ವಾಸ್ತವ ಅರಿಯದ ಟೀಕಾಕಾರರಿಂದ ಸಂಸ್ಕ್ರತಿ ಪಾಠ ಸಲ್ಲದುSachin Tendulkar: ಪ್ರತಿ ತಿಂಗಳೂ ಲಕ್ಷಗಟ್ಟಲೇ ಆದಾಯ.. ಸಚಿನ್ ತೆಂಡೂಲ್ಕರ್ ಎಷ್ಟು ಸಾವಿರ ಕೋಟಿ ಆಸ್ತಿಗೆ ಒಡೆಯ ಗೊತ್ತಾ?ಮುಂದಿನ ಒಂದು ವರ್ಷದವರೆಗೆ ಈ ರಾಶಿಯವರಿಗೆ ಸೋಲೇ ಇಲ್ಲ! ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುವುದು ಸಂಪತ್ತು!ಪ್ರತಿ ಕನಸು ನನಸಾಗುವ ಕಾಲಮೊಸರಿಗೆ ಕೇವಲ ಎರಡು ಹನಿ ಈ ತರಕಾರಿ ರಸ ಬೆರೆಸಿ ಹಚ್ಚಿದರೆ ಬಿಳಿ ಕೂದಲು ಬುಡದಿಂದಲೇ ಕಪ್ಪಾಗುವುದು!
ಹಣೆಗೆ ಕುಂಕುಮ ಇಡುವ ಸಂಸ್ಕೃತಿಯನ್ನು ಟೀಕಾಕಾರರಿಂದ ಕಲಿಯಬೇಕಿಲ್ಲ. ಸಾಮಾಜಿಕ ಜಾಲತಾಣದಲ್ಲಾಗಲಿ ಅಥವಾ ರಾಜಕಾರಣಿಗಳಾಗಲಿ ವಿಡಿಯೋಗಳನ್ನು ತಿರುಚಿ ಅಪಪ್ರಚಾರ ನಡೆಸುವ ಮೊದಲು ಪ್ರಜ್ಞಾವಂತಿಕೆ ರೂಢಿಸಿಕೊಳ್ಳಬೇಕು'ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪಾಲ್ಗೊಂಡಿದ್ದರೆಂದು ಕೆಲವರು ಅಪಪ್ರಚಾರ ನಡೆಸುತ್ತಿದ್ದಾರೆ. ಹೀಗೆ ಅಪಪ್ರಚಾರ ಮಾಡುವ ಮೊದಲು ವಾಸ್ತವವನ್ನು ಅರಿತುಕೊಳ್ಳಬೇಕು ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದ್ದಾರೆ.
ಬರ್ತ್ ಟ್ಯಾಕ್ಸ್ಯೂ ಇಲ್ಲ, ಡೆತ್ ಟ್ಯಾಕ್ಸ್ಯೂ ಇಲ್ಲ, ಪಿತ್ರೊಡಾ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ತೋರುತ್ತಿದ್ದಾರೆ.ಹಣೆಗೆ ಕುಂಕುಮ ಇರಿಸಿ, ಉಡಿ ತುಂಬಿ ಹರಸುತ್ತಿದ್ದಾರೆ.ಇಲ್ಲಿ, ಬಿಸಿಲ ಝಳ ಹೆಚ್ಚಿದೆ.ಬೆವರಿಗೆ ಕುಂಕುಮ ಮುಖದ ತುಂಬೆಲ್ಲಾ ಹರಡುತ್ತದೆ ಎನ್ನುವ ಕಾರಣಕ್ಕೆ ಮಾತ್ರ, ಕೆಲವು ಬಾರಿ ಕುಂಕುಮದ ಗಾತ್ರ ಚಿಕ್ಕದು ಮಾಡಿಕೊಂಡಿರಬಹುದು.ಇದನ್ನೇ ತಿರುಚಿದರೆ ಹೇಗೆ ಎಂದು ಗೀತಾ ಶಿವರಾಜ್ ಕುಮಾರ್ ಖಾರವಾಗಿ ಪ್ರಶ್ನಿಸಿದ್ದಾರೆ.
ರಾಜ್ಯದ ಜನರು ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಬಿಜೆಪಿಗರಿಗೆ ಟೀಕಿಸಲು ವಿಚಾರ ಇಲ್ಲದಂತಾಗಿದೆ. ಅದೇ ರೀತಿ, ಪಕ್ಷದಿಂದ ಹೊರಗುಳಿದು ಪಕ್ಷದ ಅಸ್ತಿತ್ವವೇ ಇಲ್ಲದವರೂ ಕೂಡಾ ಇಲ್ಲಿ ಅಪಪ್ರಚಾರಕ್ಕೆ ಮುಂದಾಗಿದ್ದಾರೆ.ಟೀಕಿಸುವ ಮೊದಲು ಪಕ್ಷದ ಅಸ್ತಿತ್ವ ಕಂಡುಕೊಳ್ಳಲಿ ಎಂದು ಕಿಡಿ ಕಾರಿದ್ದಾರೆ.ಶಿವಮೊಗ್ಗ ಕ್ಷೇತ್ರಕ್ಕೆ ಗೀತಾ ಶಿವರಾಜಕುಮಾರ ಅವರು ಸಮರ್ಥ ಸಂಸದರಾಗಿ ಹೊರಹೊಮ್ಮಲಿದ್ದಾರೆ ಎಂದು ಇದೇ ವೇಳೆ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದ್ದಾರೆ. ಇಲ್ಲಿನ ಮೂಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಗೀತಾ ಅವರಿಗೆ ಮತ ನೀಡಿ ಹರಸಬೇಕು ಎಂದು ವಿನಂತಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕಾಂಗ್ರೆಸ್ ತುಷ್ಟೀಕರಣ ರಾಜಕೀಯಕ್ಕೆ ಮುಸ್ಲೀಮರಿಗೆ ಮೀಸಲಾತಿಗೆ ಬೆಂಬಲಿಸುತ್ತದೆ: ಬಸವರಾಜ ಬೊಮ್ಮಾಯಿನೇಹಾ ಹೀರೆಮಠ ಕೊಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ನೀಡಲು ಸಿಐಡಿ ತನಿಖೆ ಚುರುಕು- ಸಿಎಂ ಸಿದ್ದರಾಮಯ್ಯಮಲಗುವ ಮುನ್ನ ಹೀಗೆ ಮಾಡಿದ್ರೆ, ಯಾವುದೇ ಪ್ರಯತ್ನವಿಲ್ಲದೆ ತೆಳ್ಳಗಾಗುತ್ತೀರಿ..
Geetha Shivarajkumar Statement Geetha Shivarajkumar Latest News Latest News On Geetha Shivarajkumar Lokasabha Election
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »