ಮಳೆಗಾಲ ಆರಂಭಕ್ಕೂ ಮುನ್ನ ಸಿಎಂ ಹಾಗೂ ಡಿಸಿಎಂ ನಗರ ಪ್ರದಕ್ಷಿಣೆ ಮಾಡಿ, ಮಳೆ ನೀರು ಸರಾಗವಾಗಿ ಹರಿದು ಹೋಗಲು ಬಿಬಿಎಂಪಿಯಿಂದ ಕೈಗೊಂಡಿರುವ ಮುಂಜಾಗ್ರತ ಕ್ರಮಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.ವಿವಿಧ ಸ್ಥಳಗಳನ್ನು ಸಿದ್ದರಾಮಯ್ಯ ಅವರ ಜೊತೆಗೂಡಿ ಡಿ.ಕೆ.
ನಂತರ ಬಿಟಿಎಂ ಮೆಟ್ರೋ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿ ಇರುವ ಡಬಲ್ ಡೆಕ್ಕರ್ ರಸ್ತೆ ಮೇಲೆ ಸಿಎಂ ಜೊತೆ ಒಂದು ಸುತ್ತು ಸಂಚರಿಸಿ ಕಾಮಗಾರಿಯ ಗುಣಮಟ್ಟ ಪರಿಶೀಲಿಸಿದರು. ಸಂಚಾರ ದಟ್ಟಣೆ ನಿವಾರಣೆಗೆ ಈ ಯೋಜನೆ ಸಹಕಾರಿಯಾಗಲಿದ್ದು, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸುವಂತೆ ನಿರ್ದೇಶಿಸಿದರು. ಸಿಲ್ಕ್ ಬೋರ್ಡ್ ಜಂಕ್ಷನ್ ಮೆಟ್ರೋ ಕಾಮಗಾರಿ ಬಳಿ, ಮೆಟ್ರೋದವರು ಮಳೆ ನೀರಿನ ಚರಂಡಿಯನ್ನು ಚಿಕ್ಕದು ಮಾಡಿರುವ ಕಾರಣಕ್ಕೆ ಉಂಟಾಗಿರುವ ತೊಂದರೆ ಬಗ್ಗೆ ಸಾರ್ವಜನಿಕರು ಡಿಸಿಎಂ ಗಮನಕ್ಕೆ ತಂದರು. ಈ ಸಮಸ್ಯೆ ನಿವಾರಣೆಗೆ ಕೂಡಲೇ ಪರ್ಯಾಯ ವ್ಯವಸ್ಥೆ ರೂಪಿಸುವಂತೆ ಡಿಸಿಎಂ ಅಧಿಕಾರಿಗಳಿಗೆ ತಿಳಿಸಿದರು.
ಒತ್ತುವರಿ ತೆರವಿಗೆ ಪರಿಹಾರ ನೀಡುವುದಿಲ್ಲ: ಜಂಟಿ ಮಾಧ್ಯಮಗೋಷ್ಠಿ ವೇಳೆ, ರಾಜಕಾಲುವೆ ತೆರವಿಗೆ 1800 ಕೋಟಿ ಹಣ ಮೀಸಲಿಟ್ಟಿರುವುದು ಪರಿಹಾರ ನೀಡುವುದಕ್ಕಾ ಎಂದು ಕೇಳಿದಾಗ ಅವರು, ಒತ್ತುವರಿ ಮಾಡಿದವರಿಗೆ ಸರ್ಕಾರ ಯಾವುದೇ ಪರಿಹಾರ ನೀಡುವುದಿಲ್ಲ. ರಾಜಕಾಲುವೆ ಒತ್ತುವರಿ ತೆರವು, ರಾಜಕಾಲುವೆ ಸ್ವಚ್ಛತೆ, ಮಳೆನೀರುಗಾಲುವೆ ನಿರ್ಮಾಣಕ್ಕೆ ಈ ಅನುದಾನ ಮೀಸಲಿಡಲಾಗಿದೆ. ಖಾಸಗಿ ಬಡವಾಣೆಗಳಲ್ಲಿ ಉದ್ಭವಿಸಿರುವ ಮೂಲ ಸೌಕರ್ಯಗಳ ಕೊರತೆಗಳನ್ನು ಆಯಾ ಬಡವಾಣೆ ಅಭಿವೃದ್ದಿ ಮಾಡಿರುವ ಖಾಸಗಿ ಡೆವಲಪರ್ ಗಳು ಸರಿಪಡಿಸಬೇಕು ಎಂದು ಸೂಚಿಸಿದ್ದೇವೆ. ಕೆಲವು ಕಡೆ ಪಾಲಿಕೆಯವರೂ ಸಮಸ್ಯೆ ಬಗೆಹರಿಸಿದ್ದಾರೆ.
DCM Dk Shivakumar Bangalore Rain Karnataka Rain News News In Kannada Latest News In Kannada Live News In Kannada News For Kannada News Of Kannada News In Kannada Today Today News In Kannada Today Kannada News Latest News In Kannada Breaking News In Kannada Daily News In Kannada Karnataka News ಕನ್ನಡ ವಿಡಿಯೋ ಕನ್ನಡ ನ್ಯೂಸ್ Today's Horoscope In Kannada Religion News In Kannada ಬೆಂಗಳೂರು ಸುದ್ದಿ ಕ್ರೈಂ ಸುದ್ದಿ ಅಪರಾಧ ಸುದ್ದಿ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »