Darshan case : ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಹಾಗೂ ಡಿ ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿ ತನಿಖೆಯನ್ನ ಎದುರಿಸುತ್ತಿದೆ.. ನಿನ್ನೆ ನಟ ಬಂಧನ ಬೆನ್ನಲ್ಲೇ ಪೊಲೀಸರು ಕೊಲೆ ಪ್ರಕರಣವನ್ನ ತೀವ್ರ ತನಿಖೆ ನಡೆಸುತ್ತಿದ್ದಾರೆ.. ಹಾಗಾದರೆ ನಟ ದರ್ಶನ ತನಿಖಾಧಿಕಾರಿ ಮುಂದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಏನೆಲ್ಲಾ ಬಾಯಿಬಿಟ್ಟಿದ್ದಾನೆ ಎಂಬುದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ.ನಟ ದರ್ಶನ ಹಾಗೂ ಪವಿತ್ರ ಗೌಡ ಗೆ ತನಿಖಾಧಿಕಾರಿಯಿಂದ ಡ್ರಿಲ್..
ಇನ್ನೂ ಚಿತ್ರದುರ್ಗದಲ್ಲಿ ಜೂನ್ 8 ರಂದು ಬೆಳಗ್ಗೆ 11 ಗಂಟೆಗೆ ರೇಣುಕಾಸ್ವಾಮಿಯನ್ನು ರಾಘವೇಂದ್ರ & ಟೀಂ ನಿಂದ ಕಿಡ್ನಾಪ್ ಮಾಡಲಾಗಿತ್ತು. ಚಿತ್ರದುರ್ಗದಿಂದ ನೇರವಾಗಿ ಮಧ್ಯಾಹ್ನದ ವೇಳೆಗೆ ಆರ್.ಆರ್.ನಗರ ಪಟ್ಟಣಗೆರೆ ಶೆಡ್ ಬಳಿ ಕರೆದೊಯ್ದಿದ್ದರು. ಅಷ್ಟೋತ್ತಿಗಾಗಲೇ ವಿನಯ್, ಕಾರ್ತಿಕ್, ಪ್ರದೋಶ್, ನಿಖಿಲ್, ಕೇಶವಮೂರ್ತಿ, ನಂದೀಶ್, ದೀಪಕ್, ನಾಗರಾಜ್ ಶೆಡ್ ಬಳಿ ಇದ್ರು. ರೇಣುಕಾಸ್ವಾಮಿ ಕರೆದುಕೊಂಡು ಹೋಗುತ್ತಿದ್ದ ಹಾಗೇ ಹಿಗ್ಗಾಮುಗ್ಗಾ ಥಳಿಸಿದ್ರು. ಸಂಜೆ ಐದರ ಸುಮಾರಿಗೆ ಶೆಡ್ ಗೆ ದರ್ಶನ್ ಹಾಗೂ ಪವಿತ್ರಗೌಡ ಎಂಟ್ರಿ ಕೊಟ್ಟಿದ್ದಾರೆ. ಮೊದಲೇ ಕೋಪದಲ್ಲಿದ್ದ ದರ್ಶನ್ ನಿಂದ ರೇಣುಕಾಸ್ವಾಮಿ ಮೇಲೆ ಹಲ್ಲೆಯಾಗಿದೆ.
ದರ್ಶನ್ ಕೇಸ್ ದರ್ಶನ್ ಪತ್ನಿ ರೇಣುಕಾ ಸ್ವಾಮಿ ಚಿತ್ರದುರ್ಗ ರೇಣುಕಾ ಸ್ವಾಮಿ ರೇಣುಕಾ ಸ್ವಾಮಿ ಹತ್ಯೆ ದರ್ಶನ್ ಹತ್ಯೆ ಪ್ರಕರಣ ನಟ ದರ್ಶನ್ ಹತ್ಯೆ ಪ್ರಕರಣ Darshan Darshan Case Renuka Swamy Chitradurga Who Is Renuka Swamy Darshan Murder Case Darshan Pavithra Gowda Darshan Murder Case News Darshan News Darshan Wife Darshan Murder Video
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »
स्रोत: Zee News - 🏆 7. / 63 और पढो »