Kerala : ಕೇರಳದ ಕರಾವಳಿಯಲ್ಲಿ ಬಿರುಸಿನ ಗಾಳಿ ಹಾಗೂ ಪ್ರತಿಫಲ ಹವಾಮಾನದ ಕಾರಣದಿಂದಾಗಿ ಅಲೆಗಳ ಎಚ್ಚರಿಕೆ ಹೆಚ್ಚಾಗಿದೆ.ಕೇರಳದ ಕರಾವಳಿಯಲ್ಲಿ ಬಿರುಸಿನ ಗಾಳಿ ಹಾಗೂ ಪ್ರತಿಫಲ ಹವಾಮಾನದ ಕಾರಣದಿಂದಾಗಿ ಅಲೆಗಳ ಎಚ್ಚರಿಕೆ ಹೆಚ್ಚಾಗಿದೆ., ಮಾನ್ಸೂನ್ ಮಾರುತಗಳು ಗಂಟೆಗೆ ಗರಿಷ್ಠ 45 ರಿಂದ 55 km ವೇಗದಲ್ಲಿ ಬೀಸಲಿವೆ ಎಂದು ತಿಳಿಸಲಾಗಿದೆ.ತುಳಸಿ ಎಲೆಯನ್ನು ಹೀಗೆ ಸೇವಿಸಿ ಹರಳುಗಟ್ಟಿ ಕುಳಿತಿರುವ ಯೂರಿಕ್ ಆಸಿಡ್ ಪುಡಿಯಾಗುವುದು! ಕಿಡ್ನಿ ಸ್ಟೋನ್ ಕೂಡಾ ಕರಗಿ ನೀರಾಗುವುದುನಿಮಗೆ ಹೆಚ್ಚಾಗಿ ಉಪ್ಪು ಬಳಸುವ ಅಭ್ಯಾಸ ಇದೆಯಾ..? ಹಾಗಾದರೆ ಎಚ್ಚೆತ್ತುಕೊಳ್ಳಿ, ಇದು ನಿಮ್ಮ ಆರೋಗ್ಯಕ್ಕೆ ಅಪಾಯಕಾರಿ..
ಜೂನ್ 27ರಂದು ಕಣ್ಣೂರು ಮತ್ತು ವಾಯ್ ನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮಾನ್ಸೂನ್ ಮಾರುತಗಳು ಗಂಟೆಗೆ ಗರಿಷ್ಠ 45 ರಿಂದ 55 km ವೇಗದಲ್ಲಿ ಬೀಸಲಿವೆ ಎಂದು ತಿಳಿಸಲಾಗಿದೆ. ಈ ಋತುವಿನಲ್ಲಿ ಕೇರಳದಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದ್ದು ರಾಜ್ಯಾದ್ಯಂತ ಸರಾಸರಿ 69 ಮಿಲಿ ಮೀಟರ್ ನಿಂದ 103 ಮಿಲಿ ಮೀಟರ್ ಮಳೆಯಾಗಿದೆ.ಕರಾವಳಿಯಲ್ಲಿ ಹೆಚ್ಚಿನ ಅಲೆಗಳ ಎಚ್ಚರಿಕೆ ನೀಡಲಾಗಿದ್ದು, ಕೆಟ್ಟ ಹವಮಾನ ನಿರೀಕ್ಷೆ ಇದೆ ಮತ್ತು ಕೇರಳದ ಕರಾವಳಿಯ ಜನರಿಗೆ ಸಮುದ್ರದಲ್ಲಿ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಚಿಕನ್, ಫಿಶ್ ಕಬಾಬ್ಗಳಲ್ಲಿ ಕೃತಕ ಬಣ್ಣಗಳ ಬಳಕೆಗೆ ಸರ್ಕಾರ ನಿಷೇಧ : ತಪ್ಪಿದರೆ ಏಳು ವರ್ಷಗಳ ಜೈಲು, 10 ಲಕ್ಷದವರೆಗೆ ದಂಡಭಾರತದ ವಿರುದ್ಧ ಸೆಮಿಫೈನಲ್ಗೆ ರೆಡಿಯಾಯ್ತು ಇಂಗ್ಲೆಂಡ್ ಪ್ಲೇಯಿಂಗ್ XI, ಹೇಗಿದೆ ವಿರೋಧಿ ತಂಡದ ಸಾಂಭವ್ಯ ಆಟಗಾರರ ಪಟ್ಟಿ..
Forecast Heavy Rainfall Expected Kerala Next Three Days Weather Prediction Monsoon Precipitation Alert Meteorological Warning Flood Risk State Climate Safety Authorities Impact Local Residents Preparedness Storm Rain Emergency Disaster Management Coastal Areas Updates
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »