಮಂತ್ರಿ ನರೇಂದ್ರ ಮೋದಿ

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Indian Actor: ಒಂದ್ಕಾಲದಲ್ಲಿ ಐಶ್ವರ್ಯ ರೈ ಜೊತೆಗೆ ರೊಮ್ಯಾನ್ಸ್‌ ಮಾಡಿದ ಬಹುಬೇಡಿಕೆ ನಟ ಇಂದು ಟಾಯ್ಲೆಟ್ ಕ್ಲೀನರ್!‌ನಟ ಅಬ್ಬಾಸ್‌ ತಂದೆಗೆ ತಮ್ಮ ಮಗ ಇಂಜಿನಿಯರ್ ಆಗಬೇಕೆಂದು ಆಸೆ ಇತ್ತು. ಆದರಿಂದ ಈ ನಟ ಇಂಜಿನಿಯರಿಂಗ್ ಕಾಲೇಜಿಗೂ ಸೇರಿಕೊಂಡರು.[node:summary]
स्रोत: Zee News - 🏆 7. / 63 और पढो »

ಆ ಕಾರಣಕ್ಕೆ ವರುಣ್ ಲಾವಣ್ಯ ಡಿವೋರ್ಸ್‌..! ವೇಣು ಸ್ವಾಮಿ ಸ್ಪೋಟಕ ಭವಿಷ್ಯVenu Swamy : ನಟ ನಟಿಯರ ಜೀವನದ ಕುರಿತು ಆಗಾಗ ಭವಿಷ್ಯ ನುಡಿದು ಸುದ್ದಿಯಾಗುವ ವೇಣು ಸ್ವಾಮಿ ಇದೀಗ ಇತ್ತೀಚಿಗಷ್ಟೆ ಸಪ್ತಪದಿ ತುಳಿದ ನಟ ವರುಣ್‌ ತೇಜ್‌ ಮತ್ತು ಲಾವಣ್ಯ ತ್ರಿಪಾಠಿ ಡಿವೋರ್ಸ್‌ ಕುರಿತು ಭವಿಷ್ಯ ನುಡಿದಿದ್ದಾರೆ.
स्रोत: Zee News - 🏆 7. / 63 और पढो »

ಜಾನ್ವಿ ಕಪೂರ್ ₹ 44 ಕೋಟಿಯ ಮನೆಯನ್ನು ಖರೀದಿಸಲು ರಾಜ್‌ಕುಮಾರ್ ರಾವ್ ನ್ನು ಪ್ರೇರೇಪಿಸಿದ್ರಂತೆ ಈ ನಟ!!ರಾಜ್‌ಕುಮಾರ್ ರಾವ್ ಅವರು ಜಾನ್ವಿ ಕಪೂರ್ ಅವರಿಂದ ಮುಂಬೈನಲ್ಲಿ ಐಷಾರಾಮಿ ಆಸ್ತಿಯನ್ನು ಖರೀದಿಸಿದ್ದಾರೆ ಮತ್ತು ಈ ಮನೆ ಖರೀದಿಗೆ ಖ್ಯಾತ ನಟ ಒಬ್ಬರು ಹೇಳಿದ್ದರು ಎಂದು ನಟ ರಾಜಕುಮಾರ್ ರಾವ್ ದುಬಾರಿ ನೆನಪಿಸಿಕೊಂಡಿದ್ದಾರೆ.
स्रोत: Zee News - 🏆 7. / 63 और पढो »

ನಟ ಮಂಡ್ಯ ರಮೇಶ್‌ ಹೆಂಡತಿ ಯಾರು ಗೊತ್ತೇ.. ಮಗಳು ಕನ್ನಡದ ಖ್ಯಾತ ನಟಿ !Mandya Ramesh : ಮಂಡ್ಯ ರಮೇಶ್ ಕನ್ನಡದ ಜನಪ್ರಿಯ ನಟ. ರಂಗಕರ್ಮಿ, ನಟ ಮಂಡ್ಯ ರಮೇಶ್ ಅವರು ಇಂದು ನಟನ ಸಂಸ್ಥೆ ಕಟ್ಟಿ ರಂಗಸೇವೆಯಲ್ಲಿ ತೊಡಗಿದ್ದಾರೆ.
स्रोत: Zee News - 🏆 7. / 63 और पढो »

Aamir Khan: ನಟ ಅಮೀರ್‌ ಖಾನ್ ಮೂರನೇ ಮದುವೆ! ಯಾರು ಈ ಚೆಲುವೆ?Aamir Khan marriage: ನಟ ಅಮೀರ್‌ ಖಾನ್ ಮೂರನೇ ಮದುವೆಯ ವಿಚಾರ ಇದೀಗ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.
स्रोत: Zee News - 🏆 7. / 63 और पढो »

Lok Sabha Election 2024: ಹುಟ್ಟೂರಿನಲ್ಲಿ ಕುಟುಂಬ ಸಮೇತ ಮತಗಟ್ಟೆಗೆ ಬಂದು ವೋಟ್‌ ಹಾಕಿದ ನಟರಾಕ್ಷಸ!ಮತದಾನದ ನಂತರ ನಟ ಡಾಲಿ ಧನಂಜಯ್‌ ತಮ್ಮ ಕುಟುಂಬರವರ ಜೊತೆಗೆ ಹಾಗೂ ಸ್ನೇಹಿತರ ಜೊತೆಗೆ ನಿಂತುಕೊಂಡು ಫೋಟೋಗೆ ಪೋಸ್‌ ನೀಡಿದ್ದಾರೆ.
स्रोत: Zee News - 🏆 7. / 63 और पढो »