ಇವರೆಲ್ಲರೂ ಆಗಿನ ಕಾಲದವರಾದರೇ ಸದ್ಯ ಈ ಸಿನಿರಂಗವನ್ನು ಬೇರೊಂದು ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಸತತ ಪ್ರಯತ್ನ ಮಾಡುತ್ತಿರುವ ನಟರ ಪಟ್ಟಿಯಲ್ಲಿ ಕಿಚ್ಚ ಸುದೀಪ್ ಹಾಗೂ ದರ್ಶನ್ ಅಗ್ರಸ್ಥಾನದಲ್ಲಿದ್ದಾರೆ.. ಮೆಜೆಸ್ಟಿಕ್, ಸ್ಪರ್ಶದಂತಹ ಅದ್ಭುತ ಸಿನಿಮಾಗಳ ಮೂಲಕ ಕನ್ನಡ ಸಿನಿರಂಗಕ್ಕೆ ಪರಿಚಯವಾದ ಕಿಚ್ಚ ಸುದೀಪ್ ಹಾಗೂ ದರ್ಶನ್ ಸದ್ಯ ಸ್ಯಾಂಡಲ್ವುಡ್ನಲ್ಲಿ ಸಕ್ರಿಯವಾಗಿರುವ ನಟರಾಗಿದ್ದಾರೆ.. ದೊಡ್ಡ ಅಭಿಮಾನಿ ಬಳಗವನ್ನು ಹೊಂದಿರುವ ಈ ಇಬ್ಬರೂ ನಟರು ಕನ್ನಡ ಚಿತ್ರರಂಗದಲ್ಲಿ ವಿಷ್ಣುವರ್ಧನ್ ಹಾಗೂ ಅಂಬರೀಷ್ ಅವರಂತೆ ಕುಚಿಕುಗಳಾಗಿದ್ದರು..
ನಟ ದರ್ಶನ್ ಕ್ರಾಂತಿ ಸಿನಿಮಾದ ಪ್ರಮೋಷನ್ ಸಮಯದಲ್ಲಿ ಸರ್ಕಾರಿ ಶಾಲೆಯ ಬಗ್ಗೆ ಮಾತನಾಡುವಾಗ "ನಾನು ಓದಿದ್ದು 10ನೇ ತರಗತಿ" ಎಂದು ತಮ್ಮ ವಿದ್ಯಾಭ್ಯಾಸ ಎಷ್ಟು ಎನ್ನುವುದನ್ನು ಹೇಳಿಕೊಂಡಿದ್ದರು. ಇನ್ನು ಮೂಲತಃ ಶಿವಮೊಗ್ಗದವರಾದ ಸುದೀಪ್ ಶಿಕ್ಷಣಕ್ಕಾಗಿ ಬೆಂಗಳುರಿಗೆ ಬಂದು ಇಂಜಿನಿಯರಿಂಗ್ ನಲ್ಲಿ ಕೈಗಾರಿಕಾ ಮತ್ತು ಉತ್ಪಾದನಾ ವಿಷಯಕ್ಕೆ ಸಂಬಂಧಿಸಿದ ಇಂಜಿನಿಯರಿಂಗ್ ಪದವಿಯನ್ನು ಪಡೆದಿದ್ದಾರೆ. ಈ ಹಣ್ಣಿನ ಸಿಪ್ಪೆಯ ನೀರಷ್ಟೇ ಸಾಕು: ಕೇವಲ 5 ದಿನದಲ್ಲಿ ಹೊಟ್ಟೆಯ ಸುತ್ತ ಸಂಗ್ರಹವಾದ ಬೊಜ್ಜನ್ನು ಕರಗಿಸುತ್ತೆ!ಈರುಳ್ಳಿ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿ..
ಕಿಚ್ಚ ಸುದೀಪ್ ದರ್ಶನ್ ದರ್ಶನ್ ಶಿಕ್ಷಣ ಸುದೀಪ್ ಶಿಕ್ಷಣ ದರ್ಶನ್ ಸುದೀಪ್ ಗೆಳೆತನ Darshan And Sudeep ನಾನು ಸುದೀಪ್ ಇನ್ಮುಂದೆ ಗೆಳೆಯರಲ್ಲ : ದರ್ಶನ್ ತೂಗುದೀಪ Darshan Tweets We Are Not Friends Anymore Darshan And Sudeep Controversy Darshan Sandalwood Upendra ಉಪೇಂದ್ರ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣ ಸ್ಯಾಂಡಲ್ವುಡ್ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಹತ್ಯೆ ಪ್ರಕರಣದಲ್ಲಿ ದರ್ಶನ್ ಬಂಧನ ಕಿಚ್ಚ ಸುದೀಪ್ ನಟ ಸುದೀಪ್ ನಟ ದರ್ಶನ ಸ್ಯಾಂಡಲ್ವುಡ್ ನ್ಯೂಸ್ Renukaswamy Murder Case Darshan Arrested In Murder Case Kiccha Sudeep Actor Sudeep Actor Darshan Sandalwood News
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »