Rishab Shettyಶಾರುಖ್ ಖಾನ್ ಅನಾರೋಗ್ಯಕ್ಕೆ ಕಾರಣವಾಗಿದ್ದೇ ಇದು... ನಟಿ ಜೂಹಿ ಚಾವ್ಲಾ ಕೊಟ್ರು ಹೆಲ್ತ್ ಅಪ್ಡೇಟ್ !
ವಿಕಾಸಸೌಧದ ತಮ್ಮ ಕೊಠಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರಕ್ಕೆ ಒಂದು ವರ್ಷ ತುಂಬಿದೆ. ಈ ಅವಧಿಯಲ್ಲಿ ಪಾರದರ್ಶಕ ಮತ್ತು ಜನಪರವಾದ ಆಡಳಿತವನ್ನು ನೀಡಿದ್ದು, ಜನರ ವಿಶ್ವಾಸ ಇಮ್ಮಡಿಯಾಗಿದೆ. ಇದು ಚುನಾವಣೆಯ ಫಲಿತಾಂಶದಲ್ಲೂ ಪ್ರತಿಫಲಿಸಲಿದೆ ಎಂದರು.ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಅತ್ಯಂತ ಹೇಯವಾದುದಾಗಿದ್ದು, ದೇಶದಾದ್ಯಂತ ಚರ್ಚೆಯ ವಸ್ತುವಾಗಿದೆ. ಈ ಪ್ರಕರಣದ ತನಿಖೆಯನ್ನು ಎಸ್.ಐ.ಟಿ. ಗೆ ವಹಿಸಲಾಗಿದ್ದು, ಪ್ರಾಮಾಣಿಕವಾಗಿ ಅಧಿಕಾರಿಗಳು ತಮ್ಮ ಕಾರ್ಯ ಮಾಡುತ್ತಿದ್ದಾರೆ.
ಪೆನ್ ಡ್ರೈವ್ ಪ್ರಕರಣದ ಯಾವುದೇ ಆರೋಪಿಗೆ ಸರ್ಕಾರ ಬೆಂಬಲ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಪ್ರತಿಪಕ್ಷಗಳು ಅನಗತ್ಯವಾಗಿ ಸರ್ಕಾರದ ಮೇಲೆ ಆರೋಪ ಮಾಡುತ್ತಿವೆ ಇದಕ್ಕೆ ಯಾವುದೇ ಆಧಾರ ಇಲ್ಲ ಎಂದರು.ಬೆಂಗಳೂರು, ಮೇ 23: ಬೆಂಗಳೂರು ಬನಶಂಕರಿ ಬಳಿಯ ಬಿ.ಎಂ.ಕಾವಲ್ ಸರ್ವೆ ನಂ. 92ರಲ್ಲಿ ಒತ್ತವರಿ ಮಾಡಲಾಗಿದ್ದ ಸುಮಾರು 60 ಕೋಟಿ ರೂ. ಮೌಲ್ಯದ 5 ಎಕರೆ ಅರಣ್ಯಭೂಮಿಯನ್ನು ತೆರವು ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
Loksabha Election 2024 Eshwar Khandre Statement Eshwar Khandre Latest News ಸಚಿವ ಈಶ್ವರ ಖಂಡ್ರೆ ಸಚಿವ ಈಶ್ವರ ಖಂಡ್ರೆ ಸುದ್ದಿ ಲೋಕಸಭಾ ಚುನಾವಣೆ 2024
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ರಾಜ್ಯದಲ್ಲಿ 20 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೇರಿ: ಈಶ್ವರ ಖಂಡ್ರೆ ವಿಶ್ವಾಸIshwar Khandre: ಈ ಬಾರಿಯ ಲೋಕಸಭಾ ಚುನಾವಣೆಯ ವೇಳೆ ದೇಶದಾದ್ಯಂತ ಬಿಜೆಪಿ ವಿರೋಧಿ ಅಲೆ ಕಾಣಿಸುತ್ತಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಸರ್ಕಾರ ರಚಿಸಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »