75 ವರ್ಷ ಕಳೆದವರಿಗೆ ಟಿಕೆಟ್ ನೀಡಲಾಗುತ್ತಿದೆ.ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವಾಗಿದೆಈ ಎಲೆಯನ್ನು ಜಗಿದು ರಸ ನುಂಗಿದರೆ ಸಾಕು.. ಬ್ಲಡ್ ಶುಗರ್ ನಿಯಂತ್ರಣಕ್ಕೆ ಬಂದು ಮಧುಮೇಹದಿಂದ ಬಾಧಿಸುವ ತುರಿಕೆ ಸಹ ಗುಣವಾಗುವುದು!ಈ ಮಸಾಲೆ ಜೊತೆ ನಿಂಬೆ ರಸ ಬೆರೆಸಿ ಸೇವಿಸಿದರೆ ಒಂದೇ ವಾರದಲ್ಲಿ ಯೂರಿಕ್ ಆಸಿಡ್ ಮಟ್ಟ ಕಡಿಮೆಯಾಗಿ, ಕಿಡ್ನಿ ಸ್ಟೋನ್ ಸಹ ಕರಗಿ ಹೊರಬರುತ್ತದೆ ! ಅರವಿಂದ ಕೇಜ್ರಿವಾಲ್ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ.
ಅವರು ತಪ್ಪು ಮಾಡಿಲ್ಲವಾದರೆ ನ್ಯಾಯಾಲಯ ಕೂಡಲೇ ಜಾಮೀನು ನೀಡುತ್ತದೆ. ಲಾಲೂ ಪ್ರಸಾದ್ ಕೂಡ ಜೈಲಿಗೆ ಹೋಗಿದ್ದಾರೆ. ಜಾಮೀನು ಸಿಕ್ಕಿಲ್ಲ ಎಂದಾದರೆ ಅದಕ್ಕೆ ಸೂಕ್ತವಾದ ಪುರಾವೆ ಇದೆ ಎಂದರ್ಥ. ಅನೇಕ ವಿರೋಧ ಪಕ್ಷಗಳಿದ್ದರೂ ತಪ್ಪು ಮಾಡಿದವರು ಮಾತ್ರ ಜೈಲಿಗೆ ಹೋಗಿದ್ದಾರೆ ಎಂದರು. ವಿಧಾನಪರಿಷತ್ ಚುನಾವಣೆಯಲ್ಲಿ ಹೊಂದಾಣಿಕೆ ದೃಷ್ಟಿಯಿಂದ ಪಕ್ಷದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಕೇಂದ್ರದ ನಾಯಕರು ನಿರ್ಧಾರ ಮಾಡಿದ್ದಾರೆ. ಇದರಲ್ಲಿ ರಾಜ್ಯದ ನಾಯಕರ ಪಾತ್ರವಿಲ್ಲ ಎಂದರು.
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಜೆಡಿಎಸ್ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡುತ್ತದೆ. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ನಾವು ಆಗ್ರಹಿಸುತ್ತೇವೆ ಎಂದರು.ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯವನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪ್ರತಿಪಕ್ಷ ನಾಯಕ ಆರ್.ಅಶೋಕ ವಿಚಾರಿಸಿದರು.ಈ ವೇಳೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅವರಿಗೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ನಮ್ಮ ನಾಡಿನ ಮುತ್ಸದ್ಧಿಯಾಗಿದ್ದು, ದೇವರ ಆಶೀರ್ವಾದ ಇದೆ.
ಆರ್ ಅಶೋಕ್ ಬಿಜೆಪಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ ಕರ್ನಾಟಕ ಸುದ್ದಿ ಬೆಂಗಳೂರು ಸುದ್ದಿ ರಾಜಕೀಯ ಸುದ್ದಿ Arvind Kejriwal R Ashok BJP Assembly Opposition Leader R Ashok Karnataka News Bangalore News Political News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »