ನನಗೆ ಅದು ಬೇಕೇ ಬೇಕು.. ಅಂತ ಪೊಲೀಸರ ಮುಂದೆ ಅಂಗಲಾಚಿದ ದರ್ಶನ್‌..! ಡೆವಿಲ್‌ ಕೇಳಿದ್ದಾದ್ರೂ ಏನು..?

  • 📰 Zee News
  • ⏱ Reading Time:
  • 54 sec. here
  • 19 min. at publisher
  • 📊 Quality Score:
  • News: 84%
  • Publisher: 63%

ನಟ ದರ್ಶನ್‌ समाचार

ದರ್ಶನ್‌ ಕೇಸ್‌,ದರ್ಶನ್‌ ಪತ್ನಿ,ರೇಣುಕಾ ಸ್ವಾಮಿ

Darshan murder case : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪೈಕಿ ಮೂವರನ್ನ ಸ್ಥಳ ಮಹಜರಿಗೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಕರೆದೊಯ್ದು ತಪಾಸಣೆ ನಡೆಸಿದರು. ಈ ವೇಳೆ ದರ್ಶನ್‌ ತಮಗೆ ಸಿಗರೇಟ್‌ ಬೇಕು ಕೊಡಿ ಎಂದು ಪೊಲೀಸರನ್ನ ಕೇಳಿಕೊಂಡಿದ್ದಾನೆ..

Darshan case : ಡಿ ಗ್ಯಾಂಗ್ ಹತ್ಯೆ ಪ್ರಕರಣದ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆದುಕೊಳ್ಳುತ್ತಿದೆ.. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ವೇಗಗೊಳಿಸಿದ್ದಾರೆ. ಇಂದು ದರ್ಶನ್‌ ಮತ್ತು ಪವಿತ್ರಗೌಡ ಸೇರಿದಂತೆ ಎಲ್ಲಾ ಆರೋಪಿಗಳನ್ನು ಹತ್ಯೆಗೈದ ಸ್ಥಳಕ್ಕೆ ಕಳೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದರು.. ಈ ವೇಳೆ ದರ್ಶನ್‌ ಪೊಲೀಸರಿಗೆ ಬೇಡಿಕೆಯೊಂದನ್ನು ಇಟ್ಟಿದ್ದರು..ಡಿ ಗ್ಯಾಂಗ್ ಹತ್ಯೆ ಪ್ರಕರಣದ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆದುಕೊಳ್ಳುತ್ತಿದೆ..

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪೈಕಿ ಮೂವರನ್ನ ಸ್ಥಳ ಮಹಜರಿಗೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಕರೆದೊಯ್ದು ತಪಾಸಣೆ ನಡೆಸಿದರು. ಈ ವೇಳೆ ದರ್ಶನ್‌ ತಮಗೆ ಸಿಗರೇಟ್‌ ಬೇಕು ಕೊಡಿ ಎಂದು ಪೊಲೀಸರನ್ನ ಕೇಳಿಕೊಂಡಿದ್ದಾನೆ.. ಹೌದು.. ಆರೋಪಿಗಳಾದ ಕಾರ್ತಿಕ್, ನಿಖಿಲ್ ಹಾಗೂ ರಾಘವೇಂದ್ರ ಎಂಬುವರನ್ನು ಇಂದು ಮಧ್ಯಾಹ್ನ ಸುಮನಹಳ್ಳಿ ಬಿಡ್ಜ್ ಬಳಿ ಪೊಲೀಸರು ವಾಹನದಲ್ಲಿ ಕರೆತಂದರು. ಈ ವೇಳೆ ರೇಣುಕಾಸ್ವಾಮಿಯ ಶವ ಬಿಸಾಕಿದ ಜಾಗವನ್ನ ಆರೋಪಿಗಳನ್ನ ತೋರಿಸಿದರು. ಮೊಬೈಲ್ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರ ಸಂಗ್ರಹಿಸಿ ಮತ್ತೆ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಕರೆತಂದರು.ಇನ್ನೂ ಇದೇ ವೇಳೆ ಪೊಲೀಸರ ಮುಂದೆ ದರ್ಶನ್, ನನಗೆ ಸಿಗರೇಟ್ ಸೇದಬೇಕು ಎನ್ನಿಸುತ್ತಿದೆ. ದಯವಿಟ್ಟು ಸಿಗರೇಟ್ ಕೊಡಿ ಎಂದು ಅಂಗಲಾಚಿದ್ದಾನೆ. ಆದರೆ ದರ್ಶನ್ ಮನವಿಗೆ ಪೊಲೀಸರು ಕ್ಯಾರೆ ಎಂದಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಪ್ರಾಥಮಿಕ, ಪ್ರೌಢ ಶಾಲಾ ಹುದ್ದೆಗಳಿಗೆ ತಾತ್ಕಾಲಿಕ ನೇರಗುತ್ತಿಗೆ ಅಡಿ ನೇಮಕಾತಿಗೆ ಅರ್ಜಿ ಆಹ್ವಾನನಿಂಬೆ ಜ್ಯೂಸ್ ಸೇವನೆಯಿಂದ ದೇಹಕ್ಕಿದೆ ಈ ಗಂಭೀರ ಹಾನಿ! ತಿಳಿದರೆ ಶಾಕ್ ಆಗುವಿರಿ

ದರ್ಶನ್‌ ಕೇಸ್‌ ದರ್ಶನ್‌ ಪತ್ನಿ ರೇಣುಕಾ ಸ್ವಾಮಿ ಚಿತ್ರದುರ್ಗ ರೇಣುಕಾ ಸ್ವಾಮಿ ರೇಣುಕಾ ಸ್ವಾಮಿ ಹತ್ಯೆ ದರ್ಶನ್‌ ಹತ್ಯೆ ಪ್ರಕರಣ ನಟ ದರ್ಶನ್‌ ಹತ್ಯೆ ಪ್ರಕರಣ Darshan Darshan Case Renuka Swamy Chitradurga Who Is Renuka Swamy Darshan Murder Case Darshan Pavithra Gowda Darshan Murder Case News Darshan News Darshan Wife Darshan Murder Video

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Darshan Arrest: ಕೊಲೆಗೂ ನನಗೂ ಸಂಬಂಧವಿಲ್ಲ ಎಂದಿದ್ದ ದರ್ಶನ್‌.. ಈಗ ಪೊಲೀಸರ ಮುಂದೆ ಹೇಳಿದ್ದೆ ಬೇರೆ !?Darshan Statement murder case : ದರ್ಶನ್‌ ಆ ಬಳಿಕ ಪೊಲೀಸರ ಮುಂದೆ ತಮ್ಮ ಹೇಳಿಕೆಯನ್ನೇ ಬದಲಿಸಿದ್ದಾರೆ ಎನ್ನಲಾಗಿದೆ.
स्रोत: Zee News - 🏆 7. / 63 और पढो »

ಬಡವರಿಗೆ ಆರ್ಥಿಕ ಸಬಲತೆ ತುಂಬುವುದು ಅಭಿವೃದ್ಧಿ ಅಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ.ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಬಿಜೆಪಿ ಸುಳ್ಳು ಹೇಳುತ್ತಿದೆ.ನೀರಾವರಿಗೆ 18,000 ಕೋಟಿ ವೆಚ್ಚ ಮಾಡಲಾಗಿದೆ.ಅದು ಕಡಿಮೆಯೇ?, ಏನು ಮಾಡಿಲ್ಲ ಎಂದರೆ ಏನು?
स्रोत: Zee News - 🏆 7. / 63 और पढो »

ಮದುವೆ ಮಂಟಪಕ್ಕೆ ಬಂದು ವರನಿಗೆ ರಪರಪನೆ ಬಾರಿಸಿದ ವಧುವಿನ EX BoyFriend!ಇಲ್ಲಿದೆ ನೋಡಿ ವಿಡಿಯೋBride Boyfriend Viral Video:ಮದುವೆ ತಡೆಯಲು ಬರುವವರ ಬಳಿ ಅವರದ್ದೇ ಆದ ಕಾರಣಗಳಿರಬಹುದು.ಆದರೆ ಮದುವೆ ನಿಂತು ಹೋದ ಬಳಿಕ ಮುಂದೆ ಏನು ಎನ್ನುವುದು ಕೂಡಾ ಇಲ್ಲಿ ಮುಖ್ಯ.
स्रोत: Zee News - 🏆 7. / 63 और पढो »

ಈ ಕೋಣೆಯಲ್ಲಿ ಕಿರೀಟವೊಂದಿದೆ.. 8 ಸೆಕೆಂಡುಗಳಲ್ಲಿ ಪತ್ತೆಹಚ್ಚಿದ್ರೆ ನೀವೇ ಜಾಣರು! ನಿಮ್ಮ ಕಣ್ಣುಗಳು ಸೂಕ್ಷ್ಮವಾಗಿದೆ ಎಂದರ್ಥOptical Illusion: ನಿಮ್ಮ ಮುಂದೆ ಮಲಗುವ ಕೋಣೆಯ ಚಿತ್ರವಿದೆ, ಆ ಕೋಣೆಯಲ್ಲಿ ಕಿರೀಟವೊಂದಿದ್ದು, ಅದು ಎಲ್ಲಿದೆ ಎಂಬುದನ್ನು ಪತ್ತೆ ಹಚ್ಚಬೇಕು. ಇದುವೇ ನಿಮ್ಮ ಸವಾಲಾಗಿದೆ.
स्रोत: Zee News - 🏆 7. / 63 और पढो »

ದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡ ಮೊದಲ ಪತಿ ಯಾರು ಗೊತ್ತೇ? 18 ನೇ ವಯಸ್ಸಿಗೆ ಮದುವೆ.. ಮಗು.. ಬಳಿಕ ಡಿವೋರ್ಸ್‌!Pavitra Gowda husband: ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ದರ್ಶನ್‌ ಗೆಳತಿ ಪವಿತ್ರಾ ಗೌಡ ಪತಿ ಯಾರು? ವಿಚ್ಛೇದನ ಆಗಿದ್ದು ಯಾವ ಕಾರಣಕ್ಕೆ ಎಂಬ ಮಾಹಿತಿ ಇಲ್ಲಿದೆ ನೋಡಿ...
स्रोत: Zee News - 🏆 7. / 63 और पढो »

Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest in murder case: ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.
स्रोत: Zee News - 🏆 7. / 63 और पढो »