ಬಾಸ್ ಕೆಟ್ಟದ್ದು ಮಾಡಿರಬಹುದು.. ಆದರೆ ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ.. ಜೈಲಿನ ಬಳಿ ಕಣ್ಣೀರಿಟ್ಟ ದರ್ಶನ್‌ ಅಭಿಮಾನಿಗಳು!!

  • 📰 Zee News
  • ⏱ Reading Time:
  • 35 sec. here
  • 34 min. at publisher
  • 📊 Quality Score:
  • News: 129%
  • Publisher: 63%

Darshan समाचार

ದರ್ಶನ್,ದರ್ಶನ್ ಸುದ್ದಿ,ದರ್ಶನ್ ಜೈಲುವಾಸ

Darshan in Parappana Agrahar Jail: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಗ್ಯಾಂಗ್‌ ಸದ್ಯ ಬಂಧಿಯಾಗಿದ್ದಾರೆ.. ಇದೇ ವೇಳೆ ದರ್ಶನ್‌ ಅಭಿಮಾನಿಗಳು ಅವರ ಭೇಟಿಗೆ ಆಗಮಿಸಿ, ಜೈಲಿನ ಬಳಿ ಕಣ್ಣೀರಿಡುತ್ತಿದ್ದಾರೆ..

ಬಾಸ್ ಕೆಟ್ಟದ್ದು ಮಾಡಿರಬಹುದು.. ಆದರೆ ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ.. ಜೈಲಿನ ಬಳಿ ಕಣ್ಣೀರಿಟ್ಟ ದರ್ಶನ್ ‌ ಅಭಿಮಾನಿಗಳು!!

Darshan in Parappana Agrahar Jail: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಗ್ಯಾಂಗ್‌ ಸದ್ಯ ಬಂಧಿಯಾಗಿದ್ದಾರೆ.. ಇದೇ ವೇಳೆ ದರ್ಶನ್‌ ಅಭಿಮಾನಿಗಳು ಅವರ ಭೇಟಿಗೆ ಆಗಮಿಸಿ, ಜೈಲಿನ ಬಳಿ ಕಣ್ಣೀರಿಡುತ್ತಿದ್ದಾರೆ.. ನಟ ದರ್ಶನ್‌ ಹಾಗೂ ಗ್ಯಾಂಗ್‌ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ.. ಒಂದಷ್ಟು ಜನ ಅವರಿಗೆ ಶಿಕ್ಷೆಯಾಗಬೇಕು ಎಂದು ಹೇಳುತ್ತಿದ್ದರೆ.. ಮತ್ತೊಂದಷ್ಟು ಜನ ಅವರು ತುಂಬಾ ಒಳ್ಳೆಯ ಕೆಲಸ ಮಾಡಿದ್ದಾರೆ ಅವರು ತಪ್ಪು ಮಾಡಿಲ್ಲ ಎಂದು ಹೇಳುತ್ತಿದ್ದಾರೆ.. ನಟ ದರ್ಶನ್‌ ಅವರನ್ನು ಸದ್ಯ ಪರಪ್ಪನ ಅಗ್ರಹಾರದಲ್ಲಿ ಇರಿಸಲಾಗಿದೆ..

ಸಾಕ್ಷಾತ್ ಗಣಪತಿಯೇ ಮೆಚ್ಚಿದ ರಾಶಿಗಳಿವು… ವಿಘ್ನವೆಂಬುದು ಇವರ ಬಳಿಯೂ ಸೋಕದು! ಸದಾ ಸುಖದ ಜೊತೆ ಹೆಜ್ಜೆಹೆಜ್ಜೆಗೂ ವಿಜಯವೇಟ್ರಡೀಷನಲ್‌ ಲುಕ್‌ನಲ್ಲಿ ಪೋಸ್‌ ಕೊಟ್ಟ ಕಾಜಲ್‌ ಅಗರ್ವಾಲ್‌: ಇಲ್ಲಿವೆ ನೋಡಿ ಮೋಡಿಮಾಡುವ ಚಿತ್ರಗಳು

ದರ್ಶನ್ ದರ್ಶನ್ ಸುದ್ದಿ ದರ್ಶನ್ ಜೈಲುವಾಸ ದರ್ಶನ್ ಮೊದಲ ದಿನ ಸೆರೆಮನೆ ದರ್ಶನ್ ಮೊದಲ ದಿನ ಜೈಲಿನಲ್ಲಿ ಕಳೆದರು ದರ್ಶನ್ ಪರಪ್ಪನ ಅಗ್ರಹಾರ ಜೈಲು ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಂದು ದಿನ ಕಳೆದ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಹೇಗಿದ್ದರು ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ದಿನ ಕಳೆದಿದ್ದು ಹೇಗ ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕನ್ನಡ ಸಿನಿಮಾ ಸ್ಯಾಂಡಲ್‌ವುಡ್ ಮನರಂಜನೆ ಪರಪ್ಪನ ಅಗ್ರಹಾರ Darshan News Darshan Jail Darshan First Day Jail Darshan First Day Jail Darshan Parappana Agrahar Jail Darshan Spent A Day In Parappana Agrahar Jail How Darshan Was In Parappana Agrahar How Darshan Spent His Day In Parappana Agrahar Ja Actor Darshan Renukaswamy Murder Case Challenging Star Darshan Kannada Cinema Sandalwood Entertainment Parappana Agrahar Darshan Thoogudeepa

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಮಲ್ಲಿಕಾರ್ಜುನ್‌ ನಾಪತ್ತೆ ಸುದ್ದಿ ಸದ್ದು ಮಾಡುತ್ತಿರುವ ಬೆನ್ನಲ್ಲೆ ರೋಚಕ ಪೋಸ್ಟ್‌ ಶೇರ್‌ ಮಾಡಿದ ಭಾವನಾ ಬೆಳಗೆರೆMallikarjun: ರೇಣುಕಾ ಸ್ವಾಮಿ ಕೇಸ್‌ನಲ್ಲಿ ಅರೆಸ್ಟ್‌ ಆಗಿರುವ ದರ್ಶನ್‌ ಮಾಜಿ ಮ್ಯಾನೇಜರ್‌ ಕುರಿತು ಭಾವನಾ ಬೆಳಗೆರೆ ಸ್ಪೋಟಕ ಪೋಸ್ಟ್‌ ಮಾಡಿದ್ದಾರೆ.
स्रोत: Zee News - 🏆 7. / 63 और पढो »

ವಿಶ್ವದ ಅತಿ ದೊಡ್ಡ ಶಿಶು ಹೃದಯ ಚಿಕಿತ್ಸಾ ಸಮೂಹ ಆಸ್ಪತ್ರೆಗಳ ಸ್ಥಾಪನೆGlobal Healthcare : ಸದ್ಗುರು ಶ್ರೀ ಮಧುಸೂದನ್ ಸಾಯಿ ವಿಶ್ವಮಟ್ಟದಲ್ಲಿ ತಮ್ಮ ಸೇವೆ ಮತ್ತು ಆಧ್ಯಾತ್ಮಿಕ ಚಿಂತನೆರಿಂದ ಜಗತ್ತಿನ ಹಲವಾರು ದೇಶಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಸಮಾಜ ಸೇವೆಯನ್ನು ಸಲ್ಲಿಸುವಲ್ಲಿ ತೊಡಗಿದ್ದಾರೆ.
स्रोत: Zee News - 🏆 7. / 63 और पढो »

Renukaswamy Murder Case: ನಟ ದರ್ಶನ್‌ಗೆ ಇದೆಯಂತೆ ವಿಚಿತ್ರ ಮಾನಸಿಕ ಕಾಯಿಲೆ!ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಮ್ಮೆ ಜೈಲು ಪಾಲಾಗಿರುವ ನಟ ದರ್ಶನ್‌ಗೆ ವಿಚಿತ್ರ ಮಾನಸಿಕ ಕಾಯಿಲೆ ಇದೆ ಎಂದು ಬಿಗ್​ಬಾಸ್ ಕನ್ನಡ ಸೀಸನ್​ 8ರ ಸ್ಪರ್ಧಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರ್ಗಿ ಆರೋಪ ಮಾಡಿದ್ದಾರೆ.
स्रोत: Zee News - 🏆 7. / 63 और पढो »

ಸೌತ್‌ ನಟಿ ಜ್ಯೋತಿಕಾ ತಂಗಿಯನ್ನು ನೋಡಿದ್ದೀರಾ? ಆಕೆಯೂ ನಟಿಯೇ!South Actress Jyothika: ಸೌತ್‌ ನಟಿ ಜ್ಯೋತಿಕಾ ವಿವಿಧ ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ.. ಆದರೆ ಇವರ ತಂಗಿಯೂ ಖ್ಯಾತ ನಟಿ ಎಂದು ನಿಮಗೆ ಗೊತ್ತೇ?
स्रोत: Zee News - 🏆 7. / 63 और पढो »

ದರ್ಶನ್‌ ಅರೆಸ್ಟ್‌ ಆಗ್ತಿದ್ದಂತೆ ಮನನೊಂದ ಪತ್ನಿ ವಿಜಯಲಕ್ಷ್ಮಿ ದಿಟ್ಟ ನಿರ್ಧಾರ? ಮುರಿದೇ ಹೋಯ್ತಾ ಈ ಸಂಬಂಧ!?Vijayalakshmi reaction to Darshan arrest: ದರ್ಶನ್‌ ಕೊಲೆ ಪ್ರಕರಣದಲ್ಲಿ ಅರೆಸ್ಟ್‌ ಆದ ವಿಚಾರ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೂ ಸಾಕಷ್ಟು ನೋವುಂಟು ಮಾಡಿದೆ.
स्रोत: Zee News - 🏆 7. / 63 और पढो »

ಅವನ ಪಾಪಕರ್ಮ ಅವನನ್ನೇ ಸುಡುತ್ತದೆ, ಮದಕ್ಕೆ ಕಾರುಣ್ಯದ ಅರಿವಿಲ್ಲಾ! ಹಿರಿಯ ನಟ ಜಗ್ಗೇಶ್ ಮಾರ್ಮಿಕ ಟ್ವೀಟ್‌Jaggesh: ದರ್ಶನ್‌ ಕೊಲೆ ಪ್ರಕರಣದ ಬೆನ್ನಲ್ಲೆ ಜಗ್ಗೇಶ್‌ ಒಂದು ಟ್ವೀಟ್‌ ಮಾಡಿದ್ದಾರೆ. ಅವರು ಮಾಡಿರುವ ಟ್ವೀಟ್‌ ಇದಿಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗುತ್ತಿದೆ.
स्रोत: Zee News - 🏆 7. / 63 और पढो »