ದಿನಭವಿಷ್ಯ 02-05-2024: ಇಂದು ಶುಕ್ಲ ಯೋಗ ಯಾವ ರಾಶಿಯವರಿಗೆ ಕೈ ಹಿಡಿಯಲಿದೆ ಅದೃಷ್ಟ

  • 📰 Zee News
  • ⏱ Reading Time:
  • 54 sec. here
  • 31 min. at publisher
  • 📊 Quality Score:
  • News: 126%
  • Publisher: 63%

Todays Astrology 02Nd May समाचार

Today Horoscope In Kannada,Today Astrology Prediction,Today's Horoscope Astroyogy

Guruvara Dina Bhavishya In Kannada: 02ನೇ ಮೇ 2024ರ ಗುರುವಾರದ ಈ ದಿನ ಚೈತ್ರ ಮಾಸ, ಕೃಷ್ಣ ಪಕ್ಷ, ನವಮಿಯಂದು ಶುಕ್ಲ ಯೋಗ ಯಾವ ರಾಶಿಯವರಿಗೆ ಶುಭ ಎಂದು ತಿಳಿಯಿರಿ.

Today Horoscope 02nd May 2024: ಮೇಷದಿಂದ ಮೀನ ರಾಶಿಯವರೆಗೆ ಗುರುವಾರದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ.ಕರ್ಕಾಟಕ ರಾಶಿಯ ಜನರು ಕೆಲಸದ ಸ್ಥಳದಲ್ಲಿ ನಿಮ್ಮ ವಿರೋಧಿಗಳ ಬಗ್ಗೆ ಜಾಗರೂಕರಗಿರಿ.

12 ವರ್ಷ ನಂತರ ವೃಷಭದಲ್ಲಿ ಗುರು ಗೋಚಾರ.. ಈ 3 ರಾಶಿಯವರಿಗೆ ಅದೃಷ್ಟ, ಹಣದ ಮಳೆ, ವೃತ್ತಿಯಲ್ಲಿ ಉನ್ನತಿ.. ಸಂಪತ್ತು ಹೆಚ್ಚಾಗಿ ಸಮಾಜದಲ್ಲಿ ಖ್ಯಾತಿ ಪಡೆಯುವಿರಿ! ಶುಕ್ಲ ಯೋಗದ ರಚನೆಯಿಂದಾಗಿ, ಧನು ರಾಶಿಯವರಿಗೆ ಉದ್ಯೋಗ ಕ್ಷೇತ್ರದಲ್ಲಿ ಮೇಲಾಧಿಕಾರಿಗಳ ಬೆಂಬಲ ದೊರೆಯಲಿದೆ. ಹಣಕಾಸಿನ ವಿಷಯದಲ್ಲಿ ಚಿಂತನಶೀಲವಾಗಿರುವುದರಿಂದ ವ್ಯವಹಾರದಲ್ಲಿ ಯಶಸ್ಸು. ಬುದ್ದಿವಂತಿಕೆಯಿಂದ ಕೌಟುಂಬಿಕ ವಿವಾದಗಳಿಂದಲೂ ಪರಿಹಾರ ದೊರೆಯಲಿದೆ.ಮಕರ ರಾಶಿಯವರು ಶುಕ್ಲ ಯೋಗದ ಫಲವಾಗಿ ವ್ಯಾಪಾರದಲ್ಲಿ ಹೊಸ ಆರ್ಡರ್‌ಗಳನ್ನು ಪಡೆಯುವಿರಿ. ಹೊಸ ತಂತ್ರಜ್ಞಾನದತ್ತ ನಿಮ್ಮ ಒಲವು ಕೂಡ ಹೆಚ್ಚಾಗುತ್ತದೆ. ಕೆಲಸದ ಸ್ಥಳದಲ್ಲಿ ಧನಾತ್ಮಕ ಚಿಂತನೆಯು ಸಮಸ್ಯೆಯನ್ನು ಸುಲಭವಾಗಿ ಪರಿಹರಿಸುತ್ತದೆ.ಶುಕ್ಲ ಯೋಗದ ರಚನೆಯು ಕುಂಭ ರಾಶಿಯವರಿಗೆ ವ್ಯವಹಾರದಲ್ಲಿ ಹೆಚ್ಚಿನ ಲಾಭವನ್ನು ಕೊಡಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Panchanga Today: ಮೇ 2 ರ ಪಂಚಾಂಗವನ್ನು ಓದಿ, ಗುರುವಾರದ ರಾಹುಕಾಲ ಮತ್ತು ಮುಹೂರ್ತವನ್ನು ತಿಳಿಯಿರಿಪುಟ್ಟ ಪುಟ್ಟ ಏಲಕ್ಕಿ… ದೊಡ್ಡ ದೊಡ್ಡ ಪ್ರಯೋಜನ: ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಸಿಗುತ್ತೆ ಇಷ್ಟೆಲ್ಲಾ ಲಾಭಗಳುJennifer Kotwal: ಸೆಂಚುರಿಸ್ಟಾರ್‌ ಜೊತೆಗೆ ʻಚುಕ್ಕು ಬುಕ್ಕು ರೈಲು.

Today Horoscope In Kannada Today Astrology Prediction Today's Horoscope Astroyogy Horoscope Today Love Rashi Bhavishya In Kannada Nithya Bhavishya Nithya Bhavishya In Kannada Rashi Bhavishya Today Rashi Bhavishya 2024 Sakal Rashi Bhavishya Rashi Bhavishya In Kannada Dina Bhavishya Zee Kannada Dina Bhavishya In Zee News Dina Bhavishya In Zee News Aries Taurus Gemini Cancer Leo Virgo Libra Scorpio Sagittarius Capricorn Aquarius Pisces ದಿನ ಭವಿಷ್ಯ ಇಂದಿನ ಭವಿಷ್ಯ ಇಂದಿನ ರಾಶಿಫಲ

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ದಿನಭವಿಷ್ಯ 30-04-2024: ಇಂದು ಉತ್ತರಾಷಾಢ ನಕ್ಷತ್ರ, ಸಾಧ್ಯ ಯೋಗ ಈ ರಾಶಿಯವರಿಗೆ ಕಾರ್ಯ ಸಿದ್ಧಿ!Mangalavara Dina Bhavishya In Kannada: ಏಪ್ರಿಲ್ ತಿಂಗಳ ಕೊನೆಯ ದಿನ ಚೈತ್ರ ಮಾಸ ಕೃಷ್ಣ ಪಕ್ಷ, ಷಷ್ಠಿ ತಿಥಿಯ ಈ ದಿನ ಮಂಗಳವಾರ ಉತ್ತರಾಷಾಢ ನಕ್ಷತ್ರ ಸಾಧ್ಯ ಯೋಗ ಯಾವೆಲ್ಲಾ ರಾಶಿಯವರಿಗೆ ಶುಭ, ಯಾರಿಗೆ ಎಚ್ಚರಿಕೆ ಅಗತ್ಯ ತಿಳಿಯೋಣ...
स्रोत: Zee News - 🏆 7. / 63 और पढो »

ದಿನಭವಿಷ್ಯ 25-04-2024: ಗುರುವಾರ ವ್ಯತಿಪಾತ ಯೋಗ, ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟGuruvara Dina Bhavishya In Kannada: 25ನೇ ಏಪ್ರಿಲ್ 2024ರ ಈ ದಿನ ಚೈತ್ರ ಮಾಸ, ಕೃಷ್ಣ ಪಕ್ಷ, ಪ್ರತಿಪಾದ ತಿಥಿ, ವಿಶಾಖ ನಕ್ಷತ್ರ ವ್ಯತಿಪಾತ ಯೋಗ ಇರಲಿದೆ. ಇಂದು ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.
स्रोत: Zee News - 🏆 7. / 63 और पढो »

ದಿನಭವಿಷ್ಯ 23-04-2024: ಇಂದು ಚೈತ್ರ ಮಾಸದ ಹುಣ್ಣಿಮೆ, ಈ ರಾಶಿಯವರಿಗೆ ಅದೃಷ್ಟವನ್ನು ತರಲಿದೆ ವಜ್ರ ಯೋಗMangalvara Dina Bhavishya In Kannada: 23ನೇ ಏಪ್ರಿಲ್ 2024 ಮಂಗಳವಾರದ ಈ ದಿನ ಚೈತ್ರ ಮಾಸ ಶುಕ್ಲ ಪಕ್ಷ ಹುಣ್ಣಿಮೆಯ ಈ ದಿನ ವಜ್ರ ಯೋಗ. ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.
स्रोत: Zee News - 🏆 7. / 63 और पढो »

ದಿನಭವಿಷ್ಯ 19-04-2024: ಶುಭ ಶುಕ್ರವಾರದಂದು ವೃದ್ಧಿ ಯೋಗ, ಇಂದು ಈ ರಾಶಿಯ ಜನರಿಗೆ ಭಾರೀ ಅದೃಷ್ಟShukravara Dina Bhavishya In Kannada: 19ನೇ ಏಪ್ರಿಲ್, 2024ರ ಶುಕ್ರವಾರದ ಈ ದಿನ ಚೈತ್ರ ಮಾಸ, ಶುಕ್ಲ ಪಕ್ಷ, ವೃದ್ಧಿ ಯೋಗ ಇರಲಿದೆ. ಇಂದು ಯಾವೆಲ್ಲಾ ರಾಶಿಯವರಿಗೆ ಶುಭ ಫಲ ದೊರೆಯಲಿದೆ? ಯಾವ ರಾಶಿಯ ಜನರಿಗೆ ಎಚ್ಚರಿಗೆ ಅಗತ್ಯವಾಗಿರುತ್ತದೆ ತಿಳಿಯಿರಿ.
स्रोत: Zee News - 🏆 7. / 63 और पढो »

ದಿನಭವಿಷ್ಯ 15-04-2024: ಇಂದು ಮಹಾ ಸಪ್ತಮಿ ಸುಕರ್ಮ ಯೋಗ, ಯಾವ ರಾಶಿಗೆ ಲಾಭ!Somavara Dina Bhavishya In Kannada: 15ನೇ ಏಪ್ರಿಲ್ 2024, ಸೋಮವಾರದ ಈ ದಿನ ಚೈತ್ರ ಮಾಸ, ಶುಕ್ಲ ಪಕ್ಷ, ಸಪ್ತಮಿ ತಿಥಿ, ಪುನರ್ವಸು ನಕ್ಷತ್ರ, ಸುಕರ್ಮ ಯೋಗ ಇರಲಿದ್ದು, ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.
स्रोत: Zee News - 🏆 7. / 63 और पढो »

ದಿನಭವಿಷ್ಯ 18-04-2024: ಈ ರಾಶಿಯವರು ಇಂದು ನಿಮ್ಮ ಅಧಿಕ ಖರ್ಚುಗಳಿಗೆ ಕಡಿವಾಣ ಹಾಕಿದರೆ ಒಳಿತುGuruvara Dina Bhavishya In Kannada: 18ನೇ ಏಪ್ರಿಲ್ 2024 ಗುರುವಾರದ ಈ ದಿನ ಚೈತ್ರ ಮಾಸ, ಶುಕ್ಲ ಪಕ್ಷ, ದಶಮಿಯಂದು ಯಾವ ರಾಶಿಯವರಿಗೆ ಶುಭ? ಯಾರು ಎಚ್ಚರಿಕೆಯಿಂದ ಮುಂದುವರೆಯಬೇಕು ಎಂದು ತಿಳಿಯಿರಿ.
स्रोत: Zee News - 🏆 7. / 63 और पढो »