ಶನಿವಾರ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಕನಿಷ್ಠ ಪಕ್ಷ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ.ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಕನಿಷ್ಠ ಪಕ್ಷ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆSikandar to Pushpa 2: ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡ ನ್ಯಾಷನಲ್ ಕ್ರಶ್ ರಶ್ಮಿಕಾ: ಯಾವೆಲ್ಲಾ ಚಿತ್ರಗಳು ಗೊತ್ತೇ??: ಲೋಕಸಭಾ ಚುನಾವಣೆಯ ನಂತರ ರಾಜ್ಯ ಸರಕಾರ ಉರುಳಿ ಬೀಳಲಿದೆ ಎನ್ನುವ ಹೆಚ್ ಡಿ ಕುಮಾರಸ್ವಾಮಿ ಅವರ ಮಾತು ಬರೀ ಹಗಲುಗನಸು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಲೇವಡಿ ಮಾಡಿದ್ದಾರೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತದಾರರ ಮನ ಗೆದ್ದಿವೆ. ಫಲಿತಾಂಶದ ನಂತರ ಜೆಡಿಎಸ್ ಗತಿ ಏನಾಗಲಿದೆ ಕಾದು ನೋಡೋಣ ಎಂದರು. ಜೆಡಿಎಸ್ ಪಕ್ಷದ ಅನೇಕರು ಕಾಂಗ್ರೆಸ್ಸಿನ ಸಂಪರ್ಕದಲ್ಲಿ ಇದ್ದಾರೆ. ಪೆನ್ ಡ್ರೈವ್ ಪ್ರಕರಣವು ಅವರಿಗೆ ತಲೆನೋವಾಗಿ ಪರಿಣಮಿಸಿದೆ. ಪ್ರಜ್ವಲ್ ರೇವಣ್ಣನ ಕಾಮಕಾಂಡವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕುಮಾರಸ್ವಾಮಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಈ ಮೂಲಕ ಕ್ಲೀನ್ ಚಿಟ್ ತೆಗೆದುಕೊಂಡು, ಬಿಜೆಪಿಯಿಂದ ಪರಿಶುದ್ಧತೆಯ ಸರ್ಟಿಫಿಕೇಟ್ ಪಡೆದುಕೊಳ್ಳುವ ಯೋಜನೆ ಇದರ ಹಿಂದಿದೆ ಎಂದರು.ಸದ್ಯಕ್ಕೆ ನಡೆಯುತ್ತಿರುವ ಎಸ್’ಐಟಿ ತನಿಖೆ ಬಗ್ಗೆ ಓರ್ವ ಸಚಿವನಾಗಿ ನಾನು ಏನನ್ನೂ ಮಾತನಾಡಲು ಬಯಸುವುದಿಲ್ಲ. ಎಸ್’ಐಟಿ ತನ್ನ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆ 2024 ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್ ಬಿಜೆಪಿ ಕರ್ನಾಟಕ ಸುದ್ದಿ ರಾಜ್ಯ ರಾಜಕೀಯ ಅಪ್ಡೇಟ್ Minister MB Patil Lok Sabha Elections 2024 HD Kumaraswamy JDS BJP Karnataka News State Politics Update
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »