ವಾಸ್ತವ ಅರಿಯದ ಟೀಕಾಕಾರರಿಂದ ಸಂಸ್ಕ್ರತಿ ಪಾಠ ಸಲ್ಲದು -ಗೀತಾ ಶಿವರಾಜ್ ಕುಮಾರ್

  • 📰 Zee News
  • ⏱ Reading Time:
  • 87 sec. here
  • 7 min. at publisher
  • 📊 Quality Score:
  • News: 52%
  • Publisher: 63%

Geetha Shivarajkumar समाचार

Geetha Shivarajkumar Statement,Geetha Shivarajkumar Latest News,Latest News On Geetha Shivarajkumar

Geetha Shivaraj Kumar : ಮುಸ್ಲಿಂ ಮತದಾರರ ಓಲೈಕೆಗೆ ಹಣೆಯಲ್ಲಿದ್ದ ಕುಂಕುಮ ಅಳಸಿಕೊಂಡು ಪ್ರಚಾರ ಸಭೆಯಲ್ಲಿ ಗೀತಾ ಶಿವರಾಜ್ ಕುಮಾರ್ ಪಾಲ್ಗೊಂಡಿದ್ದರೆಂದು ಕೆಲವರು ಅಪಪ್ರಚಾರ ನಡೆಸುತ್ತಿದ್ದಾರೆ. ಹೀಗೆ ಅಪಪ್ರಚಾರ ಮಾಡುವ ಮೊದಲು ವಾಸ್ತವವನ್ನು ಅರಿತುಕೊಳ್ಳಬೇಕು ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದ್ದಾರೆ.

ವಾಸ್ತವ ಅರಿಯದ ಟೀಕಾಕಾರರಿಂದ ಸಂಸ್ಕ್ರತಿ ಪಾಠ ಸಲ್ಲದುSachin Tendulkar: ಪ್ರತಿ ತಿಂಗಳೂ ಲಕ್ಷಗಟ್ಟಲೇ ಆದಾಯ.. ಸಚಿನ್ ತೆಂಡೂಲ್ಕರ್ ಎಷ್ಟು ಸಾವಿರ ಕೋಟಿ ಆಸ್ತಿಗೆ ಒಡೆಯ ಗೊತ್ತಾ?ಮುಂದಿನ ಒಂದು ವರ್ಷದವರೆಗೆ ಈ ರಾಶಿಯವರಿಗೆ ಸೋಲೇ ಇಲ್ಲ! ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುವುದು ಸಂಪತ್ತು!ಪ್ರತಿ ಕನಸು ನನಸಾಗುವ ಕಾಲಮೊಸರಿಗೆ ಕೇವಲ ಎರಡು ಹನಿ ಈ ತರಕಾರಿ ರಸ ಬೆರೆಸಿ ಹಚ್ಚಿದರೆ ಬಿಳಿ ಕೂದಲು ಬುಡದಿಂದಲೇ ಕಪ್ಪಾಗುವುದು!

ಹಣೆಗೆ ಕುಂಕುಮ ಇಡುವ ಸಂಸ್ಕೃತಿಯನ್ನು ಟೀಕಾಕಾರರಿಂದ ಕಲಿಯಬೇಕಿಲ್ಲ. ಸಾಮಾಜಿಕ ಜಾಲತಾಣದಲ್ಲಾಗಲಿ ಅಥವಾ ರಾಜಕಾರಣಿಗಳಾಗಲಿ ವಿಡಿಯೋಗಳನ್ನು ತಿರುಚಿ ಅಪಪ್ರಚಾರ ನಡೆಸುವ ಮೊದಲು ಪ್ರಜ್ಞಾವಂತಿಕೆ ರೂಢಿಸಿಕೊಳ್ಳಬೇಕು'ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪಾಲ್ಗೊಂಡಿದ್ದರೆಂದು ಕೆಲವರು ಅಪಪ್ರಚಾರ ನಡೆಸುತ್ತಿದ್ದಾರೆ. ಹೀಗೆ ಅಪಪ್ರಚಾರ ಮಾಡುವ ಮೊದಲು ವಾಸ್ತವವನ್ನು ಅರಿತುಕೊಳ್ಳಬೇಕು ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದ್ದಾರೆ.

ಬರ್ತ್ ಟ್ಯಾಕ್ಸ್ಯೂ ಇಲ್ಲ, ಡೆತ್ ಟ್ಯಾಕ್ಸ್ಯೂ ಇಲ್ಲ, ಪಿತ್ರೊಡಾ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ತೋರುತ್ತಿದ್ದಾರೆ.ಹಣೆಗೆ ಕುಂಕುಮ ಇರಿಸಿ, ಉಡಿ ತುಂಬಿ ಹರಸುತ್ತಿದ್ದಾರೆ.ಇಲ್ಲಿ, ಬಿಸಿಲ ಝಳ ಹೆಚ್ಚಿದೆ.ಬೆವರಿಗೆ ಕುಂಕುಮ ಮುಖದ ತುಂಬೆಲ್ಲಾ ಹರಡುತ್ತದೆ ಎನ್ನುವ ಕಾರಣಕ್ಕೆ ಮಾತ್ರ, ಕೆಲವು ಬಾರಿ ಕುಂಕುಮದ ಗಾತ್ರ ಚಿಕ್ಕದು ಮಾಡಿಕೊಂಡಿರಬಹುದು.ಇದನ್ನೇ ತಿರುಚಿದರೆ ಹೇಗೆ ಎಂದು ಗೀತಾ ಶಿವರಾಜ್ ಕುಮಾರ್ ಖಾರವಾಗಿ ಪ್ರಶ್ನಿಸಿದ್ದಾರೆ.

ರಾಜ್ಯದ ಜನರು ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಬಿಜೆಪಿಗರಿಗೆ ಟೀಕಿಸಲು ವಿಚಾರ ಇಲ್ಲದಂತಾಗಿದೆ. ಅದೇ ರೀತಿ, ಪಕ್ಷದಿಂದ ಹೊರಗುಳಿದು ಪಕ್ಷದ ಅಸ್ತಿತ್ವವೇ ಇಲ್ಲದವರೂ ಕೂಡಾ ಇಲ್ಲಿ ಅಪಪ್ರಚಾರಕ್ಕೆ ಮುಂದಾಗಿದ್ದಾರೆ.ಟೀಕಿಸುವ ಮೊದಲು ಪಕ್ಷದ ಅಸ್ತಿತ್ವ ಕಂಡುಕೊಳ್ಳಲಿ ಎಂದು ಕಿಡಿ ಕಾರಿದ್ದಾರೆ.ಶಿವಮೊಗ್ಗ ಕ್ಷೇತ್ರಕ್ಕೆ ಗೀತಾ ಶಿವರಾಜಕುಮಾರ ಅವರು ಸಮರ್ಥ ಸಂಸದರಾಗಿ ಹೊರಹೊಮ್ಮಲಿದ್ದಾರೆ ಎಂದು ಇದೇ ವೇಳೆ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದ್ದಾರೆ. ಇಲ್ಲಿನ ಮೂಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಗೀತಾ ಅವರಿಗೆ ಮತ ನೀಡಿ ಹರಸಬೇಕು ಎಂದು ವಿನಂತಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕಾಂಗ್ರೆಸ್ ತುಷ್ಟೀಕರಣ ರಾಜಕೀಯಕ್ಕೆ ಮುಸ್ಲೀಮರಿಗೆ ಮೀಸಲಾತಿಗೆ ಬೆಂಬಲಿಸುತ್ತದೆ: ಬಸವರಾಜ ಬೊಮ್ಮಾಯಿನೇಹಾ ಹೀರೆಮಠ ಕೊಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ನೀಡಲು ಸಿಐಡಿ ತನಿಖೆ ಚುರುಕು- ಸಿಎಂ ಸಿದ್ದರಾಮಯ್ಯಮಲಗುವ ಮುನ್ನ ಹೀಗೆ ಮಾಡಿದ್ರೆ, ಯಾವುದೇ ಪ್ರಯತ್ನವಿಲ್ಲದೆ ತೆಳ್ಳಗಾಗುತ್ತೀರಿ..

Geetha Shivarajkumar Statement Geetha Shivarajkumar Latest News Latest News On Geetha Shivarajkumar Lokasabha Election

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

4 ವರ್ಷದ ಪದವಿ, 75% ಅಂಕಗಳನ್ನು ಹೊಂದಿರುವ ವಿದ್ಯಾರ್ಥಿಗಳು ನೇರವಾಗಿ ಪಿಎಚ್‌ಡಿ : ಯುಜಿಸಿUGC : ನಾಲ್ಕು ವರ್ಷಗಳ ಪದವಿಪೂರ್ವ ಪದವಿ ಹೊಂದಿರುವ ವಿದ್ಯಾರ್ಥಿಗಳು ಈಗ ನೇರವಾಗಿ ನೆಟ್‌ಗೆ ಹಾಜರಾಗಬಹುದು ಮತ್ತು ಪಿಎಚ್‌ಡಿ ಮಾಡಬಹುದು ಎಂದು ಧನಸಹಾಯ ಆಯೋಗದ (ಯುಜಿಸಿ) ಅಧ್ಯಕ್ಷ ಜಗದೇಶ್ ಕುಮಾರ್ ಹೇಳಿದರು.
स्रोत: Zee News - 🏆 7. / 63 और पढो »

ಭೂಗತ ಪಾತಕಿ ದಾವೂದ್ ಜೊತೆ ಅಕ್ಷಯ್ ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ ಡ್ಯಾನ್ಸ್ ?Twinkle Khanna: ಆ ವೇಳೆ ಟ್ವಿಂಕಲ್ ಖನ್ನಾ ಜೊತೆ ದಾವೂದ್ ಇಬ್ರಾಹಿಂ ಸಂಪರ್ಕದಲ್ಲಿದ್ದರು ಎಂಬ ಸುದ್ದಿ ಬಂದಿತ್ತು.
स्रोत: Zee News - 🏆 7. / 63 और पढो »

Rajkumar Birthday: ರಾಜ್‌ ಕುಮಾರ್‌ 5 ಮಕ್ಕಳು.. 11 ಮೊಮ್ಮಕ್ಕಳು ಹೇಗಿದ್ದಾರೆ ನೋಡಿದ್ದೀರಾ? ಪುತ್ರರಂತೆ ಅಳಿಯ ಸಹ ಫೇಮಸ್‌ ನಟ !Rajkumar Family Photo: ನಟಸಾರ್ವಭೌಮ ಡಾ. ರಾಜ್‌ಕುಮಾರ್ ಇವರು ಜನಿಸಿದ್ದು ಏಪ್ರಿಲ್ 24, 1929ರಲ್ಲಿ. ರಾಜ್‌ ಕುಮಾರ್‌ ಅವರಿಗೆ 5 ಮಕ್ಕಳು ಮತ್ತು 11 ಮೊಮ್ಮಕ್ಕಳು.
स्रोत: Zee News - 🏆 7. / 63 और पढो »

Actor Shashikumar: ನಟ ಶಶಿ ಕುಮಾರ್‌ ಪತ್ನಿ ಹೇಗಿದ್ದಾರೆ ಗೊತ್ತಾ? ಕಷ್ಟದ ಸಮಯದಲ್ಲಿ ಬೆನ್ನೆಲುಬಾಗಿ ನಿಂತ ದಿಟ್ಟ ಮಹಿಳೆ ಇವರು!!Actor Shashikumar Wife: ಡ್ಯಾನ್ಸ್‌, ನಟನೆ, ಒಳ್ಳೆಯ ಸಂಭಾಷಣೆ ಮುಂತಾದ ಪರಿಣಿತಿ ಪಡೆದು ಸಿನಿರಂಗಕ್ಕೆ ಕಾಲಿಟ್ಟ ಚಿಗುರುಮೀಸೆ ಕೆಂಬಣ್ಣದ ಹುಡುಗ ನಟ ಶಶಿಕುಮಾರ್..‌ ಆರಂಭದಲ್ಲಿ ವಿಲನ್‌ ಪಾತ್ರದಲ್ಲಿ ನಟಿಸಿದ್ದ ನಟ ತನ್ನ ಅದ್ಭುತ ನಟನೆಯಿಂದಲೇ ಬಹುಬೇಗನೆ ನಾಯಕನಾಗುವ ಅವಕಾಶ ಗಿಟ್ಟಿಸಿಕೊಂಡರು..
स्रोत: Zee News - 🏆 7. / 63 और पढो »

Actor Vishnuvardhan: ಸಿನಿಮಾರಂಗ ಬಿಟ್ಟು ಕಾರ್‌ ಡ್ರೈವರ್‌ ಆಗಲು ನಿರ್ಧರಿಸಿದ್ದರಂತೆ ಡಾ. ವಿಷ್ಣುವರ್ಧನ್‌! ಕಾರಣವೇನು ಗೊತ್ತಾ?Actor Vishnuvardhan Life Story: ಪುಟ್ಟಣ್ಣ ಕಣಗಾಲ್‌ ಅವರ ನಾಗರಹಾವು ಸಿನಿಮಾದ ಮೂಲಕ ಚಂದನವನ ಪ್ರವೇಶಿಸಿದ ಸಂಪತ್‌ ಕುಮಾರ್‌ ಅಲಿಯಾಸ್‌ ವಿಷ್ಣುವರ್ಧನ್‌ ಅವರು ಆಂಗ್ರಿ ಯಂಗ್ಮ್ಯಾ ನ್ ಪಾತ್ರದ ಮೂಲಕ ಅಬ್ಬರಿಸಿದ್ದರು.. ಅಲ್ಲಿಂದ ತಮ್ಮ ಸಿನಿ ಜರ್ನಿಯನ್ನು ಮುಂದುವರೆಸಿದ ಇವರು ಚಿತ್ರರಂಗದ ಗಾಡ್‌ಫಾದರ್‌ ಆದರು..
स्रोत: Zee News - 🏆 7. / 63 और पढो »

ಪ್ರೀತಿಸಿ ಮದ್ವೆಯಾಗಿ ಮಗುವಿದ್ದರೂ ನಟಿ ಜೊತೆ ಅಫೇರ್! ಪತ್ನಿ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ನರಕ ಅನುಭವಿಸಿದ ಭಾರತೀಯ ಕ್ರಿಕೆಟಿಗ ಈತನೇ..!Ganguly Love Story: ಬಾಲಿವುಡ್ ನಾಯಕಿಯರು ಮತ್ತು ಕ್ರಿಕೆಟಿಗರ ನಡುವೆ ಅದೇನೋ ಪದಗಳಿಗೆ ನಿಲುಕದ ನಂಟಿದೆ. ಕೆಲವು ನಾಯಕಿಯರು ಕ್ರಿಕೆಟಿಗರನ್ನು ಮದುವೆಗಿದ್ದಾರೆ. ಅದಕ್ಕೆ ಉದಾಹರಣೆ, ಅನುಷ್ಕಾ ಶರ್ಮಾ-ವಿರಾಟ್ ಕೊಹ್ಲಿ, ಹರ್ಭಜನ್ ಸಿಂಗ್ ಮತ್ತು ಗೀತಾ ಬಸ್ರಾ ಹೀಗೆ ಅನೇಕರು.
स्रोत: Zee News - 🏆 7. / 63 और पढो »