Shukra Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ ಐಷಾರಾಮಿ ಜೀವನದ ಅಂಶ ಎಂದು ಪರಿಗಣಿಸಲಾಗಿರುವ ಶುಕ್ರನು ಜೂನ್ 12 ರಂದು ತನ್ನ ರಾಶಿಚಕ್ರ ಚಿಹ್ನೆಯನ್ನು ಬದಲಾಯಿಸುತ್ತಾನೆ. ಇದರ ಪರಿಣಾಮವಾಗಿ ಐದು ರಾಶಿಯ ಜನರಿಗೆ ವಿಶೇಷ ಪ್ರಯೋಜನವಿದೆ ಎಂದು ಹೇಳಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಜ್ಯೋತಿಷ್ಯ ಶಾಸ್ತ್ರದಲ್ಲಿ ಸುಖ, ಸಂತೋಷ, ಸಮೃದ್ಧಿಕಾರಕ ಎಂದು ಪರಿಗಣಿಸಲಾಗಿರುವ ಶುಕ್ರನು ಜೂನ್ 12 ರಂದು ವೃಷಭ ರಾಶಿಯನ್ನು ತೊರೆದು ಮಿಥುನ ರಾಶಿಗೆ ಪ್ರವೇಶಿಸಲಿದ್ದಾನೆ. ಐಷಾರಾಮಿ ಅಂಶದ ಪ್ರತೀಕನಾದ ಶುಕ್ರನ ರಾಶಿ ಪರಿವರ್ತನೆಯು ಎಲ್ಲಾ 12 ರಾಶಿಯವರ ಮೇಲೆ ಶುಭ-ಅಶುಭ ಪರಿಣಾಮಗಳನ್ನು ಬೀರುತ್ತದೆ.
Shukra Rashi Parivartane Effecet Religion News In Kannada Shukra In Mithun Rashi Venus In Gemini Effecet June Horoscope June Horoscope In Kannada
हमने इस समाचार को संक्षेप में प्रस्तुत किया है ताकि आप इसे तुरंत पढ़ सकें। यदि आप समाचार में रुचि रखते हैं, तो आप पूरा पाठ यहां पढ़ सकते हैं। और पढो:
इंडिया ताज़ा खबर, इंडिया मुख्य बातें
Similar News:आप इससे मिलती-जुलती खबरें भी पढ़ सकते हैं जिन्हें हमने अन्य समाचार स्रोतों से एकत्र किया है।
ದಿನಭವಿಷ್ಯ 15-05-2024: ಇಂದು ವೃದ್ಧಿ ಯೋಗದಿಂದ ವೃಷಭ, ಸಿಂಹ, ವೃಶ್ಚಿಕ ಸೇರಿದಂತೆ ಈ ರಾಶಿಯವರಿಗೆ ಬಂಪರ್ ಧನಲಾಭBudhvara Dina Bhavishya In Kannada: ಇಂದು15ನೇ ಮೇ ಬುಧವಾರ ವೈಶಾಖ ಮಾಸದ, ಶುಕ್ಲ ಪಕ್ಷದ, ಅಷ್ಟಮಿ ತಿಥಿ. ಆಶ್ಲೇಷ ನಕ್ಷತ್ರ, ವೃದ್ಧ ಯೋಗ ಯಾವೆಲ್ಲಾ ರಾಶಿಯವರಿಗೆ ಶುಭಫಲಗಳನ್ನು ನೀಡಲಿದೆ ತಿಳಿಯಿರಿ.
स्रोत: Zee News - 🏆 7. / 63 और पढो »
Mangal Gochar: ಮೇಷ ರಾಶಿಗೆ ಮಂಗಳನ ಪ್ರವೇಶ, ಈ ರಾಶಿಯವರಿಗೆ ಕೈ ಹಿಡಿಯಲಿದೆ ಅದೃಷ್ಟ, ತುಂಬಲಿದೆ ಖಜಾನೆmangal gochar in mesh rashi: ಮೇಷ ರಾಶಿಗೆ ಮಂಗಳನ ಪ್ರವೇಶವು ಎಲ್ಲಾ 12 ರಾಶಿಯವರ ಮೇಲೆ ಶುಭ-ಅಶುಭ ಪರಿಣಾಮವನ್ನು ಉಂಟು ಮಾಡಲಿದೆ. ಆದಾಗ್ಯೂ, ಮೂರು ರಾಶಿಯ ಜನರು ಹೆಚ್ಚಿನ ಪ್ರಯೋಜನವನ್ನು ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...
स्रोत: Zee News - 🏆 7. / 63 और पढो »
ದಿನಭವಿಷ್ಯ 17-05-2024: ಶುಕ್ರವಾರದ ಈ ಶುಭ ದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ!Shukravara Dina Bhavishya In Kannada: ಶುಕ್ರವಾರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯ ಜನರ ಭವಿಷ್ಯ ಹೇಗಿದೆ ತಿಳಿಯಿರಿ.
स्रोत: Zee News - 🏆 7. / 63 और पढो »
ಶುಕ್ರನ ಕೃಪೆಯಿಂದ ಈ ರಾಶಿಯವರಿಗೆ ಮಹಾದೆಸೆ.. ಬಯಸಿದ್ದೆಲ್ಲ ಸಿಗುವ ಅದೃಷ್ಟದ ಸಮಯ, ಕೀರ್ತಿ ಗೌರವದ ಜೊತೆ ಧನ ಸಂಪತ್ತು ವೃದ್ಧಿ!Venus in Taurus: ವೃಷಭ ರಾಶಿಯಲ್ಲಿ ಶುಕ್ರ ಸಂಕ್ರಮಣದಿಂದ ಮಾಲವ್ಯ ಯೋಗ ಉಂಟಾಗುತ್ತದೆ. ಈ ರಾಜಯೋಗದ ಪ್ರಯೋಜನಗಳಿಂದ ಕೆಲವು ರಾಶಿಗಳ ಅದೃಷ್ಟ ಹೊಳೆಯಲಿದೆ.
स्रोत: Zee News - 🏆 7. / 63 और पढो »
Buddha Purnima 2024: ಬುದ್ಧ ಪೂರ್ಣಿಮೆಯಂದು ಮಹಾ ಯೋಗ ನಿರ್ಮಾಣ, ಈ ರಾಶಿಯವರಿಗೆ ಸಂಪತ್ತಿನ ಸುರಿಮಳೆGajalaxmi Rajayog on buddha purnima: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ಬುದ್ಧ ಪೂರ್ಣಿಮೆಯ ದಿನ ವೃಷಭ ರಾಶಿಯಲ್ಲಿ ಗುರು-ಶುಕ್ರರ ಸಂಯೋಗದಿಂದ (Guru Shukra Yuti) ಅತ್ಯಂತ ಮಂಗಳಕರ ಯೋಗಗಳಲ್ಲಿ ಒಂದು ಎಂದು ಪರಿಗಣಿಸಲಾಗಿರುವ ಗಜಲಕ್ಷ್ಮಿ ಯೋಗ ರಚನೆಯಾಗುತ್ತಿದೆ.
स्रोत: Zee News - 🏆 7. / 63 और पढो »
Gajalakshmi Rajyog: 12 ವರ್ಷಗಳ ಬಳಿಕ ಗುರು-ಶುಕ್ರ ಯುತಿಯಿಂದ ಗಜಲಕ್ಷ್ಮಿ ರಾಜಯೋಗ, ಈ ರಾಶಿಯವರಿಗೆ ಅಷ್ಟೈಶ್ವರ್ಯ ಪ್ರಾಪ್ತಿGuru Shukra Yuti Gajlaxmi Rajyog: ಸುಮಾರು 12 ವರ್ಷಗಳ ಬಳಿಕ ವೃಷಭ ರಾಶಿಯಲ್ಲಿ ಗುರು-ಶುಕ್ರರ ಮೈತ್ರಿಯಿಂದ ಗಜಲಕ್ಷ್ಮಿ ರಾಜಯೋಗ ನಿರ್ಮಾಣವಾಗುತ್ತಿದೆ. ಇದರಿಂದಾಗಿ ಕೆಲವು ರಾಶಿಯವರಿಗೆ ಆಚ್ಛೇದಿನ್ ಆರಂಭವಾಗಲಿದ್ದು ಅಷ್ಟೈಶ್ವರ್ಯ ಪ್ರಾಪ್ತಿಯಾಗಲಿದೆ ಎಂದು ಹೇಳಲಾಗುತ್ತಿದೆ.
स्रोत: Zee News - 🏆 7. / 63 और पढो »