ಹೆದ್ದಾರಿಯಲ್ಲಿ ಲಾರಿ ತಡೆದು ಕಬ್ಬು ತಿಂದ ಆನೆ: ವಾಹನ ಸವಾರರ ಪರದಾಟ

  • 📰 Zee News
  • ⏱ Reading Time:
  • 58 sec. here
  • 6 min. at publisher
  • 📊 Quality Score:
  • News: 41%
  • Publisher: 63%

Viral News In Kannada समाचार

Elephant Attack,Traffic Jam On Karnataka-Tamil Nadu Border,Traffic Jam

Viral News: ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಈ ಆನೆ ದಾಂಧಲೆ ಸಾಮಾನ್ಯವಾಗಿದ್ದು, ಬಸ್ ನಲ್ಲಿದ್ದ ವ್ಯಕ್ತಿಯೊಬ್ಬರು ವೀಡಿಯೋವನ್ನು ಸೆರೆ ಹಿಡಿದಿದ್ದಾರೆ.

Viral News: ರಸ್ತೆ ಬದಿ ನಿಂತಿದ್ದ ಆನೆ ಕಬ್ಬು ತುಂಬಿದ್ದ ಲಾರಿ ಕಂಡಿದ್ದೇ ತಡ ಓಡೋಡಿ ಬಂದು ಕಬ್ಬಿಗೆ ಬಾಯಿ ಹಾಕಿದೆ. ಇದರಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಸಮಸ್ಯೆಯೂ ಉಂಟಾಗಿದೆ.Uric Acid: ಮೊಸರಿನಲ್ಲಿ ಈ ಹಣ್ಣು ಬೆರೆಸಿ ತಿನ್ನಿ.. ಗಂಟುಗಳಲ್ಲಿ ಅಂಟಿ ಕುಳಿತ ಯೂರಿಕ್ ಆಸಿಡ್‌ ಕರಗಿ ದೇಹದಿಂದ ಹೊರಹೋಗುವುದು! ಕೀಲು ನೋವು ಸಹ ತೊಲಗುವುದುಭಾರತದ ಈ ಆಟಗಾರನೇ ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟಿಗ: ಕೊಹ್ಲಿ, ಸಚಿನ್, ಧೋನಿ ಆಸ್ತಿ ಒಟ್ಟು ಸೇರಿಸಿದ್ರೂ ಸರಿಸಮಾನ ಬರಲ್ಲ ಇವರ ಆದಾಯ!

Traffic jam on Karnataka-Tamil Nadu border: ಕಬ್ಬು ತುಂಬಿದ್ದ ಲಾರಿಯೊಂದನ್ನು ಅಡ್ಡ ಹಾಕಿ ಆನೆಯೊಂದು ಕಬ್ಬು ಕಿತ್ತು ತಿಂದಿರುವ ಘಟನೆ ಚಾಮರಾಜನಗರ ಗಡಿಭಾಗವಾದ ಆಸನೂರಿನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಆನೆ ಕಬ್ಬು ತುಂಬಿದ್ದ ಲಾರಿ ಕಂಡಿದ್ದೇ ತಡ ಓಡೋಡಿ ಬಂದು ಕಬ್ಬಿಗೆ ಬಾಯಿ ಹಾಕಿದೆ. ಇದರಿಂದಾಗಿ ಕೆಲಕಾಲಸಮಸ್ಯೆಯೂ ಉಂಟಾಗಿದೆ. ಆನೆ ಅಡ್ಡ ಹಾಕುತ್ತಿದ್ದಂತೆ ಲಾರಿ ನಿಲ್ಲಿಸಿದ ಚಾಲಕ ಬಳಿಕ ಸ್ವಲ್ಪ ಸಮಯದ ನಂತರ ಲಾರಿ ಚಲಾಯಿಸಿದ್ದಾನೆ. ಈ ಆನೆ ದಾಂಧಲೆ ಸಾಮಾನ್ಯವಾಗಿದ್ದು, ಬಸ್ ನಲ್ಲಿದ್ದ ವ್ಯಕ್ತಿಯೊಬ್ಬರು ವೀಡಿಯೋವನ್ನು ಸೆರೆ ಹಿಡಿದಿದ್ದಾರೆ.ಪ್ರತ್ಯೇಕ ಘಟನೆಯಲ್ಲಿ ಇದಕ್ಕೂ ಮೊದಲು ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಸುಮಾರು 2 ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಆಗಿತ್ತು. ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಸುಮಾರು 3 ತಾಸು ಟ್ರಾಫಿಕ್ ಜಾಮ್ ಆಗಿತ್ತು ಎಂದು ವರದಿಯಾಗಿದೆ.

ವಾಸ್ತವವಾಗಿ, ಅತಿಭಾರ ಹೊತ್ತ ವಾಹನಗಳಿಗೆ ತಮಿಳುನಾಡು ಅರಣ್ಯ ಇಲಾಖೆಯ ದಂಡ ಪ್ರಯೋಗ ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ, ಚಾಮರಾಜನಗರದ ಗಡಿಯಲ್ಲಿರುವ ಅಸನೂರಲ್ಲಿ ವಾಹನಗಳನ್ನು ತಡೆದು ಸರಕುಗಳ ತೂಕ ಪರೀಕ್ಷಿಸಿ ಅನುಮತಿ ನೀಡಲಾಗುತ್ತಿದೆ. ಇದರಿಂದಾಗಿ, ಬಸ್, ಕಾರು, ಬೈಕ್ ಸವಾರರು ಟ್ರಾಫಿಕ್ ನಲ್ಲಿ ಸಿಲುಕಿ ಪರದಾಡುವಂತಾಗಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Elephant Attack Traffic Jam On Karnataka-Tamil Nadu Border Traffic Jam Karnataka-Tamil Nadu Border

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ಕಲ್ಲಂಗಡಿ ಹಣ್ಣು ತಿಂದ ಬಳಿಕ ಈ ಆಹಾರಗಳನ್ನು ಅಪ್ಪಿತಪ್ಪಿಯೂ ಸೇವಿಸಬೇಡಿ… ದೇಹಕ್ಕೆ ವಿಷವಾಗಿ ಪರಿಣಮಿಸುತ್ತೆ ಎಚ್ಚರ!Foods Not To Eat With Watermelon: ಕಲ್ಲಂಗಡಿ ಹಣ್ಣನ್ನು ತಿನ್ನುವಾಗ ಕೆಲವೊಂದು ವಿಷಯಗಳನ್ನು ಗಮನದಲ್ಲಿರಿಸಿಕೊಳ್ಳಬೇಕು. ಇಲ್ಲದಿದ್ದರೆ ಆರೋಗ್ಯಕ್ಕೆ ಹಾನಿಕಾರಕವಾಗಬಹುದು.
स्रोत: Zee News - 🏆 7. / 63 और पढो »

ಹೃದಯದ ಆರೋಗ್ಯವನ್ನು ಕಾಪಾಡುತ್ತೇ ಈ ಹಸಿರು ತರಕಾರಿ, ಆಹಾರದಲ್ಲಿ ಈ ರೀತಿ ಶಾಮೀಲುಗೊಳಿಸಿ!Okra Heart Healht Benefits: ಬೆಂಡೆಕಾಯಿ ನಮ್ಮ ಆರೋಗ್ಯ ರಕ್ಷಣೆಗೆ ಒಂದು ಉಪಯುಕ್ತ ತರಕಾರಿಯಾಗಿದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮೂಲಕ ಹೃದಯದ ಆರೋಗ್ಯವನ್ನು ಬಲಪಡಿಸುತ್ತದೆ. ಯಾವುದೇ ರೀತಿಯ ಹೃದ್ರೋಗವನ್ನು ತಡೆಗಟ್ಟಲು, ಲೇಡಿಫಿಂಗರ್ ಅನ್ನು ಆರೋಗ್ಯಕರ ರೀತಿಯಲ್ಲಿ ತಿನ್ನಬೇಕು.
स्रोत: Zee News - 🏆 7. / 63 और पढो »

ಮಾವು ಬೆಲೆಯ ಮೇಲೂ ಬಿಸಿಲಿನ ಹೊಡೆತ !ಮಂಡಿಯಲ್ಲಿಯೇ ಮಾವಿನ ಹಣ್ಣಿನ ಕೊರತೆ !Mango in market : ಈ ವರ್ಷ ಮಳೆ ಬಾರದ ಪರಿಣಾಮ ನೀರಿಕ್ಷೆಗೆ ತಕ್ಕಷ್ಟು ಹಣ್ಣುಗಳು ಮಂಡಿಗಳಿಗೆ ಬಂದಿಲ್ಲ.‌
स्रोत: Zee News - 🏆 7. / 63 और पढो »

ಜೇಬಲ್ಲಿ ಪೆನ್ ಡ್ರೈವ್, ಸಿ.ಡಿ ಇದೆ ಎಂದು ಹೆದರಿಸುವವನು ನಾನಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್D.K. Shivakumar: ಇದೆಲ್ಲವೂ ಹಳೇ ವಿಡಿಯೋ ಎಂದು ಸ್ವತಃ ರೇವಣ್ಣ ಅವರೇ ಒಪ್ಪಿಕೊಂಡಿದ್ದಾರೆ. ಉಪ್ಪು ತಿಂದವನು ನೀರು ಕುಡಿಯುತ್ತಾನೆ, ಈ ವಿಚಾರವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ನಾಯಕ ದೇವರಾಜೇಗೌಡ ಅವರು ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದಿದ್ದರು.
स्रोत: Zee News - 🏆 7. / 63 और पढो »

Jennifer Kotwal: ಸೆಂಚುರಿಸ್ಟಾರ್‌ ಜೊತೆಗೆ ʻಚುಕ್ಕು ಬುಕ್ಕು ರೈಲು..ʼ ಹೆಜ್ಜೆ ಹಾಕಿದ ಬೆಡಗಿ ಈಗ ಎಲ್ಲಿದ್ದಾರೆ ಗೊತ್ತೇ?ಟೂತ್‌ ಪೇಸ್ಟ್ ಜಾಹೀರಾತು ಈ ನಟಿಯ ವೃತ್ತಿ ಬದುಕನ್ನು ಸಂಪೂರ್ಣ ಬದಲಾಯಿಸಿತ್ತು. ಸಾಲು ಸಾಲು ಜಾಹೀರಾತನಲ್ಲಿ ನಟಿಸುತ್ತಿದ್ದ ಈ ನಟಿ ನಿರ್ದೇಶಕ ಪ್ರೇಮ್ ಕಣ್ಣಿಗೆ ಬಿದ್ದಿದ್ದರು.
स्रोत: Zee News - 🏆 7. / 63 और पढो »

Cricket News: ಸ್ಕೂಲ್ ಫೀಸ್‌ ಕಟ್ಟೋಕೆ 275 ರೂಪಾಯಿಗೂ ಪರದಾಡಿದ್ದ ಈ ಭಾರತೀಯ ಕ್ರಿಕೆಟಿಗ ಇಂದು 200 ಕೋಟಿಯ ಒಡೆಯ!!Happy Birthday Rohit Sharma: ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಇಂದು ತಮ್ಮ 37 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇದೇ ವೇಳೆ ಅವರ ಜೀವನದ ಕೆಲವು ಕುತೂಹಲಕಾರಿಯಾದ ವಿಚಾರಗಳು ಸದ್ದುಮಾಡುತ್ತಿವೆ..
स्रोत: Zee News - 🏆 7. / 63 और पढो »