ಟೀಂ ಇಂಡಿಯಾದ ದಿಗ್ಗಜ ಇರ್ಫಾನ್ ಪಠಾಣ್ ಪತ್ನಿ ಯಾರು ಗೊತ್ತಾ? ಮದುವೆಯಾಗಿ 8 ವರ್ಷ ಕಾಲ ಮುಖ ತೋರಿಸದೆ ಬದುಕಿದ್ಳು ಈ ಸುಂದರಿಹಾರ್ಟ್ ಬ್ಲಾಕೇಜ್ ಉಂಟು ಮಾಡುವ ಕೊಲೆಸ್ಟ್ರಾಲ್ ಅನ್ನು ಸಂಪೂರ್ಣವಾಗಿ ಕರಗಿಸುತ್ತದೆ ಈ ಬೀಜ !ಒಂದೇ ಒಂದು ಚಮಚ ಸೇವಿಸಿದರೆ ಸಾಕು ! ಚಿನ್ನಸ್ವಾಮಿ ಸ್ಟೇಡಿಯಂ ಮ್ಯಾನೇಜ್ಮೆಂಟ್ ವಿರುದ್ದ ಎಫ್ಐಆರ್ ದಾಖಲಾಗಿದೆ. ಆರ್ಸಿಬಿ ಮತ್ತು ದೆಹಲಿ ಪಂದ್ಯ ವೀಕ್ಷಣೆ ವೇಳೆ ಕಳಪೆ ಆಹಾರ ನೀಡಿದ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.
ಚೈತನ್ಯ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಚಿನ್ನಸ್ವಾಮಿ ಸ್ಟೇಡಿಯಂ ಮ್ಯಾನೇಜ್ಮೆಂಟ್ ವಿರುದ್ದ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಚೈತನ್ಯ ಅವರು ಕತಾರ್ ಏರ್ವೇಸ್ ಫ್ಯಾನ್ ಸ್ಟಾಂಡ್ ನಲ್ಲಿ ಪಂದ್ಯ ವೀಕ್ಷಣೆಗೆ ಬಂದಿದ್ದರು.ಸ್ಟೇಡಿಯಂ ನ ಕತಾರ್ ಏರ್ವೇಸ್ ಫ್ಯಾನ್ ಸ್ಟಾಂಡ್ ನಲ್ಲಿ ಡ್ರೈ ಜಾಮೂನ್ ಮತ್ತು ಗೀ ರೈಸ್ ಪಡೆದಿದ್ದರು. ನಂತರ ಪುಡ್ ಪಾಯ್ಸನ್ ಆಗಿ ಸ್ಟೇಡಿಯಂ ನಲ್ಲಿ ಕುಸಿದುಬಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಊಟದಲ್ಲಿ ಫುಡ್ ಪಾಯಿಸನ್ ಆಗಿದೆಯೆಂದು ವೈದ್ಯರು ದೃಡಪಡಿಸಿದ್ದರು.
ಆರೋಗ್ಯ ಹದಗೆಡಲು ಸ್ಟೇಡಿಯಂ ನ ಕ್ಯಾಂಟೀನ್ ಊಟ ಹಾಗೂ ಮ್ಯಾನೇಜ್ಮೆಂಟ್ ಕಾರಣವೆಂದು ಚೈತನ್ಯ ಎಂಬುವವರು ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಪ್ರೀತಿಯನ್ನು ವ್ಯಕ್ತಪಡಿಸಲು ಇಲ್ಲಿದೆ ರಹಸ್ಯ ಸಂಖ್ಯೆ...! ಯಾವ ಪ್ರೇಮಿಗಳಿಗೂ ಈ ಸಂಖ್ಯೆಯನ್ನು ಡಿಕೋಡ್ ಮಾಡಲು ಸಾಧ್ಯವಿಲ್ಲ...
Chinnaswamy Stadium Management IPL 2024 ಆರ್ಸಿಬಿ ಮತ್ತು ದೆಹಲಿ ಪಂದ್ಯ FIR Against Chinnaswamy Stadium Management ಚಿನ್ನಸ್ವಾಮಿ ಸ್ಟೇಡಿಯಂ
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »