Darshan Arrest Live Updates: ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲು

  • 📰 Zee News
  • ⏱ Reading Time:
  • 23 sec. here
  • 22 min. at publisher
  • 📊 Quality Score:
  • News: 83%
  • Publisher: 63%

Darshan In Police Custody समाचार

Darshan Arrest Live Updates,Sandalwood Star Actor Darshan,ದರ್ಶನ್‌ ಬಂಧನ

Darshan Arrest Live Updates: ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲು

Darshan case : ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲು ಪವಿತ್ರ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿ ಎಂಬುವರ ಹತ್ಯೆ ಮಾಡಲಾಗಿದೆ. ಪ್ರಕರಣದಲ್ಲಿ ನಟ ದರ್ಶನ್ ‌ ಸೇರಿದಂತೆ ಒಟ್ಟು 14 ಜನರ ಬಂಧನವಾಗಿದೆ. ನಟ ಅರೆಸ್ಟ್‌ ಆದ ಬೆನ್ನಲ್ಲೆ, ಡೇವಿಲ್‌ ಸಿನಿಮಾ ನಿರ್ಮಾಪಕರು ಸೇರಿದಂತೆ, ಅವರ ಜೊತೆ ಸಿನಿಮಾ ಮಾಡಬೇಕು ಅಂದುಕೊಂಡು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲಾಗಿದ್ದಾರೆ. ಅದಕ್ಕೆ ಕಾರಣ ಕೊಲೆ ಪ್ರಕರಣದಲ್ಲಿ ಅಂದರ್‌ ಆಗಿರುವ ದರ್ಶನ್‌ಗೆ ಬೆಲ್ ಸಿಗೋದು ಡೌಟ್‌ ಎನ್ನಲಾಗಿದೆ.. ದರ್ಶನ್‌ಗೆ ಹಣ ಕೊಟ್ಟ ನಿರ್ಮಾಪಕರು ಯಾರ್ಯಾರು..

?ಡೆವಿಲ್‌ ಸಿನಿಮಾಗೆ ದರ್ಶನ್ ಬರೋಬ್ಬರಿ 22 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ. ಸಿಂಧೂರ ಲಕ್ಷ್ಮಣ ಸಿನಿಮಾಗೆ 3 ಕೋಟಿ ರೂ. ಅಡ್ವಾನ್ಸ್ ಹಣ ಪಡೆದಿದ್ದಾರೆ.. ಜೋಗಿ ಪ್ರೇಮ್ ನಿರ್ದೇಶನದ ಮುಂಬರುವ ಸಿನಿಮಾಗೆ ದರ್ಶನ್ ಅಡ್ವಾನ್ಸ್ ಹಣ ಅಂತಾ ದರ್ಶನ್ 3 ರಿಂದ 5 ಕೋಟಿ ಪಡೆದಿದ್ದಾರೆ ಅನ್ನೋದು ಗಾಂಧಿನಗರದ ಮಾತು. ನಿರ್ಮಾಪಕರಾದ ಬಿ.ವಿ.ಎಸ್. ಎನ್ ಪ್ರಸಾದ್ ಜೊತೆ ಸಿನಿಮಾ ಮಾತಕಥೆ ಆಗಿ 25 ಲಕ್ಷ ಅಡ್ವಾನ್ಸ್ ಹಣ ಪಡೆದಿದ್ದಾರಂತೆ‌. ತಮಿಳು ನಿರ್ಮಾಪಕ ರಮೇಶ್ ಪಿಳ್ಳೈ ಜೊತೆ ಚಿತ್ರ ಮಾಡುವುದಾಗಿ ದರ್ಶನ್ ಅಡ್ವಾನ್ಸ್ ಹಣ ಅಂತಾ 25 ಲಕ್ಷ ಪಡೆದಿದ್ದಾರಂತೆ.

Darshan Arrest Live Updates Sandalwood Star Actor Darshan ದರ್ಶನ್‌ ಬಂಧನ ನಟ ದರ್ಶನ್ ಪವಿತ್ರ ಗೌಡ ಕೊಲೆಯ ಬಗ್ಗೆ ದರ್ಶನ್ ಹೇಳಿಕೆ ದರ್ಶನ್ ಪೊಲೀಸ್ ಕಸ್ಟಡಿ ದರ್ಶನ್ ಸುದ್ದಿ ದರ್ಶನ್ ಪತ್ನಿ ವಯಸ್ಸು ಕೊಲೆ ಪ್ರಕರಣದಲ್ಲಿ ದರ್ಶನ್ ಲಾಕ್ ರೇಣುಕಾಸ್ವಾಮಿ ಕೊಲೆ ಪ್ರಕರಣ Darshan Arrest News Darshan Statement About Murder Darshan Police Custody Darshan News Pavithra Gowda Darshan News Kannada Darshan Movies Darshan Wife Age Darshan Locked In Murder Case

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

‘ಕೋಟಿ’ಯಲ್ಲಿ ಮಿಂಚಲು ನವಪ್ರತಿಭೆಗಳು ರೆಡಿಕೋಟಿ ಚಿತ್ರದ ಇನ್ನೊಂದು ವಿಶೇಷತೆ ಇಬ್ಬರು ಹೊಸ ಪ್ರತಿಭೆಗಳು. ಕೋಟಿ ಯಲ್ಲಿ ಧನಂಜಯ್ಗೆ ತಾಯಿಯಾಗಿ ತಾರಾ ಅಭಿನಯಿಸಿದ್ದರೆ, ತಮ್ಮ - ತಂಗಿಯಾಗಿ ಪೃಥ್ವಿ ಶಾಮನೂರು ಮತ್ತು ತನುಜಾ ವೆಂಕಟೇಶ್ ಅಭಿನಯಿಸಿದ್ದಾರೆ.
स्रोत: Zee News - 🏆 7. / 63 और पढो »

OMG: ₹300 ಕೋಟಿ ಆಸ್ತಿಗಾಗಿ ₹1 ಕೋಟಿ ಕೊಟ್ಟು ಮಾವನ ಹತ್ಯೆ ಮಾಡಿಸಿದ ಸೊಸೆ!ಘಟನೆ ನಡೆದ ದಿನ ಪುರುಷೋತ್ತಮ ಪುಟ್ಟೇವಾರ್ ಅವರು ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದ ಪತ್ನಿ ಶಕುಂತಲಾರನ್ನು ಭೇಟಿಯಾಗಲು ಆಸ್ಪತ್ರೆಗೆ ತೆರಳಿದ್ದರು. ಆಸ್ಪತ್ರೆಯಿಂದ ವಾಪಸ್‌ ಮನೆಗೆ ಬರುವಾಗ ಕಾರು ಅವರ ಮೇಲೆ ಹರಿದಿತ್ತು. ಹೀಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.
स्रोत: Zee News - 🏆 7. / 63 और पढो »

ಸ್ಯಾಂಡಲ್‌ವುಡ್‌ನ ಶ್ರೀಮಂತ ನಟಿ ರಾಧಿಕಾ ಕುಮಾರಸ್ವಾಮಿ.. ಎಷ್ಟು ಕೋಟಿ ಆಸ್ತಿಯ ಒಡತಿ ಗೊತ್ತೇ?Radhika Kumaraswamy Net Worth: ಸ್ಯಾಂಡಲ್‌ವುಡ್‌ ಸ್ವೀಟಿ ನಟಿ ರಾಧಿಕಾ ಕುಮಾರಸ್ವಾಮಿ ನೂರಾರು ಕೋಟಿ ಆಸ್ತಿಗೆ ಒಡತಿಯಾಗಿದ್ದಾರೆ.
स्रोत: Zee News - 🏆 7. / 63 और पढो »

Bengaluru Liquor Ban for Dry Days: ಬೆಂಗಳೂರಿನಲ್ಲಿ ಮಧ್ಯ ನಿಷೇಧ: ಅಬಕಾರಿ ಇಲಾಖೆ ದಿನಕ್ಕೆ ₹100 ಕೋಟಿ ನಷ್ಟ ಸಾಧ್ಯತೆಮಾಧ್ಯಮಗಳ ವರದಿಯ ಪ್ರಕಾರ, ಮದ್ಯ ಮಾರಾಟ ನಿಷೇಧದಿಂದಾಗಿ ಅಬಕಾರಿ ಇಲಾಖೆಯು ಪ್ರತಿದಿನ ₹ 100 ಕೋಟಿ ಆದಾಯವನ್ನು ಕಳೆದುಕೊಳ್ಳುವ ನಿರೀಕ್ಷೆಯಿದೆ.
स्रोत: Zee News - 🏆 7. / 63 और पढो »

Prabhas: ಕೋಟಿ ಕೋಟಿ ಸಂಭಾವನೆ ಪಡೆಯುವ ಡಾರ್ಲಿಂಗ್‌ ಪ್ರಭಾಸ್‌ ʻಕಣ್ಣಪ್ಪʼ ಚಿತ್ರದಲ್ಲಿ ಫ್ರೀಯಾಗಿ ನಟಿಸಲಿದ್ದಾರೆ: ಕಾರಣವೇನು ಗೊತ್ತೇ??ಸದ್ಯ ನಟ ಪ್ರಭಾಸ್‌ ಕಣ್ಣಪ್ಪ ಸಿನಿಮಾದಲ್ಲಿ ಶಿವನ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎಂಬ ವಿಷಯ ಹಲವಾರು ದಿನಗಳ ಹಿಂದೆಯೇ ಹೊರ ಬಂದಿತ್ತು.
स्रोत: Zee News - 🏆 7. / 63 और पढो »

Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest in murder case: ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.
स्रोत: Zee News - 🏆 7. / 63 और पढो »