ಪ್ರಕರಣ ಕುರಿತು ನಟಿ ರಾಖಿ ಸಾವಂತ್ ನೀಡಿರುವ ಹೇಳಿಕೆ ವೈರಲ್ ಆಗುತ್ತಿದೆWhite Hair Remedy: ಯಾವುದೇ ಹೇರ್ ಡೈ ಬೇಡ...
ಬಾಲಿವುಡ್ ಭಾಯ್ ಜಾನ್, ನಟ ಸಲ್ಮಾನ್ ಖಾನ್ ಅವರ ಮನೆ ಹೊರಗಡೆ ನಡೆದ ಗುಂಡಿನ ದಾಳಿ ಪ್ರಕರಣ ದೇಶದಲ್ಲಿ ಸಂಚಲನ ಮೂಡಿಸಿತ್ತು. ಈ ಪೈಕಿ ಆರೋಪಿಗಳನ್ನೂ ಸಹ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಈ ಪ್ರಕರಣ ಕುರಿತು ನಟಿ ರಾಖಿ ಸಾವಂತ್ ನೀಡಿರುವ ಹೇಳಿಕೆ ವೈರಲ್ ಆಗುತ್ತಿದೆ. ಇದೇ ತಿಂಗಳು ಏಪ್ರಿಲ್ 14 ರಂದು ಮುಂಬೈನ ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಮುಂಬಾಗ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದರು. ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ದಾಳಿಯ ಹೊಣೆ ಹೊತ್ತು ಸಲ್ಲು ಭಾಯ್ಗೆ ಎಚ್ಚರಿಕೆ ನೀಡಿದ್ದರು.ಇದೀಗ ಈ ಕುರಿತು ಮಾತನಾಡಿರುವ ಬಿಟೌನ್ ಮಾದಕ ನಟಿ ರಾಖಿ ಸಾವಂತ್ ಮನೆಯ ಬಾಲ್ಕನಿಗೆ ಬರದಂತೆ ಸಲ್ಮಾನ್ ಖಾನ್ ಅವರಿಗೆ ಸಲಹೆ ನೀಡಿದ್ದಾರೆ. ಸಲ್ಮಾನ್ ಭಾಯ್ ಎಂದಿಗೂ ನೀವು ನಿಮ್ಮ ಮನೆಯ ಬಾಲ್ಕನಿಗೆ ಬರಬೇಡಿ, ಈದ್ ಮತ್ತು ಇತರ ಹಬ್ಬಗಳಲ್ಲಿಯೂ ಸಹ ಬಾಲ್ಕಾನಿಗೆ ಕಾಲಿಡಬೇಡಿ ಎಂದು ರಾಖಿ ಮನವಿ ಮಾಡಿಕೊಂಡಿದ್ದಾಳೆ.
ಅಷ್ಟೇ ಅಲ್ಲದೆ, ಕೊಹಿನೂರ್ ಗಿಂತ ಸಲ್ಮಾನ್ ಖಾನ್ ಹೆಚ್ಚು ಮುಖ್ಯ, ಅದಕ್ಕಾಗಿ ಅವರ ಮನೆ ಮತ್ತು ಸುತ್ತಮುತ್ತ ಭದ್ರತೆ ಹಾಗೂ ಪೊಲೀಸ್ ಕಣ್ಗಾವಲು ಹೆಚ್ಚಿಸಬೇಕಿದೆ ಎಂದು ರಾಖಿ ಒತ್ತಾಯಿಸಿದ್ದಾಳೆ. ದುಬೈನಲ್ಲಿದ್ದ ರಾಖಿ ಇಂದು ಮುಂಬೈಗೆ ಬಂದಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Daily Horoscope: ಇಂದು ಈ ರಾಶಿಗಳಿಗೆ ಒಳ್ಳೆಯ ಸುದ್ದಿಯೊಂದು ಕಾದಿದೆ..
Salman Khan Rakhi Sawant Told Salman Khan Adviced Do Not Come To The Balcony Bhaijaan People Are Plotting Rakhi Sawant Salman Khan House ರಾಖಿ ಸಾವಂತ್ ಸಲ್ಮಾನ್ ಖಾನ್
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »