500 ವರ್ಷಗಳ ನಂತರ ರೂಪಗೊಂಡ ಪಂಚ ದಿವ್ಯ ರಾಜಯೋಗ: ಯಾವ ರಾಶಿಗಳಿಗೆ ಶುಭ & ಅಶುಭ?

  • 📰 Zee News
  • ⏱ Reading Time:
  • 26 sec. here
  • 11 min. at publisher
  • 📊 Quality Score:
  • News: 45%
  • Publisher: 63%

Panch Divya Rajyoga 2024 समाचार

Taurus,Gemini,Capricorn

ಪಂಚ ದಿವ್ಯ ರಾಜಯೋಗ ವೃಷಭ ರಾಶಿಯವರ ಜೀವನವನ್ನೇ ಬದಲಾಯಿಸುತ್ತದೆ. ನೀವು ವಿವಾಹಿತರಾಗಿದ್ದರೆ ಮತ್ತು ದೀರ್ಘಕಾಲದವರೆಗೆ ಮಗುವನ್ನು ನಿರೀಕ್ಷಿಸುತ್ತಿದ್ದರೆ ಈ ಯೋಗದ ಅವಧಿಯಲ್ಲಿ ಮಗುವಿನ ಭಾವ್ಯವನ್ನು ಪಡೆಯಬಹುದು.

ಮಾಲವ್ಯ ರಾಜಯೋಗ, ಬುದ್ಧಾದಿತ್ಯ ರಾಜಯೋಗ, ಶಾಸ ರಾಜಯೋಗ, ಗಜಲಕ್ಷ್ಮೀ ರಾಜಯೋಗ ಮತ್ತು ಲಕ್ಷ್ಮೀ ನಾರಾಯಣ ರಾಜಯೋಗವೆಂಬ 5 ಶುಭ ಯೋಗಗಳು ಏಕಕಾಲದಲ್ಲಿ ರೂಪುಗೊಂಡಾಗ ಪಂಚ ದಿವ್ಯ ರಾಜಯೋಗ ಉಂಟಾಗುತ್ತದೆ.ಗ್ರಹಗಳು ಕಾಲ ಕಾಲಕ್ಕೆ ತಮ್ಮ ರಾಶಿಗಳನ್ನು ಬದಲಾಯಿಸುತ್ತಿರುತ್ತವೆ. ಗ್ರಹಗಳು ರಾಶಿ ಬದಲಾಯಿಸಿದಾಗ ಶುಭ ಹಾಗೂ ಅಶುಭ ಯೋಗಗಳು ರೂಪುಗೊಳ್ಳುತ್ತವೆ. ಇಂತಹ ಯೋಗಗಳ ಪರಿಣಾಮ ಎಲ್ಲಾ ರಾಶಿಗಳ ಜೀವನದಲ್ಲಿಯೂ ಕಾಣಬಹುದು. ಜ್ಯೋತಿಷ್ಯದ ಪ್ರಕಾರ 500 ವರ್ಷಗಳ ನಂತರ ಅಪರೂಪದ ಶುಭ ಯೋಗ ʼಪಂಚ ದಿವ್ಯ ರಾಜಯೋಗʼ ರೂಪುಗೊಂಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... ನಿಮ್ಮ ಆದಾಯದಲ್ಲಿ ಉತ್ತಮ ಏರಿಕೆ ಕಂಡುಬರಲಿದೆ. ಹೂಡಿಕೆಯಿಂದ ಉತ್ತಮ ಆದಾಯ ಪಡೆಯುವ ಸಾಧ್ಯತೆಗಳಿವೆ. ನೀವು ಉದ್ಯೋಗ ಹುಡುಕುತ್ತಿದ್ದರೆ, ಉದ್ಯೋಗಾವಕಾಶ ಸಿಗುತ್ತದೆ. ಎಲ್ಲಾ ವಿಷಯಗಳಲ್ಲಿ ಯಶಸ್ಸನ್ನು ಪಡೆಯಬಹುದು ಅಥವಾ ಅದೃಷ್ಟದ ಪರ ಕೆಲಸ ಮಾಡಬಹುದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿ ಯಶಸ್ವಿಯಾಗುತ್ತಾರೆ.

Taurus Gemini Capricorn Gajlaxmi Yoga Panch Divya Yoga Budhaditya Rajyog Mahalakshmi Yoga Astrology Astro Tips

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ದಿನಭವಿಷ್ಯ 29-05-2024: ಈ ರಾಶಿಯ ನಿರುದ್ಯೋಗಿಗಳಿಗೆ ಇಂದು ಶುಭ ದಿನBudhvara Dina Bhavishya In Kannada: ಇಂದು ವೈಶಾಖ ಮಾಸ, ಕೃಷ್ಣ ಪಕ್ಷ, ಷಷ್ಠಿ ತಿಥಿಯಂದು ಬುಧವಾರದ ದಿನ ಇಂದ್ರ ಯೋಗ ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ ಎಂದು ತಿಳಿಯಿರಿ.
स्रोत: Zee News - 🏆 7. / 63 और पढो »

ಕುತೂಹಲ ಮೂಡಿಸಿದೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ದ ಜಡ್ಜ್ ಮೆಂಟ್ ಟ್ರೇಲರ್ಯದ್ದಕಾಂಡ ಚಿತ್ರದಲ್ಲಿ ವಕೀಲರಾಗಿ ರವಿಚಂದ್ರನ್ ಮಾಡಿರುವ ಅಭಿನಯ ಇಂದಿಗೂ ಜನಪ್ರಿಯ. ಬಹಳ ವರ್ಷಗಳ ನಂತರ ಈ‌ ಚಿತ್ರದಲ್ಲಿ ಮತ್ತೆ ರವಿಚಂದ್ರನ್ ವಕೀಲರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
स्रोत: Zee News - 🏆 7. / 63 और पढो »

Gajalakshmi Rajyog: 12 ವರ್ಷಗಳ ಬಳಿಕ ಗುರು-ಶುಕ್ರ ಯುತಿಯಿಂದ ಗಜಲಕ್ಷ್ಮಿ ರಾಜಯೋಗ, ಈ ರಾಶಿಯವರಿಗೆ ಅಷ್ಟೈಶ್ವರ್ಯ ಪ್ರಾಪ್ತಿGuru Shukra Yuti Gajlaxmi Rajyog: ಸುಮಾರು 12 ವರ್ಷಗಳ ಬಳಿಕ ವೃಷಭ ರಾಶಿಯಲ್ಲಿ ಗುರು-ಶುಕ್ರರ ಮೈತ್ರಿಯಿಂದ ಗಜಲಕ್ಷ್ಮಿ ರಾಜಯೋಗ ನಿರ್ಮಾಣವಾಗುತ್ತಿದೆ. ಇದರಿಂದಾಗಿ ಕೆಲವು ರಾಶಿಯವರಿಗೆ ಆಚ್ಛೇದಿನ್ ಆರಂಭವಾಗಲಿದ್ದು ಅಷ್ಟೈಶ್ವರ್ಯ ಪ್ರಾಪ್ತಿಯಾಗಲಿದೆ ಎಂದು ಹೇಳಲಾಗುತ್ತಿದೆ.
स्रोत: Zee News - 🏆 7. / 63 और पढो »

Vastu Tips for Plants: ಮನೆ ಮುಂದೆ ಯಾವ ಸಸಿಗಳನ್ನು ನೆಡುವುದು ಶುಭ?Vastu Tips For Plants: ವಾಸ್ತು ಪ್ರಕಾರ, ಮನೆ ಮುಂದೆ ಕೆಲವು ಗಿಡಗಳನ್ನು ನೆಡುವುದು ಕುಟುಂಬದಲ್ಲಿ ಅಶಾಂತಿಯನ್ನು ಸೃಷ್ಟಿಸುತ್ತವೆ. ಅಂತೆಯೇ, ಕೆಲವು ಗಿಡ-ಮರಗಳು ಮನೆಯಲ್ಲಿ ಗ್ರಹ ದೋಷಗಳನ್ನು ನಿವಾರಿಸಿ, ಸಂಕಷ್ಟಗಳಿಂದ ಪರಿಹಾರವನ್ನು ನೀಡುತ್ತದೆ ಎಂದು ನಂಬಲಾಗಿದೆ. ಹಾಗಿದ್ದರೆ, ಮನೆ ಮುಂದೆ ಯಾವ ಗಿಡಗಳಿದ್ದರೆ ಒಳ್ಳೆಯದು ಎಂದು ತಿಳಿಯೋಣ...
स्रोत: Zee News - 🏆 7. / 63 और पढो »

ಸಂಸತ್ತಿನಲ್ಲಿ ಯಾವ ಸಂಸದ ಯಾವ ಸ್ಥಳದಲ್ಲಿ ಕುಳಿತುಕೊಳ್ಳಬೇಕು ಎನ್ನುವುದನ್ನು ನಿರ್ಧರಿಸುವುದು ಹೇಗೆ ಗೊತ್ತೇ?Lok Sabha Seating Arrangement: ಸಂಸತ್ತಿನ ಉಭಯ ಸದನಗಳಲ್ಲಿ ಸಂಸದರ ಆಸನ ವ್ಯವಸ್ಥೆಯನ್ನು ನಿಗದಿತ ನಿಯಮಗಳ ಪ್ರಕಾರ ಮಾಡಲಾಗಿದೆ. ಲೋಕಸಭೆಯಲ್ಲಿ ಯಾವ ಸಂಸದರು ಎಲ್ಲಿ ಕುಳಿತುಕೊಳ್ಳಬೇಕು ಎಂಬ ನಿರ್ಧಾರ ಲೋಕಸಭೆಯ ಸ್ಪೀಕರ್ ಕೈಯಲ್ಲಿದೆ.
स्रोत: Zee News - 🏆 7. / 63 और पढो »

ವೃಷಭದಲ್ಲಿ ಗುರು ಉದಯ.. ಈ ರಾಶಿಗಳಿಗೆ ರಾಜಯೋಗ, ಗುರುಬಲದಿಂದ ಹಿಡಿದ ಕೆಲಸದಲ್ಲಿ ಜಯ, ಅಪಾರ ಸಂಪತ್ತು, ಧನ ಕನಕ ಪ್ರಾಪ್ತಿ !Guru Uday In Vrishabha Effects: ಮೇ ತಿಂಗಳಲ್ಲಿ ಗುರು ವೃಷಭ ರಾಶಿಯಲ್ಲಿ ಉದಯವಾಗಲಿದ್ದು, ಕೆಲವು ರಾಶಿಗಳಿಗೆ ಇದು ಅದೃಷ್ಟ ತರಲಿದೆ.
स्रोत: Zee News - 🏆 7. / 63 और पढो »