ರೇಣುಕಾ ಸ್ವಾಮಿ ಕೊಲೆ ಖಂಡಿಸಿ ಬೃಹತ್ ಪ್ರತಿಭಟನೆ

  • 📰 Zee News
  • ⏱ Reading Time:
  • 36 sec. here
  • 11 min. at publisher
  • 📊 Quality Score:
  • News: 49%
  • Publisher: 63%

Massive Protest समाचार

Renukaswamy Murder Update,Protest Against Darshan,Protest Against Darshan And Team

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಅವರ ಕುಮ್ಮಕ್ಕಿನಿಂದ ಬೆಂಗಳೂರಿನಲ್ಲಿ ಹತ್ಯೆಗೀಡಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಕೊಲೆ ಮಾನವ ಸಮಾಜ ತಲೆತೆಗ್ಗಿಸುವಂತಹದು ಎಂದು ಪ್ರತಿಭಟನಾಕಾರರು ಹೇಳಿದರು.

ನಗರದಲ್ಲಿಂದು ಕೊಪ್ಪೀಕರ ರಸ್ತೆಯಿಂದ ಆರಂಭಗೊಂಡ ಪ್ರತಿಭಟನೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡಿಲ್ಯಾಮಿಂಗ್ಟನ್ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ ಮೂಲಕ ಸಾಗಿ ಮಿನಿ ವಿಧಾನಸೌಧ ತಲುಪಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿ ಬಂಧಿತ ಎಲ್ಲ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಾಯಿತು.

ನಗರದಲ್ಲಿಂದು ಕೊಪ್ಪೀಕರ ರಸ್ತೆಯಿಂದ ಆರಂಭಗೊಂಡ ಪ್ರತಿಭಟನೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡಿಲ್ಯಾಮಿಂಗ್ಟನ್ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ ಮೂಲಕ ಸಾಗಿ ಮಿನಿ ವಿಧಾನಸೌಧ ತಲುಪಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿಅವರ ಕುಮ್ಮಕ್ಕಿನಿಂದ ಬೆಂಗಳೂರಿನಲ್ಲಿ ಹತ್ಯೆಗೀಡಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಕೊಲೆ ಮಾನವ ಸಮಾಜ ತಲೆತೆಗ್ಗಿಸುವಂತಹದು ಎಂದು ಪ್ರತಿಭಟನಾಕಾರರು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Pralhad Joshiಪ್ರಾಥಮಿಕ, ಪ್ರೌಢ ಶಾಲಾ ಹುದ್ದೆಗಳಿಗೆ ತಾತ್ಕಾಲಿಕ ನೇರಗುತ್ತಿಗೆ ಅಡಿ ನೇಮಕಾತಿಗೆ ಅರ್ಜಿ ಆಹ್ವಾನಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ನಿಧನ: ಸಿಎಂ ಸಂತಾಪ

Renukaswamy Murder Update Protest Against Darshan Protest Against Darshan And Team Renukaswamy ನಟ ದರ್ಶನ್ ಅರೆಸ್ಟ್ ಕನ್ನಡ ನಟ ದರ್ಶನ್ ಅರೆಸ್ಟ್ ಪವಿತ್ರ ಗೌಡ ರೇಣುಕಾಸ್ವಾಮಿ ಕೊಲೆ ರೇಣುಕಸ್ವಾಮಿ

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

Darshan: ದರ್ಶನ್‌ ಅರೆಸ್ಟ್‌ ಆಗಿದ್ದೇಕೆ? ಪವಿತ್ರ ಗೌಡಗಾಗಿ ನಡೀತಾ ಕೊಲೆ? ಮೃತ ರೇಣುಕಾಸ್ವಾಮಿ ಯಾರು ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌Darshan Arrest in Murder Case: ಕೊಲೆಯಾದ ರೇಣುಕಾ ಸ್ವಾಮಿ ನಟಿ ಪವಿತ್ರಾ ಗೌಡ ಅವರ ಪೋಸ್ಟ್ ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎಂದು ಹೇಳಲಾಗ್ತಿದೆ.
स्रोत: Zee News - 🏆 7. / 63 और पढो »

ನಟ ದರ್ಶನ್ ಅರೆಸ್ಟ್‌ ಕೇಸ್: ಕೊಲೆಯಾದ ದುರ್ದೈವಿ ರೇಣುಕಾ ಸ್ವಾಮಿ ಯಾರು ಗೊತ್ತಾ? ಪತ್ನಿ 5 ತಿಂಗಳ ಗರ್ಭಿಣಿ!Actor Darshan Arrest Case: ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಅವರನ್ನು ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.. ಮಾಹಿತಿ ಪ್ರಕಾರ ಮೃತ ವ್ಯಕ್ತಿಯ ಮರ್ಮಾಂಗಕ್ಕೆ ಬಲವಾದ ಪೆಟ್ಟು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
स्रोत: Zee News - 🏆 7. / 63 और पढो »

ದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡರನ್ನು ವಶಕ್ಕೆ ಪಡೆದ ಪೊಲೀಸರುPolice Detained Pavitra Gowda : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಟ ದರ್ಶನ್ ಬಳಿಕ ಈಗ ನಟಿ ಪವಿತ್ರಾ ಗೌಡರನ್ನು ಸಹ ವಶಕ್ಕೆ ಪಡೆದಿದ್ದಾರೆ.
स्रोत: Zee News - 🏆 7. / 63 और पढो »

ದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡ ಮೊದಲ ಪತಿ ಯಾರು ಗೊತ್ತೇ? 18 ನೇ ವಯಸ್ಸಿಗೆ ಮದುವೆ.. ಮಗು.. ಬಳಿಕ ಡಿವೋರ್ಸ್‌!Pavitra Gowda husband: ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ದರ್ಶನ್‌ ಗೆಳತಿ ಪವಿತ್ರಾ ಗೌಡ ಪತಿ ಯಾರು? ವಿಚ್ಛೇದನ ಆಗಿದ್ದು ಯಾವ ಕಾರಣಕ್ಕೆ ಎಂಬ ಮಾಹಿತಿ ಇಲ್ಲಿದೆ ನೋಡಿ...
स्रोत: Zee News - 🏆 7. / 63 और पढो »

ದರ್ಶನ್‌ ಅರೆಸ್ಟ್‌ ಆಗ್ತಿದ್ದಂತೆ ಮನನೊಂದ ಪತ್ನಿ ವಿಜಯಲಕ್ಷ್ಮಿ ದಿಟ್ಟ ನಿರ್ಧಾರ? ಮುರಿದೇ ಹೋಯ್ತಾ ಈ ಸಂಬಂಧ!?Vijayalakshmi reaction to Darshan arrest: ದರ್ಶನ್‌ ಕೊಲೆ ಪ್ರಕರಣದಲ್ಲಿ ಅರೆಸ್ಟ್‌ ಆದ ವಿಚಾರ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೂ ಸಾಕಷ್ಟು ನೋವುಂಟು ಮಾಡಿದೆ.
स्रोत: Zee News - 🏆 7. / 63 और पढो »

ಅವನ ಪಾಪಕರ್ಮ ಅವನನ್ನೇ ಸುಡುತ್ತದೆ, ಮದಕ್ಕೆ ಕಾರುಣ್ಯದ ಅರಿವಿಲ್ಲಾ! ಹಿರಿಯ ನಟ ಜಗ್ಗೇಶ್ ಮಾರ್ಮಿಕ ಟ್ವೀಟ್‌Jaggesh: ದರ್ಶನ್‌ ಕೊಲೆ ಪ್ರಕರಣದ ಬೆನ್ನಲ್ಲೆ ಜಗ್ಗೇಶ್‌ ಒಂದು ಟ್ವೀಟ್‌ ಮಾಡಿದ್ದಾರೆ. ಅವರು ಮಾಡಿರುವ ಟ್ವೀಟ್‌ ಇದಿಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗುತ್ತಿದೆ.
स्रोत: Zee News - 🏆 7. / 63 और पढो »