Money Astro Tips : ಅಮಾವಾಸ್ಯೆ ದಿನ ಸ್ನಾನ ಮುಗಿಸಿ ಒಂದು ಬಟ್ಟಲಿಗೆ ಸ್ವಲ್ಪ ಅರಿಶಿನವನ್ನು ಹಾಕಿ ತದನಂತರ ಸ್ವಲ್ಪ ಅಕ್ಕಿ ಹಾಗೂ ಅರಿಶಿನವನ್ನು ಎಕ್ಕದ ಎಲೆಯ ಮೇಲೆ ಹಾಕಬೇಕು. ಈ ರೀತಿ 5 ಸೋಮವಾರಗಳ ಕಾಲ ಅಥವಾ 5 ಅಮಾವಾಸ್ಯೆಯ ದಿನ ಮಾಡಬೇಕು.5 ಸೋಮವಾರ ಅಥವಾ 5 ಅಮಾವಾಸ್ಯೆಯ ಪರಿಹಾರ ಮಾಡಬೇಕುVipreet Rajyoga 2024: ಗುರುವಿನ ವಿಪರೀತ ರಾಜಯೋಗದಿಂದ ಈ 3 ರಾಶಿಯವರು ಶ್ರೀಮಂತರಾಗುತ್ತಾರೆ!ಬಿಸಿಹಾಲಿಗೆ ಈ ಬೇರಿನ ಪುಡಿ ಬೆರೆಸಿ ಕುಡಿಯಿರಿ: ಸಂಧುಗಳಲ್ಲಿ ಅಂಟಿರುವ ಯೂರಿಕ್ ಆಸಿಡ್ ಕರಗುತ್ತೆ! ಮಂಡಿನೋವು ಸಹ ದೂರವಾಗುತ್ತೆಎಷ್ಟೇ ಕಷ್ಟಪಟ್ಟು ದುಡಿದರೂ ಅನೇಕರಿಗೆ ಹಣವು ಕೈಯಲ್ಲಿ ನಿಲ್ಲುವುದಿಲ್ಲ.
ಈ ರೀತಿಯ ಪರಿಹಾರವನ್ನು ಮಾಡಬೇಕಾದರೆ ನಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಮಾಡಬೇಕು. ತದನಂತರ ಎಕ್ಕದ ಮೇಲೆ ಇದ್ದ ಅರಿಶಿಣದಿಂದ ನಿಮ್ಮ ಹಣೆಗೆ ಬೊಟ್ಟು ಇಟ್ಟುಕೊಂಡು ನಿಮಗಿರುವ ಸಮಸ್ಯೆಗಳನ್ನು ಹೇಳಿಕೊಳ್ಳಬೇಕು. ದ ಈ ಪರಿಹಾರವನ್ನು ಶ್ರದ್ಧಾ-ಬಕ್ತಿಯಿಂದ ಮಾಡಿದರೆ ಹಣಕಾಸಿನ ಸಮಸ್ಯೆಗಳು ದೂರವಾಗಿ, ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಜೀವನದಲ್ಲಿ ಯಾವುದೇ ರೀತಿಯ ಹಣಕಾಸಿನ ಸಮಸ್ಯೆಗಳು ಬರುವುದಿಲ್ಲವೆಂದು ನಂಬಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬ್ಲಡ್ ಶುಗರ್ ಹೆಚ್ಚಾಗಿದೆ ಎನ್ನುವುದನ್ನು ಸಾರಿ ಹೇಳುತ್ತವೆ ಕೈ ಮತ್ತು ಕಾಲುಗಳಲ್ಲಿ ಕಾಣಿಸಿಕೊಳ್ಳುವ ಈ ಲಕ್ಷಣಗಳು!ನಿಮ್ಮ ಮುಖದಲ್ಲಿ ನೈಸರ್ಗಿಕ ಹೊಳಪು ಬೇಕೇ? ಹಾಗಾದರೆ ಬೆಳಗ್ಗೆ ಎದ್ದ ನಂತರ ಈ ಐದು ಕೆಲಸಗಳನ್ನು ಮಾಡಿ...
Lord Kuber Financial Success Money Matters Astrological Remedies Financial Stability Astrology Financial Life
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »