Darshan case : 11 ಗಂಟೆಗೆ ಕಿಡ್ನಾಪ್, 6.30 ಕೊಲೆ..! ನಾನು ಏನೂ ತಪ್ಪು ಮಾಡಿಲ್ಲ ಎಂದ ʼಡಿ ಬಾಸ್‌ʼ

  • 📰 Zee News
  • ⏱ Reading Time:
  • 26 sec. here
  • 19 min. at publisher
  • 📊 Quality Score:
  • News: 73%
  • Publisher: 63%

ನಟ ದರ್ಶನ್‌ समाचार

ದರ್ಶನ್‌ ಕೇಸ್‌,ದರ್ಶನ್‌ ಪತ್ನಿ,ರೇಣುಕಾ ಸ್ವಾಮಿ

Darshan murder case latest updates : ನಟ ದರ್ಶನ ಹಾಗೂ ಪವಿತ್ರ ಗೌಡ ಸೇರಿ 13 ಜನರನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು. ಎಲ್ಲಾ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರಿಪಡಿಸಿ ಆರು ದಿನ ಪೊಲೀಸ್ ಕಸ್ಟಡಿಗೆ ‌ಪಡೆದುಕೊಂಡಿದ್ದರು. ಇಂದು ಸಹ ಡಿಸಿಪಿ ಗಿರೀಶ್ ನಾಲ್ಕು ಗಂಟೆಗಳ ಕಾಲ ನಟ ದರ್ಶನ ವಿಚಾರಣೆ ನಡೆಸಿದ್ದಾರೆ.

Darshan case : ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಹಾಗೂ ಡಿ ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿ ತನಿಖೆಯನ್ನ ಎದುರಿಸುತ್ತಿದೆ.. ನಿನ್ನೆ ನಟ ಬಂಧನ ಬೆನ್ನಲ್ಲೇ ಪೊಲೀಸರು ಕೊಲೆ ಪ್ರಕರಣವನ್ನ ತೀವ್ರ ತನಿಖೆ ನಡೆಸುತ್ತಿದ್ದಾರೆ.. ಹಾಗಾದರೆ ನಟ ದರ್ಶನ ತನಿಖಾಧಿಕಾರಿ ಮುಂದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಏನೆಲ್ಲಾ ಬಾಯಿಬಿಟ್ಟಿದ್ದಾನೆ ಎಂಬುದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ.ನಟ ದರ್ಶನ ಹಾಗೂ ಪವಿತ್ರ ಗೌಡ ಗೆ ತನಿಖಾಧಿಕಾರಿಯಿಂದ ಡ್ರಿಲ್..

ಇನ್ನೂ ಚಿತ್ರದುರ್ಗದಲ್ಲಿ ಜೂನ್ 8 ರಂದು ಬೆಳಗ್ಗೆ 11 ಗಂಟೆಗೆ ರೇಣುಕಾಸ್ವಾಮಿಯನ್ನು ರಾಘವೇಂದ್ರ & ಟೀಂ ನಿಂದ ಕಿಡ್ನಾಪ್ ಮಾಡಲಾಗಿತ್ತು. ಚಿತ್ರದುರ್ಗದಿಂದ ನೇರವಾಗಿ ಮಧ್ಯಾಹ್ನದ ವೇಳೆಗೆ ಆರ್.ಆರ್.ನಗರ ಪಟ್ಟಣಗೆರೆ ಶೆಡ್ ಬಳಿ ಕರೆದೊಯ್ದಿದ್ದರು. ಅಷ್ಟೋತ್ತಿಗಾಗಲೇ ವಿನಯ್, ಕಾರ್ತಿಕ್, ಪ್ರದೋಶ್, ನಿಖಿಲ್, ಕೇಶವಮೂರ್ತಿ, ನಂದೀಶ್, ದೀಪಕ್, ನಾಗರಾಜ್ ಶೆಡ್ ಬಳಿ ಇದ್ರು. ರೇಣುಕಾಸ್ವಾಮಿ ಕರೆದುಕೊಂಡು ಹೋಗುತ್ತಿದ್ದ ಹಾಗೇ ಹಿಗ್ಗಾಮುಗ್ಗಾ ಥಳಿಸಿದ್ರು. ಸಂಜೆ ಐದರ ಸುಮಾರಿಗೆ ಶೆಡ್ ಗೆ ದರ್ಶನ್ ಹಾಗೂ ಪವಿತ್ರಗೌಡ ಎಂಟ್ರಿ ಕೊಟ್ಟಿದ್ದಾರೆ. ಮೊದಲೇ ಕೋಪದಲ್ಲಿದ್ದ ದರ್ಶನ್ ನಿಂದ ರೇಣುಕಾಸ್ವಾಮಿ ಮೇಲೆ ಹಲ್ಲೆಯಾಗಿದೆ.

ದರ್ಶನ್‌ ಕೇಸ್‌ ದರ್ಶನ್‌ ಪತ್ನಿ ರೇಣುಕಾ ಸ್ವಾಮಿ ಚಿತ್ರದುರ್ಗ ರೇಣುಕಾ ಸ್ವಾಮಿ ರೇಣುಕಾ ಸ್ವಾಮಿ ಹತ್ಯೆ ದರ್ಶನ್‌ ಹತ್ಯೆ ಪ್ರಕರಣ ನಟ ದರ್ಶನ್‌ ಹತ್ಯೆ ಪ್ರಕರಣ Darshan Darshan Case Renuka Swamy Chitradurga Who Is Renuka Swamy Darshan Murder Case Darshan Pavithra Gowda Darshan Murder Case News Darshan News Darshan Wife Darshan Murder Video

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನಟ ದರ್ಶನ್ ಅರೆಸ್ಟ್‌ ಕೇಸ್: ಕೊಲೆಯಾದ ದುರ್ದೈವಿ ರೇಣುಕಾ ಸ್ವಾಮಿ ಯಾರು ಗೊತ್ತಾ? ಪತ್ನಿ 5 ತಿಂಗಳ ಗರ್ಭಿಣಿ!Actor Darshan Arrest Case: ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಅವರನ್ನು ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.. ಮಾಹಿತಿ ಪ್ರಕಾರ ಮೃತ ವ್ಯಕ್ತಿಯ ಮರ್ಮಾಂಗಕ್ಕೆ ಬಲವಾದ ಪೆಟ್ಟು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
स्रोत: Zee News - 🏆 7. / 63 और पढो »

ಡಿ ಬಾಸ್‌ ಅಭಿನಯದ ರಾಬರ್ಟ್‌ ಸಿನಿಮಾ ರೀ ರಿಲೀಸ್‌!Robert Re release: ಕನ್ನಡ ಚಿತ್ರರಂಗದಲ್ಲಿ ಭಾರಿ ಸೌಂಡ್‌ ಮಾಡಿದ್ದ ಡಿ ಬಾಸ್‌ ನಟನೆಯ ‘ರಾಬರ್ಟ್‌ʼ ಚಿತ್ರ ರೀ ರಿಲೀಸ್‌ಗೆ ಸಜ್ಜಾಗಿದೆ. ಹಾಗಾದರೆ ಸಿನಿಮಾ ರೀ ರಿಲೀಸ್‌ ಯಾವಾಗ? ಯಾವ ಯಾವ ಥಿಯೇಟರ್‌ನಲ್ಲಿ ಸಿನಿಮಾ ತೆರೆ ಕಾಣಲಿದೆ? ಈ ಸ್ಟೋರಿ ಓದಿ.
स्रोत: Zee News - 🏆 7. / 63 और पढो »

ಆರ್’ಸಿಬಿ ಮತ್ತು ವಿರಾಟ್ ಕೊಹ್ಲಿ ನಾನು ಮಾಡಿದ ಅತ್ಯುತ್ತಮ ನಿರ್ಧಾರಗಳು ಎಂದ ವಿಜಯ್ ಮಲ್ಯVijay Mallya Statement About Virat Kohli: RCB IPL 2024ರಲ್ಲಿ ನಂಬಲಾಗದ ರೀತಿಯಲ್ಲಿ ಪ್ಲೇಆಫ್’ಗೆ ಪ್ರವೇಶಿಸಿತು. ಇದೇ ವೇಳೆ ವಿಜಯ್ ಮಲ್ಯ ಕೂಡ X ನಲ್ಲಿ ಪೋಸ್ಟ್ ಮಾಡಿದ್ದು ಹೀಗೆ ಬರೆದಿದ್ದಾರೆ,
स्रोत: Zee News - 🏆 7. / 63 और पढो »

ದರ್ಶನ್‌ ಅರೆಸ್ಟ್‌ ಆಗ್ತಿದ್ದಂತೆ ಮನನೊಂದ ಪತ್ನಿ ವಿಜಯಲಕ್ಷ್ಮಿ ದಿಟ್ಟ ನಿರ್ಧಾರ? ಮುರಿದೇ ಹೋಯ್ತಾ ಈ ಸಂಬಂಧ!?Vijayalakshmi reaction to Darshan arrest: ದರ್ಶನ್‌ ಕೊಲೆ ಪ್ರಕರಣದಲ್ಲಿ ಅರೆಸ್ಟ್‌ ಆದ ವಿಚಾರ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೂ ಸಾಕಷ್ಟು ನೋವುಂಟು ಮಾಡಿದೆ.
स्रोत: Zee News - 🏆 7. / 63 और पढो »

Darshan Arrest: ಕೊಲೆಗೂ ನನಗೂ ಸಂಬಂಧವಿಲ್ಲ ಎಂದಿದ್ದ ದರ್ಶನ್‌.. ಈಗ ಪೊಲೀಸರ ಮುಂದೆ ಹೇಳಿದ್ದೆ ಬೇರೆ !?Darshan Statement murder case : ದರ್ಶನ್‌ ಆ ಬಳಿಕ ಪೊಲೀಸರ ಮುಂದೆ ತಮ್ಮ ಹೇಳಿಕೆಯನ್ನೇ ಬದಲಿಸಿದ್ದಾರೆ ಎನ್ನಲಾಗಿದೆ.
स्रोत: Zee News - 🏆 7. / 63 और पढो »

ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ 13 ಜನರನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
स्रोत: Zee News - 🏆 7. / 63 और पढो »