ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಹಲವೆಡೆಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.. ಈ ನಡುವೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ನಡೆ ಎಲ್ಲರಿಗು ಶಾಕ್ ನೀಡಿದೆ.. ಹೌದು ನಟ ದರ್ಶನ್ ಪತ್ನಿ ವಿಜಯ್ಲಕ್ಷ್ಮೀ ತಮ್ಮ ಪತಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗುತ್ತಿದ್ದಂತೆ ಇನ್ಸ್ಟಾಗ್ರಾಂನಿಂದ ದರ್ಶನ್ ಅವರನ್ನು ಅನ್ಪಾಲೋ ಮಾಡಿದ್ದರು.. ಇದರಿಂದ ಹಲವು ಅನುಮಾನಗಳು ವ್ಯಕ್ತವಾಗುತ್ತಿದ್ದವು..
ಹೀಗಾಗಿ ವಿಜಯಲಕ್ಷ್ಮಿ ನಡೆ ಎಲ್ಲರಲ್ಲು ಕುತೂಹಲ ಕೆರಳಿಸಿದೆ.. ಹೌದು ದರ್ಶನ್ ಪತ್ನಿ ವಿಜಯಲಕ್ಷ್ಮೀ ಇನ್ಸ್ಟಾಗ್ರಾಂನಲ್ಲಿ ಆಕ್ಟೀವ್ ಆಗಿದ್ದರು.. ಆಗ್ಗಾಗೆ ತಮ್ಮ ಪೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಿದ್ದರು.. ಇದೀಗ ತಮ್ಮ ಖಾತೆಯನ್ನೇ ಡಿಲೀಟ್ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.. ಹಾಗಾದ್ರೆ ವಿಜಯಲಕ್ಷ್ಮಿ ಇನ್ಸ್ಟಾಗ್ರಾಂ ಖಾತೆ ಡಿಲೀಟ್ ಮಾಡಿದ್ದು ಯಾಕೆ? ಅನ್ನೋದೆ ಸದ್ಯದ ಪ್ರಶ್ನೆ.. ಅವರು ಈ ರೀತಿ ಮಾಡುವ ಮೂಲಕ ದರ್ಶನ್ ಅವರಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ್ದಾರಾ? ಅಥವಾ ತಮ್ಮ ಪುತ್ರನ ಪೋಟೋಗಳು ಬಳಕೆಯಾಗದಿರಲಿ ಎಂದು ಹೀಗೆ ಮಾಡಿದ್ದಾರಾ..
ಇನ್ಸ್ಟಾಗ್ರಾಮ್ ಫೇಸ್ಬುಕ್ ಸಾಮಾಜಿಕ ಜಾಲತಾಣ ಧಾರಾವಾಹಿ ದರ್ಶನ್ ಅರೆಸ್ಟ್ ಸ್ಯಾಂಡಲ್ ವುಡ್ ಸ್ಟಾರ್ ಚಾಲೆಂಜಿಂಗ್ ಸ್ಟಾರ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ ರೇಣುಕಾಸ್ವಾಮಿ ಕೊಲೆ ಪ್ರಕರಣ ನಟಿ ಪವಿತ್ರ ಗೌಡ ದರ್ಶನ್ ವಿವಾದ ಸ್ಯಾಂಡಲ್ ವುಡ್ ನಲ್ಲಿ ವಿವಾದ ದರ್ಶನ್- ವಿಜಯಲಕ್ಷ್ಮಿ ವಿಚ್ಛೇದನ ಕನ್ನಡ ಸುದ್ದಿ Sandalwood Star Challenging Star Challenging Star Darshan Darshan Arrested In Murder Case Renukaswamy Murder Case Actress Pavitra Gowda Darshan Controversy Controversy In Sandalwood Vijaylaxmi-Darshan Divorce
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »