ISRO : ಭಾರತೀಯರು ಚಂದ್ರನ ಮೇಲೆ ಇಳಿಯುವವರೆಗೂ ಚಂದ್ರಯಾನ ಮುಂದುವರಿಯಲಿದೆ : ಇಸ್ರೋ ಅಧ್ಯಕ್ಷ

  • 📰 Zee News
  • ⏱ Reading Time:
  • 92 sec. here
  • 23 min. at publisher
  • 📊 Quality Score:
  • News: 110%
  • Publisher: 63%

ISRO समाचार

Chandrayaan,Moon Mission,Lunar Exploration

ಚಂದ್ರನ ಮೇಲೆ ಇಳಿಯುವವರೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಚಂದ್ರಯಾನ ಸರಣಿಯ ಚಂದ್ರನ ಶೋಧನೆಯನ್ನು ಮುಂದುವರೆಸಲಿದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಹೇಳಿದರು.

ISRO : ಇಸ್ರೋ ಬಾಹ್ಯಾಕಾಶ ಸಂಸ್ಥೆಯ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಚಂದ್ರನ ಮೇಲ್ಮೈಯ ದಕ್ಷಿಣ ಧ್ರುವದಲ್ಲಿ ಲ್ಯಾಂಡಿಂಗ್ ಮಾಡಿದ್ದು, ಭಾರತವು ಈ ಸಾಧನೆಗೈದ ಮೊದಲ ದೇಶವಾಗಿದೆ.ಅಹ್ಮದಾಬಾದ್‌ನಲ್ಲಿ ಆಸ್ಟ್ರೋನಾಟಿಕಲ್ ಸೊಸೈಟಿ ಆಫ್ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಭಾಗವಹಿಸಿದ್ದರು.ಮಧುಮೇಹಿಗಳು ರಾತ್ರಿ ಮಲಗುವ ವೇಳೆ ಒಂದು ಚಮಚ ಈ ಎಣ್ಣೆ ಸೇವಿಸಿ: ಬೆಳಗಾಗುವಷ್ಟರಲ್ಲಿ ನಾರ್ಮಲ್ ಆಗುತ್ತೆ ಬ್ಲಡ್ ಶುಗರ್!

ಇಸ್ರೋ ಬಾಹ್ಯಾಕಾಶ ಸಂಸ್ಥೆಯ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಚಂದ್ರನ ಮೇಲ್ಮೈಯ ದಕ್ಷಿಣ ಧ್ರುವದಲ್ಲಿ ಲ್ಯಾಂಡಿಂಗ್ ಮಾಡಿದ್ದು, ಭಾರತವು ಈ ಸಾಧನೆಗೈದ ಮೊದಲ ದೇಶವಾಗಿದೆ.ಅಹ್ಮದಾಬಾದ್‌ನಲ್ಲಿ ಆಸ್ಟ್ರೋನಾಟಿಕಲ್ ಸೊಸೈಟಿ ಆಫ್ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಚಂದ್ರಯಾನ 3 ದಕ್ಷಿಣ ಧ್ರುವದಲ್ಲಿ ಲ್ಯಾಂಡಿಂಗ್ ಆಗಿದ್ದು, ಚಂದ್ರಯಾನ ಸರಣಿಯನ್ನು ಮುಂದುವರಿಸಲು ಬಯಸುತ್ತೇವೆ. ಅದಕ್ಕೂ ಮುನ್ನ ಅಲ್ಲಿಗೆ ಹೋಗಿ ವಾಪಸ್ ಬರುವಂತಹ ಹಲವು ತಂತ್ರಜ್ಞಾನಗಳನ್ನು ಕರಗತ ಮಾಡಿಕೊಳ್ಳಬೇಕು ಎಂದು ಹೇಳಿದರು.

ಭಾರತದ ಮೊದಲ ಮಾನವ ಬಾಹ್ಯಾಕಾಶ ಹಾರಾಟದ ಮಿಷನ್ ಗಗನ್ಯಾನ್ ಬಗ್ಗೆ ಸೋಮನಾಥ್ ಅವರು ಈ ವರ್ಷ ಇಸ್ರೋ ಸಿಬ್ಬಂದಿಗಳಿಲ್ಲದ ಮಿಷನ್, ಪರೀಕ್ಷಾ ವಾಹನ ಹಾರಾಟದ ಮಿಷನ್ ಮತ್ತು ಏರ್‌ಡ್ರಾಪ್ ಪರೀಕ್ಷೆಯನ್ನು ನಡೆಸಲಿದೆ ಮತ್ತು ಏಪ್ರಿಲ್ 24 ರಂದು ಏರ್‌ಡ್ರಾಪ್ ಪರೀಕ್ಷೆ ನಡೆಯಲಿದೆ. ನಂತರ ಮುಂದಿನ ವರ್ಷ ಇನ್ನೂ ಎರಡು ಸಿಬ್ಬಂದಿಗಳಿಲ್ಲದ ಮಿಷನ್‌ಗಳು ನಡೆಯುತ್ತವೆ ಮತ್ತು ನಂತರ ಎಲ್ಲವೂ ಸರಿಯಾಗಿ ನಡೆದರೆ, ಮುಂದಿನ ವರ್ಷದ ಅಂತ್ಯದ ವೇಳೆಗೆ ಮಾನವಸಹಿತ ಮಿಷನ್ ಹಾರಾಟ ಮಾಡಲಾಗುವುದು"ಎಂದು ಇಸ್ರೋ ಅಧ್ಯಕ್ಷರು ಹೇಳಿದರು.

ಏಪ್ರಿಲ್ 16 ರಂದು ಬಿಡುಗಡೆಯಾದ ಇಸ್ರೋ ರಾಕೆಟ್ ಇಂಜಿನ್‌ಗಳಿಗಾಗಿ ಹಗುರವಾದ ಸಿಸಿ ನಳಿಕೆಯನ್ನು ಅಭಿವೃದ್ಧಿಪಡಿಸುವುದರೊಂದಿಗೆ ರಾಕೆಟ್ ಎಂಜಿನ್ ತಂತ್ರಜ್ಞಾನದಲ್ಲಿ ಪ್ರಗತಿಯನ್ನು ಸಾಧಿಸಿದೆ ಮತ್ತು ಪೇಲೋಡ್ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಬಾಹ್ಯಾಕಾಶ ಸಂಸ್ಥೆಯ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರವು ಸಾಧಿಸಿರುವ ಈ ನಾವೀನ್ಯತೆಯು ರಾಕೆಟ್ ಇಂಜಿನ್‌ಗಳ ಪ್ರಮುಖ ನಿಯತಾಂಕಗಳನ್ನು ವರ್ಧಿಸುವ ಭರವಸೆ ನೀಡುತ್ತದೆ,ಇದರಲ್ಲಿ ಥ್ರಸ್ಟ್ ಮಟ್ಟಗಳು, ನಿರ್ದಿಷ್ಟ ಪ್ರಚೋದನೆ ಮತ್ತು ಥ್ರಸ್ಟ್-ಟು-ತೂಕದ ಅನುಪಾತಗಳು ಸೇರಿವೆ, ಇದರಿಂದಾಗಿ ಉಡಾವಣಾ ವಾಹನಗಳ ಪೇಲೋಡ್ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದುತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Lok Sabha Elections 2024Lok Sabha election 2024: ಸೋಲಿನ ಭೀತಿಯಲ್ಲಿ ಬಿಜೆಪಿಯಿಂದ ಐಟಿ, ಇಡಿ ಅಸ್ತ್ರ ಪ್ರಯೋಗ, ಇದು ನಮಗೆ ಹೊಸತಲ್ಲ: ಡಿ.ಕೆ. ಸುರೇಶ್Glander's disease: ಕುದುರೆಯಲ್ಲಿ ಗ್ಲಾಂಡರ್ಸ್ ರೋಗೋದ್ರೇಕ ಪತ್ತೆ: ಡಿ.ಜೆ.

Chandrayaan Moon Mission Lunar Exploration Indian Space Program ISRO Chairman Space Exploration Lunar Landing Indian Astronauts Space Missions Chandrayaan Indian Lunar Mission ISRO Moon Exploration Space Research Spacecraft Lunar Surface Scientific Experiments Space Technology Moon Orbiter Lunar Rove

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನಾನು ಅಧ್ಯಕ್ಷನಾಗಿದ್ದರೆ ಇಸ್ರೇಲ್ ಮೇಲೆ ಇರಾನ್ ದಾಳಿ ಮಾಡುತ್ತಿರಲಿಲ್ಲ: ಡೊನಾಲ್ಡ್ ಟ್ರಂಪ್ಇಸ್ರೇಲ್ ಮೇಲಿನ ಇರಾನ್ ಡ್ರೋನ್, ಕ್ಷಿಪಣಿ ದಾಳಿಯನ್ನು ಬಲವಾಗಿ ಖಂಡಿಸಿರುವ ಅಮೆರಿಕದ ಅಧ್ಯಕ್ಷ ಜೋ ಬಿಡೆನ್‌, ಇಸ್ರೇಲ್ ರಕ್ಷಣೆಗೆ ತಾವು ಬದ್ಧ ಎಂದಿದ್ದಾರೆ.
स्रोत: Zee News - 🏆 7. / 63 और पढो »

ಸಚಿವರು, ಅಧಿಕಾರಿಗಳ ಕಮಿಷನ್ ಹೆಚ್ಚಾಗಿದ್ದರಿಂದ ರೈತರಿಗೆ ಭಾರವಾಗಿದೆ: ಬಸವರಾಜ ಬೊಮ್ಮಾಯಿಹಾವೇರಿ ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಕನಕಾಪುರ, ಕುರುಬಗೊಂಡ, ಕಬ್ನೂರ, ಕುಳೇನೂರು, ಸಂಗೂರು, ದೇವಿಹೊಸೂರು, ಆಲದಕಟ್ಟಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲದ ಬೆಲೆಯೂ ಹೆಚ್ಚಳವಾಗಿದೆ.
स्रोत: Zee News - 🏆 7. / 63 और पढो »

ಜೈಲಿನಿಂದ ಹೊರ ಬರ್ತಿದ್ದಂತೆ 3 ಕೋಟಿ ರೂ. ಬೆಲೆ ಬಾಳುವ ಕಾರು ಖರೀದಿಸಿ ಬಿಗ್​ಬಾಸ್​ ವಿನ್ನರ್​..!Elvish Yadav : ಹಿಂದಿ ಬಿಗ್ ಬಾಸ್ ಒಟಿಟಿಯ ವಿಜೇತ ಎಲ್ವಿಶ್ ಯಾದವ್ ಮೇಲೆ ರೇವ್ ಪಾರ್ಟಿಗಳಲ್ಲಿ ಹಾವಿನ ವಿಷ ಬಳಕೆ ಮಾಡುತ್ತಿದ್ದ ಆರೋಪ ಇದೆ. ಈ ಪ್ರಕರಣದಲ್ಲಿ ಎಲ್ವಿಶ್‌ನನ್ನು ಬಂಧಿಸಲಾಗಿತ್ತು. ನಂತರ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು.
स्रोत: Zee News - 🏆 7. / 63 और पढो »

CM Jagan injured : ಆಂಧ್ರ ಸಿಎಂ ಮೇಲೆ ಕಲ್ಲು ತೂರಾಟ..! ಜಗನ್‌ ಕಣ್ಣಿಗೆ ತೀವ್ರ ಗಾಯ..Stone thrown on CM Jagan : ಆಂಧ್ರಪ್ರದೇಶದಲ್ಲಿ ವಿಧಾನಸಭಾ ಚುನಾವಣಾ ಕಾವು ಜೋರಾಗಿದೆ. ಇದೇ ವೇಳೆ ಬಸ್ ಯಾತ್ರೆ ನಡೆಸುತ್ತಿದ್ದ ಸಿಎಂ ಜಗನ್‌ ಮೋಹನ್‌ ರೆಡ್ಡಿ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಜಗನ್‌ ಕಣ್ಣಿನ ಮೆಲ್ಬಾಗ ಬಲವಾದ ಗಾಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.
स्रोत: Zee News - 🏆 7. / 63 और पढो »

Gold And Silver Price: ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ವಾರಾಂತ್ಯದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ!ಒಟ್ಟಾರೆ ಜಾಗತಿಕ ಆರ್ಥಿಕತೆಯು ಚಿನ್ನದ ಬೆಲೆಗಳ ಮೇಲೆ ದೊಡ್ಡ ಪ್ರಭಾವವನ್ನು ಹೊಂದಿದೆ. ವಿಶ್ವ ಆರ್ಥಿಕತೆಯು ಉತ್ತಮವಾಗಿ ಕಾರ್ಯನಿರ್ವಹಿಸದಿದ್ದಾಗ ಅಥವಾ ಆರ್ಥಿಕ ಹಿಂಜರಿತದ ಸಂದರ್ಭದಲ್ಲಿ, ಹೂಡಿಕೆದಾರರು ಸಾಮಾನ್ಯವಾಗಿ ಚಿನ್ನವನ್ನು ಸುರಕ್ಷಿತ ಆಯ್ಕೆಯಾಗಿ ಆಯ್ಕೆ ಮಾಡುವುದರಿಂದ ಅದರ ಬೆಲೆ ಹೆಚ್ಚಾಗುತ್ತದೆ.
स्रोत: Zee News - 🏆 7. / 63 और पढो »

Gold And Silver Price: ಆಭರಣ ಖರೀದಿದಾರರಿಗೆ ಗುಡ್‌ ನ್ಯೂಸ್: ಚಿನ್ನ ಹಾಗೂ ಬೆಳ್ಳಿಯ ದರ ಕುಸಿತ!ಒಟ್ಟಾರೆ ಜಾಗತಿಕ ಆರ್ಥಿಕತೆಯು ಚಿನ್ನದ ಬೆಲೆಗಳ ಮೇಲೆ ದೊಡ್ಡ ಪ್ರಭಾವವನ್ನು ಹೊಂದಿದೆ. ವಿಶ್ವ ಆರ್ಥಿಕತೆಯು ಉತ್ತಮವಾಗಿ ಕಾರ್ಯನಿರ್ವಹಿಸದಿದ್ದಾಗ ಅಥವಾ ಆರ್ಥಿಕ ಹಿಂಜರಿತದ ಸಂದರ್ಭದಲ್ಲಿ, ಹೂಡಿಕೆದಾರರು ಸಾಮಾನ್ಯವಾಗಿ ಚಿನ್ನವನ್ನು ಸುರಕ್ಷಿತ ಆಯ್ಕೆಯಾಗಿ ಆಯ್ಕೆ ಮಾಡುವುದರಿಂದ ಅದರ ಬೆಲೆ ಹೆಚ್ಚಾಗುತ್ತದೆ.
स्रोत: Zee News - 🏆 7. / 63 और पढो »