Neha Shetty : ಅವಕಾಶ ಬೇಕು ಅಂದ್ರೆ ನಿರ್ದೇಶಕರ ಜತೆ ಸಂಪರ್ಕದಲ್ಲಿರಬೇಕು... ತಪ್ಪೇನಲ್ಲ..! ನೇಹಾ ಶೆಟ್ಟಿ ಶಾಕಿಂಗ್‌ ಹೇಳಿಕೆ

  • 📰 Zee News
  • ⏱ Reading Time:
  • 25 sec. here
  • 13 min. at publisher
  • 📊 Quality Score:
  • News: 51%
  • Publisher: 63%

Neha Shetty समाचार

Neha Shetty Movies,Neha Shetty Photos,DJ Tillu

Neha Shetty : 2016 ರಲ್ಲಿ ತೆರೆಕಂಡ ಯೋಗರಾಜ್‌ ಭಟ್‌ ನಿರ್ದೇಶನದ ಮುಂಗಾರು ಮಳೆ 2 ಸಿನಿಮಾದ ಮೂಲಕ ಸಿನಿ ಲೋಕಕ್ಕೆ ಕಾಲಿಟ್ಟ ನೇಹಾ ಶೆಟ್ಟಿ ಕೇವಲ ಒಂದೇ ಒಂದು ಚಿತ್ರದ ಮೂಲಕ ಪಡ್ಡೆ ಹೈಕ್ಳ ಕ್ರಶ್ ಆದರು. ತನ್ನ ಸೌಂದರ್ಯ ಮತ್ತು ನಟನೆಯಿಂದ ಈ ಚೆಲುವೆ ಸಾಕಷ್ಟು ಪ್ಯಾನ್ಸ್‌ ಫಾಲೋಯಿಂಗ್‌ ಹೊಂದಿದ್ದಾರೆ.

Neha Shetty : ಅವಕಾಶ ಬೇಕು ಅಂದ್ರೆ ನಿರ್ದೇಶಕರ ಜತೆ ಸಂಪರ್ಕದಲ್ಲಿರಬೇಕು... ತಪ್ಪೇನಲ್ಲ..! ನೇಹಾ ಶೆಟ್ಟಿ ಶಾಕಿಂಗ್‌ ಹೇಳಿಕೆ2016 ರಲ್ಲಿ ತೆರೆಕಂಡ ಯೋಗರಾಜ್‌ ಭಟ್‌ ನಿರ್ದೇಶನದ ಮುಂಗಾರು ಮಳೆ 2 ಸಿನಿಮಾದ ಮೂಲಕ ಸಿನಿ ಲೋಕಕ್ಕೆ ಕಾಲಿಟ್ಟ ನೇಹಾ ಶೆಟ್ಟಿ ಕೇವಲ ಒಂದೇ ಒಂದು ಚಿತ್ರದ ಮೂಲಕ ಪಡ್ಡೆ ಹೈಕ್ಳ ಕ್ರಶ್ ಆದರು. ತನ್ನ ಸೌಂದರ್ಯ ಮತ್ತು ನಟನೆಯಿಂದ ಈ ಚೆಲುವೆ ಸಾಕಷ್ಟು ಪ್ಯಾನ್ಸ್‌ ಫಾಲೋಯಿಂಗ್‌ ಹೊಂದಿದ್ದಾರೆ. ಅಲ್ಲದೆ, ಟಾಲಿವುಡ್‌ನಲ್ಲಿಯೂ ಸಹ ಬಹುಬೇಡಿಕೆ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ನೇಹಾ ಶೆಟ್ಟಿ ಕೇವಲ ಒಂದೇ ಒಂದು ಚಿತ್ರದ ಮೂಲಕ ಯುವಜನತೆಯ ಕ್ರಶ್ ಆದರು.

ಆದರೆ ಪ್ರತಿ ಬಾರಿ ಹೀಗಾಗುವುದಿಲ್ಲ, ಆಫರ್‌ಗಳಿಗಾಗಿ ಏನು ಮಾಡುತ್ತೀರಿ ಎಂದು ನೇಹಾ ಶೆಟ್ಟಿ ಸಂದರ್ಶನದಲ್ಲಿ ಆ್ಯಂಕರ್ ಪ್ರಶ್ನೆ ಮಾಡಿದ್ದರು. ಅದಕ್ಕೆ ಉತ್ತರಿಸಿದ ನೇಹಾ ಶೆಟ್ಟಿ.. ನಿರ್ದೇಶಕರ ಜತೆ ಸಂಪರ್ಕದಲ್ಲಿರಬೇಕು. ಅವರಿಗೆ ಕರೆ ಮಾಡಿ ಅವಕಾಶ ಕೇಳುತ್ತೇನೆ. ಅದರಲ್ಲಿ ತಪ್ಪೇನಿಲ್ಲ. ಯಾಕೆಂದರೆ ಚಿತ್ರದಲ್ಲಿ ನಟಿಸಲು ನಮಗೆ ಎಷ್ಟು ಆಸಕ್ತಿ ಇದೆ ಎಂದು ಅವರಿಗೆ ತಿಳಿಯಬೇಕಾದರೆ ನಾವೇ ಕೇಳಬೇಕು ಎಂದು ಉತ್ತರಿಸಿದ್ದಾರೆ. ಅಲ್ಲದೆ, ನೂರಾರು ಹುಡುಗಿಯರು ಇಲ್ಲಿ ಅವಕಾಶಗಳಿಗಾಗಿ ಕಾಯುತ್ತಿದ್ದಾರೆ. ನಾನು ನಿರ್ದೇಶಕರಿಗೆ ಫೋನ್ ಮಾಡಿದೆ.. ಸಾರ್ ನೀವು ಈ ಸಿನಿಮಾ ಮಾಡುತ್ತಿದ್ದೀರಿ ಅಂತ ತಿಳಿದು ಬಂತು.

Neha Shetty Movies Neha Shetty Photos DJ Tillu Neha Shetty Interview Neha Shetty Hot Photos Neha Shetty Upcoming Movies Neha Shetty Movies Neha Shetty Husband Neha Shetty First Movie ನೇಹಾ ಶೆಟ್ಟಿ ನೇಹಾ ಶೆಟ್ಟಿ ಫೋಟೋಸ್‌

 

आपकी टिप्पणी के लिए धन्यवाद। आपकी टिप्पणी समीक्षा के बाद प्रकाशित की जाएगी।
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:

 /  🏆 7. in İN

इंडिया ताज़ा खबर, इंडिया मुख्य बातें

Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।

ನೇಹಾ ಕೊಲೆ ಪ್ರಕರಣ : ನಟಿ ರಚಿತಾ ರಾಮ್, ನಟ ರಿಷಬ್ ಶೆಟ್ಟಿ ಆಕ್ರೋಶNeha Hiremath murder : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ಹಿನ್ನೆಲೆ ನಟ ರಿಷಬ್ ಶೆಟ್ಟಿ ಹಾಗೂ ನಟಿ ರಚಿತಾ ರಾಮ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
स्रोत: Zee News - 🏆 7. / 63 और पढो »

ಸ್ಟಾರ್‌ ನಟಿ ಅಗ್ಬೇಕು ಅಂದ್ರೆ, ಈ ಮೂವರ ರೂಮ್‌ಗೆ ಹೋಗ್ಬೇಕು : ರಮ್ಯಾಕೃಷ್ಣ ಶಾಕಿಂಗ್‌ ಹೇಳಿಕೆRamya Krishnan on casting couch : ಸಂದರ್ಶನವೊಂದರಲ್ಲಿ ರಮ್ಯಾ ಕೃಷ್ಣ ಕಾಸ್ಟಿಂಗ್‌ ಕೌಚ್‌ ಬಗ್ಗೆ ಧ್ವನಿ ಎತ್ತಿದ್ದಾರೆ, ಇಂಡಸ್ಟ್ರಿಯಲ್ಲಿ ಸ್ಟಾರ್ ಆಗಬೇಕೆಂದರೆ ನಿರ್ದೇಶಕರು ಅಥವಾ ಹೀರೋಗಳ ಇಷ್ಟಾರ್ಥಗಳನ್ನು ಪೂರೈಸಬೇಕು, ಅವರ ಬೆಡ್ ರೂಮ್‌ಗೆ ಹೋಗಬೇಕು ಎಂದು ಹೇಳಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ... ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
स्रोत: Zee News - 🏆 7. / 63 और पढो »

Neha Murder Case : ನೇಹಾ ಮನೆಗೆ ಒಳ್ಳೆ ಹುಡುಗ ಪ್ರಥಮ ಭೇಟಿNeha murder case : ಹುಬ್ಬಳ್ಳಿ ವಿದ್ಯಾನಗರದ ಬಿವಿಬಿ ಕಾಲೇಜ್‌ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ಹಿನ್ನೆಲೆ ಚಿತ್ರರಂಗದ ನಟ ನಟಿಯರು ಆಕ್ರೋಶ ವ್ಯಕ್ತ ಪಡಿಸುತ್ತಲೇ ಇದ್ದಾರೆ.
स्रोत: Zee News - 🏆 7. / 63 और पढो »

Neha Murder Case : ನೇಹಾ ಕೊಲೆ ಪ್ರಕರಣ ಖಂಡಿಸಿ, ಏಪ್ರಿಲ್ 22ರಂದು ಸ್ವಯಂ ಪ್ರೇರಿತ ಬಂದ್Neha murder case : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ಖಂಡಿಸಿ, ಅಂಜುಮನ್ ಇ ಇಸ್ಲಾಂ ಸಂಸ್ಥೆ ವತಿಯಿಂದ ನಗರದಲ್ಲಿ ಮೌನ ಮೆರವಣಿಗೆ ನಡೆಸಲಾಗುವುದು ಮತ್ತು ಸ್ವಯಂ ಪ್ರೇರಿತವಾಗಿ ಬಂದ್ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
स्रोत: Zee News - 🏆 7. / 63 और पढो »

Neha Murder Case : ನೇಹಾ ತಂದೆಗೆ ಸಾಂತ್ವನ ಹೇಳಿದ ಸಿಎಂ ಸಿದ್ದರಾಮಯ್ಯHubballi : ಹುಬ್ಬಳ್ಳಿಯಲ್ಲಿ ಕಳೆದ ಗುರುವಾರ ನಡೆದ ನೇಹಾ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಹಾ ತಂದೆ ಹಾಗೂ ನಗರಸಭೆ ಸದಸ್ಯ ನಿರಂಜನ ಹಿರೇಮಠ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.
स्रोत: Zee News - 🏆 7. / 63 और पढो »

Neha Murder Case : ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗುವುದು : ಸಿಎಂ ಸಿದ್ದರಾಮಯ್ಯCBI : ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಹಸ್ತಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ .
स्रोत: Zee News - 🏆 7. / 63 और पढो »