PM Modi : ಭಾರತೀಯ ಜನತಾ ಪಕ್ಷ ಕಾದು ಕಾದು ಅಳೆದು ತೂಗಿ ಕೊನೆಗೂ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಪತ್ರವನ್ನು ಬಿಡುಗಡೆ ಮಾಡಿದೆ. ಅದರೊಳಗೇನಿದೆ ಎಂದು ಇಣುಕಿದರೆ ದೊಡ್ಡ ಚೆಂಬುಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬರುವ ಹೊತ್ತಿನಲ್ಲಿ ಸಿದ್ದರಾಮಯ್ಯ ಅವರಿಂದ ಪ್ರಶ್ನೆಗಳ ಸುರಿಮಳೆಮೋದಿವರು ತಮ್ಮ ಭಾಷಣದಲ್ಲಿ ಈ ಜುಮ್ಲಾಗಳಿಗೆ ಉತ್ತರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲುShani Sade Sati: ಈ ರಾಶಿಯವರಿಗೆ ಶನಿ ಸಾಡೇ ಸಾತಿ ಪ್ರಾರಂಭ, ಹೆಜ್ಜೆ ಹೆಜ್ಜೆಗೂ ಕಾಡಲಿದ್ದಾನೆ ಶನಿ ಮಹಾತ್ಮರಶ್ಮಿಕಾ, ಪೂಜಾ, ಲೀಲಾ..
ವಾಸ್ತವ ಸಂಗತಿ ಏನೆಂದರೆ ಈ ಯೋಜನೆಯನ್ನು ಕಳೆದ ಬಜೆಟ್ನಲ್ಲಿ ಘೋಷಿಸಲಾಗಿತ್ತು. ಇದು ಸಂಪೂರ್ಣ ಉಚಿತ ಅಲ್ಲ. 1 ಕಿಲೋ ವ್ಯಾಟ್ ಉತ್ಪಾದಿಸುವ ರೂಫ್ಟಾಪ್ ಸೋಲಾರ್ ಪ್ಯಾನೆಲ್ಗೆ 50,000 ರೂ. ವೆಚ್ಚವಾಗುತ್ತದೆ. ಇದರಲ್ಲಿ 40% ಹಣವನ್ನು ಖರೀದಿಸುವ ಕುಟುಂಬವೇ ಭರಿಸಬೇಕಾಗುತ್ತದೆ. ಬ್ಯಾಂಕ್ಗಳಿಂದ ಸಾಲ ಕೊಡಿಸಲಾಗುತ್ತಿದೆ. ಅಂದರೆ ಸೋಲಾರ್ ಪ್ಯಾನೆಲ್ ಅಳವಡಿಸುವ ವೆಚ್ಚದ ಹೊರೆ ಬಡ ಕುಟುಂಬದ ಮೇಲೆ ಹೊರಿಸಲಾಗಿದೆ. ಇದು ಯಾವ ಸೀಮೆಯ ಉಚಿತ ಹೇಳಿ?
4. ಮೂರು ಕೋಟಿ ಲಖ್ಪತಿ ದೀದಿಗಳನ್ನು ಮಾಡಲಾಗುವುದು. ಈಗಾಗಲೇ 1 ಕೋಟಿ ಮಹಿಳೆಯರನ್ನು ಲಖ್ಪತಿ ದೀದಿಗಳನ್ನಾಗಿ ಮಾಡಿದ್ದು, ಮೂರು ಕೋಟಿ ಗ್ರಾಮೀಣ ಮಹಿಳೆಯರನ್ನು ಲಖ್ಪತಿ ದೀದಿಗಳನ್ನಾಗಿ ಸಬಲೀಕರಿಸಲಾಗುವುದು ಎನ್ನುವುದು ಪ್ರಣಾಳಿಕೆಯ ಇನ್ನೊಂದು ಭರವಸೆ. ವಾಸ್ತವ ಸಂಗತಿ ಎಂದರೆ ಕುಸ್ತಿ ಫೆಡರೇಷನ್ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಲೈಂಗಿಕ ಶೋಷಣೆಯ ಆರೋಪ ಮಾಡಿದಾಗ, ಸರ್ಕಾರ ಯಾವುದೇ ಕ್ರಮಕೈಗೊಳ್ಳಲಿಲ್ಲ. ವರ್ಷಗಳ ಶ್ರಮದ ಫಲವಾದ ಪದಕವನ್ನು ಗಂಗಾ ನದಿಗೆ ಅರ್ಪಿಸಲು ಮುಂದಾಗುವಷ್ಟು ನೊಂದಿದ್ದ ಯುವತಿಯರಿಗೆ ಸರ್ಕಾರ ಸಾಂತ್ವನ ಹೇಳಲಿಲ್ಲ.
7. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ತಂತ್ರಜ್ಞಾನದ ಬಳಕೆಯ ಮೂಲಕ ಮತ್ತಷ್ಟು ಬಲಪಡಿಸಿ ನಿಖರ ಪರಿಶೀಲನೆ ನಡೆಸಿ ಪರಿಹಾರದ ಹಣವನ್ನು ವೇಗವಾಗಿ ಪಾವತಿಸಲಾಗುವುದು ಎನ್ನುವುದು ಪ್ರಣಾಳಿಕೆಯಲ್ಲಿನ ಭರವಸೆ. ವಾಸ್ತವ ಸಂಗತಿ ಎಂದರೆ ಕಾಶ್ಮೀರದ ಉರಿ ಕಣಿವೆಯಲ್ಲಿ 2016ರಲ್ಲಿ ನಡೆದ ದಾಳಿಯ ರೀತಿಯ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾದವು. 2019ರಲ್ಲಿ ನಡೆದ ಬಾಲಾಕೋಟ್ ಪ್ರಕರಣ ತೀವ್ರವಾದ ವಿವಾದಕ್ಕೆ ಕಾರಣವಾಯಿತು. ಈ ದಾಳಿಗಳ ಹಿಂದೆ ರಾಜಕೀಯ ಉದ್ದೇಶಗಳು ಕೆಲಸ ಮಾಡಿರುವುದು ವಿವಾದಕ್ಕೆ ಕಾರಣವಾಯಿತು. ಪುಲ್ವಾಮಾ ದಾಳಿ ಕುರಿತು ಸತ್ಯಪಾಲ್ ಮಲಿಕ್ ನೀಡಿದ ಹೇಳಿಕೆಯು ಕೇಂದ್ರ ಸರ್ಕಾರದ ಶಂಕಾಸ್ಪದ ನಡೆಗೆ ಕನ್ನಡಿ ಹಿಡಿಯಿತು. ಇದಲ್ಲದೆ, 2017ರಲ್ಲಿ ಕಾಶ್ಮೀರದಲ್ಲಿ 370ನೇ ವಿಧಿ ಹಿಂಪಡೆದ ನಂತರ ಉಗ್ರರ ಚಟುವಟಿಕೆಗಳು ಕಡಿಮೆಯಾಯಿತು ಎಂದು ಸರ್ಕಾರ ಹೇಳಿಕೊಂಡರೂ ಉಗ್ರರ ದಾಳಿಗಳು ಮುಂದುವರಿದಿವೆ.
Chief Minister Siddaramaiah State Interaction Questioning Session Political Dialogue Governance Issues Policy Matters Development Agenda Public Discourse Press Conference Media Coverage Political Confrontation State Affairs National Leadership Public Accountability
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »