ನಾನು ಅಧ್ಯಕ್ಷನಾಗಿದ್ದರೆ ಇಸ್ರೇಲ್ ಮೇಲೆ ಇರಾನ್ ದಾಳಿ ಮಾಡುತ್ತಿರಲಿಲ್ಲ: ಡೊನಾಲ್ಡ್ ಟ್ರಂಪ್

  • 📰 Zee News
  • ⏱ Reading Time:
  • 7 sec. here
  • 9 min. at publisher
  • 📊 Quality Score:
  • News: 30%
  • Publisher: 63%

Israel-Iran War समाचार

Donal Trump,USA President,Joe Biden

ಇಸ್ರೇಲ್ ಮೇಲಿನ ಇರಾನ್ ಡ್ರೋನ್, ಕ್ಷಿಪಣಿ ದಾಳಿಯನ್ನು ಬಲವಾಗಿ ಖಂಡಿಸಿರುವ ಅಮೆರಿಕದ ಅಧ್ಯಕ್ಷ ಜೋ ಬಿಡೆನ್‌, ಇಸ್ರೇಲ್ ರಕ್ಷಣೆಗೆ ತಾವು ಬದ್ಧ ಎಂದಿದ್ದಾರೆ.

Israel-Iran Tensions :‌ ದಾಳಿಯ ಬಳಿಕ ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ದಾಳಿಯನ್ನು ಖಂಡಿಸುವ ಬದಲು, ಧ್ವನಿಮುದ್ರಿತ ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದಾರೆ. ಇದು ಧ್ವನಿಮುದ್ರಿತ ಹೇಳಿಕೆಯ ಸಮಯವಲ್ಲವೆಂದು ಟ್ರಂಪ್ ಕುಟುಕಿದ್ದಾರೆ.ಇಸ್ರೇಲ್ ಮೇಲಿನ ಇರಾನ್ ನಡೆಸಿದ ದಾಳಿಯನ್ನು ಟೀಕಿಸಿದ ಡೊನಾಲ್ಡ್ ಟ್ರಂಪ್Ricardo Kaka-Caroline Celico Devorce: 'ಆತ ಅವಶ್ಯಕತೆಗಿಂತ ಹೆಚ್ಚು....

ನಮ್ಮ ಬಳಿ "136 +.." ಸೀಟುಗಳಿವೆ, ನಮ್ಮ ಸರ್ಕಾರಕ್ಕಿಂತ ಅವರ ಪಕ್ಷದ ಅಸ್ತಿತ್ವದ ಬಗ್ಗೆ ಭವಿಷ್ಯ ನುಡಿಯಲಿ: ಡಿಸಿಎಂ ಡಿ.ಕೆ.ಶಿವಕುಮಾರ್‌

Donal Trump USA President Joe Biden Israel's War On Gaza Israel-Iran Tensions Iran Attack Live Updates World News

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ, ಮನೆಯಲ್ಲೇ ಇದ್ದ ಭಾಯಿಜಾನ್.. ಆತಂಕದಲ್ಲಿ ಫ್ಯಾನ್ಸ್ !Salman Khan House: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಇಂದು ಬೆಳಗ್ಗೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.
स्रोत: Zee News - 🏆 7. / 63 और पढो »

ಸಿದ್ದರಾಮಯ್ಯ 2 ಸಾವಿರ ಕೊಡುತ್ತಿದ್ರೆ, ನಾನು 5 ಕೊಡ್ತಿನಿ: ಬಸನಗೌಡ ಪಾಟೀಲ್ ಯತ್ನಾಳ್‌ಅಧಿಕಾರವಿದ್ದರೆ ಪ್ರಾಮಾಣಿಕವಾಗಿ ಜನರಿಗೆ ಕೊಡಬಹುದು. ಜನರಿಗೆ ಬೇಕಾಗಿದ್ದು ನೀರಾವರಿ ಸೌಲಭ್ಯಗಳು, ಜನರು ಸ್ವಾವಲಂಬಿಯಾಗಿ ಬದುಕುವಂತಹ ವ್ಯವಸ್ಥೆಯನ್ನು ನಾನು ಮಾಡುತ್ತೇನೆ. ಭ್ರಷ್ಟಚಾರ ನಿರ್ಮೂಲನೆ ಮಾಡುತ್ತೇನೆ ಅಂತಾ ಯತ್ನಾಳ್‌ ಹೇಳಿದ್ದಾರೆ.
स्रोत: Zee News - 🏆 7. / 63 और पढो »

CM Jagan injured : ಆಂಧ್ರ ಸಿಎಂ ಮೇಲೆ ಕಲ್ಲು ತೂರಾಟ..! ಜಗನ್‌ ಕಣ್ಣಿಗೆ ತೀವ್ರ ಗಾಯ..Stone thrown on CM Jagan : ಆಂಧ್ರಪ್ರದೇಶದಲ್ಲಿ ವಿಧಾನಸಭಾ ಚುನಾವಣಾ ಕಾವು ಜೋರಾಗಿದೆ. ಇದೇ ವೇಳೆ ಬಸ್ ಯಾತ್ರೆ ನಡೆಸುತ್ತಿದ್ದ ಸಿಎಂ ಜಗನ್‌ ಮೋಹನ್‌ ರೆಡ್ಡಿ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಜಗನ್‌ ಕಣ್ಣಿನ ಮೆಲ್ಬಾಗ ಬಲವಾದ ಗಾಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.
स्रोत: Zee News - 🏆 7. / 63 और पढो »

Mahanati: ಮಹಾನಟಿ ವೇದಿಕೆಯಲ್ಲಿ ಲೀಲಮ್ಮನನ್ನು ನೆನೆದು ಭಾವುಕರಾದ ವಿನೋದ್ ರಾಜ್!ಅದೇ ಸಂದರ್ಭದಲ್ಲಿ ವಿನೋದ್‌ ರಾಜ್‌ ತಮ್ಮ ತಾಯಿ ಲೀಲಾವತಿಯವರನ್ನು ನೆನೆಪಿಸಿಕೊಂಡು ಭಾವುಕರಾಗಿ ಎಷ್ಟೇ ಮರೆತು ಜೀವನ ಮಾಡಬೇಕು ಎಂದುಕೊಂಡರು ಅದು ಕಷ್ಟವಾಗುತ್ತದೆ. ನೋಡುತ್ತಾ ನೋಡುತ್ತಾ ಕೊನೆ ಫೋಟೋ ನೋಡಿ ನೋವು ತಡೆದುಕೊಳ್ಳುವುದಕ್ಕೆ ಆಗಲಿಲ್ಲ.ಅಮ್ಮ ಬಿಟ್ಟು ಹೋಗಿದ್ದಾರೆ. ನಾನು ಕೂಡ ಹೇಗೆ ನಾಲ್ಕು ತಿಂಗಳು ಕಳೆದುಬಿಟ್ಟೆ ಅನ್ನಿಸುತ್ತಾ ಇದೆ.
स्रोत: Zee News - 🏆 7. / 63 और पढो »

Gold And Silver Price: ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ವಾರಾಂತ್ಯದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ!ಒಟ್ಟಾರೆ ಜಾಗತಿಕ ಆರ್ಥಿಕತೆಯು ಚಿನ್ನದ ಬೆಲೆಗಳ ಮೇಲೆ ದೊಡ್ಡ ಪ್ರಭಾವವನ್ನು ಹೊಂದಿದೆ. ವಿಶ್ವ ಆರ್ಥಿಕತೆಯು ಉತ್ತಮವಾಗಿ ಕಾರ್ಯನಿರ್ವಹಿಸದಿದ್ದಾಗ ಅಥವಾ ಆರ್ಥಿಕ ಹಿಂಜರಿತದ ಸಂದರ್ಭದಲ್ಲಿ, ಹೂಡಿಕೆದಾರರು ಸಾಮಾನ್ಯವಾಗಿ ಚಿನ್ನವನ್ನು ಸುರಕ್ಷಿತ ಆಯ್ಕೆಯಾಗಿ ಆಯ್ಕೆ ಮಾಡುವುದರಿಂದ ಅದರ ಬೆಲೆ ಹೆಚ್ಚಾಗುತ್ತದೆ.
स्रोत: Zee News - 🏆 7. / 63 और पढो »

ಸಿದ್ದರಾಮಯ್ಯ 2 ಸಾವಿರ ಕೊಡುತ್ತಿದ್ರೆ, ನಾನು 5 ಕೊಡ್ತಿನಿ: ಬಸನಗೌಡ ಪಾಟೀಲ್ ಯತ್ನಾಳ್‌ಅಧಿಕಾರವಿದ್ದರೆ ಪ್ರಾಮಾಣಿಕವಾಗಿ ಜನರಿಗೆ ಕೊಡಬಹುದು. ಜನರಿಗೆ ಬೇಕಾಗಿದ್ದು ನೀರಾವರಿ ಸೌಲಭ್ಯಗಳು, ಜನರು ಸ್ವಾವಲಂಬಿಯಾಗಿ ಬದುಕುವಂತಹ ವ್ಯವಸ್ಥೆಯನ್ನು ನಾನು ಮಾಡುತ್ತೇನೆ. ಭ್ರಷ್ಟಚಾರ ನಿರ್ಮೂಲನೆ ಮಾಡುತ್ತೇನೆ ಅಂತಾ ಯತ್ನಾಳ್‌ ಹೇಳಿದ್ದಾರೆ.
स्रोत: Zee News - 🏆 7. / 63 और पढो »