Darshan case : ದರ್ಶನ್ ಯಡವಟ್ಟು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲು ಪವಿತ್ರ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿ ಎಂಬುವರ ಹತ್ಯೆ ಮಾಡಲಾಗಿದೆ. ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 14 ಜನರ ಬಂಧನವಾಗಿದೆ. ನಟ ಅರೆಸ್ಟ್ ಆದ ಬೆನ್ನಲ್ಲೆ, ಡೇವಿಲ್ ಸಿನಿಮಾ ನಿರ್ಮಾಪಕರು ಸೇರಿದಂತೆ, ಅವರ ಜೊತೆ ಸಿನಿಮಾ ಮಾಡಬೇಕು ಅಂದುಕೊಂಡು ಕೋಟಿ ಕೋಟಿ ಹಣ ಹಾಕಿರುವ ನಿರ್ಮಾಪಕರು ಕಂಗಾಲಾಗಿದ್ದಾರೆ. ಅದಕ್ಕೆ ಕಾರಣ ಕೊಲೆ ಪ್ರಕರಣದಲ್ಲಿ ಅಂದರ್ ಆಗಿರುವ ದರ್ಶನ್ಗೆ ಬೆಲ್ ಸಿಗೋದು ಡೌಟ್ ಎನ್ನಲಾಗಿದೆ.. ದರ್ಶನ್ಗೆ ಹಣ ಕೊಟ್ಟ ನಿರ್ಮಾಪಕರು ಯಾರ್ಯಾರು..
?ಡೆವಿಲ್ ಸಿನಿಮಾಗೆ ದರ್ಶನ್ ಬರೋಬ್ಬರಿ 22 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ. ಸಿಂಧೂರ ಲಕ್ಷ್ಮಣ ಸಿನಿಮಾಗೆ 3 ಕೋಟಿ ರೂ. ಅಡ್ವಾನ್ಸ್ ಹಣ ಪಡೆದಿದ್ದಾರೆ.. ಜೋಗಿ ಪ್ರೇಮ್ ನಿರ್ದೇಶನದ ಮುಂಬರುವ ಸಿನಿಮಾಗೆ ದರ್ಶನ್ ಅಡ್ವಾನ್ಸ್ ಹಣ ಅಂತಾ ದರ್ಶನ್ 3 ರಿಂದ 5 ಕೋಟಿ ಪಡೆದಿದ್ದಾರೆ ಅನ್ನೋದು ಗಾಂಧಿನಗರದ ಮಾತು. ನಿರ್ಮಾಪಕರಾದ ಬಿ.ವಿ.ಎಸ್. ಎನ್ ಪ್ರಸಾದ್ ಜೊತೆ ಸಿನಿಮಾ ಮಾತಕಥೆ ಆಗಿ 25 ಲಕ್ಷ ಅಡ್ವಾನ್ಸ್ ಹಣ ಪಡೆದಿದ್ದಾರಂತೆ. ತಮಿಳು ನಿರ್ಮಾಪಕ ರಮೇಶ್ ಪಿಳ್ಳೈ ಜೊತೆ ಚಿತ್ರ ಮಾಡುವುದಾಗಿ ದರ್ಶನ್ ಅಡ್ವಾನ್ಸ್ ಹಣ ಅಂತಾ 25 ಲಕ್ಷ ಪಡೆದಿದ್ದಾರಂತೆ.
Darshan Arrest Live Updates Sandalwood Star Actor Darshan ದರ್ಶನ್ ಬಂಧನ ನಟ ದರ್ಶನ್ ಪವಿತ್ರ ಗೌಡ ಕೊಲೆಯ ಬಗ್ಗೆ ದರ್ಶನ್ ಹೇಳಿಕೆ ದರ್ಶನ್ ಪೊಲೀಸ್ ಕಸ್ಟಡಿ ದರ್ಶನ್ ಸುದ್ದಿ ದರ್ಶನ್ ಪತ್ನಿ ವಯಸ್ಸು ಕೊಲೆ ಪ್ರಕರಣದಲ್ಲಿ ದರ್ಶನ್ ಲಾಕ್ ರೇಣುಕಾಸ್ವಾಮಿ ಕೊಲೆ ಪ್ರಕರಣ Darshan Arrest News Darshan Statement About Murder Darshan Police Custody Darshan News Pavithra Gowda Darshan News Kannada Darshan Movies Darshan Wife Age Darshan Locked In Murder Case
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »