ಬೆಂಗಳೂರು

  • 📰 Zee News
  • ⏱ Reading Time:
  • 24 sec. here
  • 2 min. at publisher
  • 📊 Quality Score:
  • News: 13%
  • Publisher: 63%

इंडिया मुख्य बातें समाचार

इंडिया ताज़ा खबर,इंडिया मुख्य बातें

Bangalore Murder Case: ಬೆಂಗಳೂರಿನ ಜಯನಗರದ 7ನೇ ಬಡಾವಣೆಯಲ್ಲಿಯೇ ಈ ಆಘಾತಕಾರಿ ಘಟನೆ ನಡೆದಿದೆ. ರಾತ್ರಿ ವೇಳೆ ರಸ್ತೆ ಬದಿ ಕುಡಿದು ಮಲಗಿದ್ದ ಓರ್ವ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ.

ಬೆಂಗಳೂರು ಮಹಾನಗರ ಪಾಲಿಕೆಯ ಅರಣ್ಯ ವಿಭಾಗದ ಸಸ್ಯಕ್ಷೇತ್ರಗಳಿಂದ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳಿಗೆ ಉಚಿತವಾಗಿ ಸಸಿಗಳನ್ನು ವಿತರಿಸಲು ಮುಖ್ಯ ಆಯುಕ್ತರು ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.ದತ್ತು ಪಡೆದ ನಾಯಿ ಮರಿಗೆ ವ್ಯಾಕ್ಸಿನೇಷನ್‌ ಮಾಡಿಸದೇ ಅದರ ಸಾವಿಗೆ ಕಾರಣವಾದ ವ್ಯಕ್ತಿಯ ವಿರುದ್ಧ ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿ ಸಿಂಗ್ ಎಂಬುವವರ ವಿರುದ್ಧ ಪೂರ್ಣಿಮಾ ಪ್ರಕಾಶ್ ಎಂಬುವವರು ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ.

Bengaluru Mysuru Toll: ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ವೇ ಟೋಲ್ ಸಂಗ್ರಹ ಹಿನ್ನೆಲೆ ಇಷ್ಟು ದಿವಸ ದುಬಾರಿ ಟೋಲ್​​ನಿಂದ ವಾಹನ ಸವಾರರು ಪರಾದಾಡುತ್ತಿದ್ದರು ಇನ್ನು ಮುಂದೆ ಕೆಎಸ್​ಆರ್​​ಟಿಸಿ ಬಸ್ ಪ್ರಯಾಣಿಕರನ್ನು ಸಂಕಷ್ಕೆ ಈಡು ಮಾಡಿದೆCrime News :ಇತ್ತಿಚೇಗೆ ಸೋಶಿಯಲ್‌ ಮೀಡಿಯಾದಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಮೆಸೇಜ್ ಮಾಡೋದು ಸಾಮಾನ್ಯವಾಗಿದೆ.ಹಾಗೆ ಮೆಸೇಜ್‌ ಮಾಡುವವರು ಯಾವುದಕ್ಕೂಒಮ್ಮೆ ಯೋಚಿಸಿ..Motor Vehicle Inspector: 2016ರಲ್ಲಿ ಮೋಟರ್ ವೆಹಿಕಲ್ ಇನ್ಸ್‌ಪೆಕ್ಟರ್ ಹುದ್ದೆಗಾಗಿ 150 ಪೋಸ್ಟ್‌ಗಳಿಗೆ ಕಾಲ್ ಫಾರ್ ಮಾಡಲಾಗಿತ್ತು.

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

IPL : ಶತಕದ ಹಾದಿಯಲ್ಲಿ ಕೊಹ್ಲಿ ಅಬ್ಬರದ ಆಟ, ಪಂಜಾಬ್ ಗೆ 242 ರನ್ ಟಾರ್ಗೆಟ್ ನೀಡಿದ ರಾಯಲ್ ಚಾಲೆಂಜರ್ಸ್IPL : ಇಂದಿನ ಐಪಿಎಲ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯುತ್ತಿದ್ದು, ಮೊದಲ ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 242 ರನ್ ಗಳ ಟಾರ್ಗೆಟ್ ನೀಡಿದೆ.
स्रोत: Zee News - 🏆 7. / 63 और पढो »

ಭರ್ಜರಿ 60 ರನ್ ಗಳಿಂದ ಗೆದ್ದು ಬೀಗಿದ RCB, 181ಕ್ಕೆ ಆಲೌಟ್ ಆದ ಪಂಜಾಬ್ ಕಿಂಗ್ಸ್IPL : ಇಂದಿನ ಐಪಿಎಲ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯುತ್ತಿದ್ದು, ಭರ್ಜರಿ 60 ರನ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವನ್ನು ಸಾಧಿಸಿದೆ.
स्रोत: Zee News - 🏆 7. / 63 और पढो »

Bengaluru Rain : ಬೆಂಗಳೂರಿನಲ್ಲಿ ಭಾರೀ ಮಳೆ... ವಿಮಾನ ನಿಲ್ದಾಣದ ಮೇಲ್ಛಾವಣಿ ಸೋರಿಕೆBengaluru Rain News : ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್‌ಗಳ ಕೆಲವು ಪ್ರದೇಶಗಳಲ್ಲಿ ನೀರು ಸೋರಿಕೆಯಾಗಿದೆ.
स्रोत: Zee News - 🏆 7. / 63 और पढो »

IPL : ಬೆಂಗಳೂರು ವಿರುದ್ಧ ಪಂಜಾಬ್ ಪಂದ್ಯ, ಟಾಸ್ ಗೆದ್ದ PBKS ಬೌಲಿಂಗ್ ಆಯ್ಕೆIPL : ಇಂದಿನ ಐಪಿಎಲ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯುತ್ತಿದೆ.
स्रोत: Zee News - 🏆 7. / 63 और पढो »

IPL : RCB Vs DC, ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ, ಸತತವಾಗಿ 5ನೇ ಪಂದ್ಯ ಗೆಲ್ಲತ್ತಾ ರಾಯಲ್ ಚಾಲೆಂಜರ್ಸ್!!IPL : ಐಪಿಎಲ್ 62ನೇ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯುತ್ತಿದೆ.
स्रोत: Zee News - 🏆 7. / 63 और पढो »

ಯಲಹಂಕ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ : ಕೆಲವು ವೈದ್ಯಕೀಯ ಉಪಕರಣಗಳು ಸುಟ್ಟು ಭಸ್ಮBangalore : ಬೆಂಗಳೂರು ನಗರದ ಉತ್ತರ ಹೊರವಲಯದ ರಾಜಾನುಕುಂಟೆಯಲ್ಲಿರುವ ಖಾಸಗಿ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ.
स्रोत: Zee News - 🏆 7. / 63 और पढो »