Lok Sabha Election2024 : ಸೋಮವಾರ ಬೆಳಗ್ಗೆ ಬಿಜೆಪಿ ಅಭ್ಯರ್ಥಿ ಯದುವೀರ್ ಮತ್ತು ಪತ್ನಿ ತ್ರಿಷಿಕಾ ಅವರು ಸಾಮಾನ್ಯರಂತೆ ಮೈದಾನದಲ್ಲಿ ಕಸ ತೆಗೆಯುವ ಮೂಲಕ ಸ್ವಚ್ಛತಾ ಕಾರ್ಯ ನಡೆಸಿದರು.ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾನುವಾರ ಬಿಜೆಪಿಯ ʼವಿಜಯ ಸಂಕಲ್ಪ ಸಮಾವೇಶʼRekha Life Story: ನಟಿ ರೇಖಾ ಮೊದಲ ಪತಿ ಈ ಸ್ಟಾರ್ ನಟ.. ಎರಡನೇ ಗಂಡ ಯಾರು ಗೊತ್ತಾ!ಎರಡೆರಡು ಮದುವೆ ಆದ್ರೂ ಒಬ್ಬಂಟಿಯಾಗಿದ್ದೇಕೆ ಬಾಲಿವುಡ್ ತಾರೆ?ವೃಷಭಕ್ಕೆ ಗುರು ಸಂಚಾರ.. ಈ ರಾಶಿಗಳಿಗೆ ಗುರುಬಲ, ಇನ್ನೂ ನಿಮ್ಮನ್ನು ಹಿಡಿಯೋರಿಲ್ಲ..
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಅವರ ಪತ್ನಿ ತ್ರಿಷಿಕಾ ಕುಮಾರಿ ಅವರು ಸಮಾವೇಶ ನಡೆದ ಸ್ಥಳದಲ್ಲಿ ಬಿದ್ದಿದ್ದ ಕಸವನ್ನು ತೆಗೆಯುವ ಮೂಲಕ ಸ್ವಚ್ಛತಾ ಕಾರ್ಯ ನಡೆಸಿದರು.ಪರ ಚುನಾವಣಾ ಪ್ರಚಾರ ನಡೆಸಲು ಪ್ರಧಾನಿ ಮೋದಿಯವರು ಭಾನುವಾರ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದರು. ಮಹಾರಾಜಾ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿತ್ತು. ಈ ಸಮಾವೇಶದಲ್ಲಿ 60 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಸಮಾವೇಶದ ನಂತರ ಸ್ಥಳದಲ್ಲಿ ರಾಶಿ ರಾಶಿ ಕಸ ಬಿದ್ದಿತ್ತು.
Maharaja College Maidan Yaduvir Krishnadatta Chamaraja Wodeyar Trishika Kumari BJP Victory Resolution Conference Narendra Modi Karnataka Politics
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
स्रोत: Dainik Bhaskar - 🏆 19. / 51 और पढो »
स्रोत: Zee News - 🏆 7. / 63 और पढो »
Lok Sabha Election 2024: Bihar में गरजे CM Yogi Adityanath, कहा- माफियाओं का राम नाम सत्य…Lok Sabha Election 2024: Bihar में गरजे CM Yogi Adityanath, कहा- माफियाओं का राम नाम सत्य...
स्रोत: Jansatta - 🏆 4. / 63 और पढो »